“ಕವಿದ ಪರದೆಯನ್ನು ತಳ್ಳಿ, ಅದು ಮುಚ್ಚಿಟ್ಟ ಜಗತ್ತಿನ ಸೌಂದರ್ಯವನ್ನು ಹೊರತಂದು, ಪರಿಚಿತವಾದದ್ದರಲ್ಲೇ ಹೊಸತನ್ನು ತೋರುವ ಶಕ್ತಿ ಕವಿತೆ / ಕಾವ್ಯಕ್ಕಿದೆ.” – ಪರ್ಸಿ ಶೆಲ್ಲಿ. ಅಂತಹ ಶಕ್ತಿಯುಳ್ಳ ಕವಿತೆಯ, ಬರೆಯುವ ಕವಿಯ ಮನೋಭಾವದ ಬಗ್ಗೆ ಈ ಕೆಳಗಿನ ಸುಂದರ ಲೇಖನದಲ್ಲಿ ವಿವರಿಸಿದ್ದಾರೆ, ನಮ್ಮ ಡಾ ಜಿ ಎಸ್ ಶಿವಪ್ರಸಾದ್. ಈ ಲೇಖನ ಹೋದವಾರ ಪ್ರಕಟವಾದ ಕಾವ್ಯ ಭಾವ – ಸಂಗೀತ ಸೌರಭ ಕಾರ್ಯಕ್ರಮದ ಹಿನ್ನೆಲೆಯಲ್ಲೇ ಮೂಡಿಬಂದಿದೆ. ಎಂದಿನಂತೆ ಓದಿ ಆನಂದಿಸಿ, ನಿಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಿ. – ಎಲ್ಲೆನ್ […]
Related Articles
ಸ್ಟಾರ್ ನಟರಂತೆ ದೋಡ್ಡ ಕಾರು- ಬಂಗಲೆಗಳಲ್ಲಿ ಮೇರೆದವರಲ್ಲ ಕನ್ನಡ ಕ್ಕೆ ಕಿರೀಟದಂತಹ ಕವಿಗಳು – ಕನ್ನಡದ ಕಟ್ಟಾಳುಗಳು / ಕವಿಗಳ ವ್ಯಥೆಗಳು
ಅಂದಿನ ಕಾಲದಲ್ಲಿ ಉಸಿರು – ಬೆವರಲ್ಲೂ ಕನ್ನಡ ಎಂದು ಕಲೆ- ಸಾಹಿತ್ಯ- ಸಂಗೀತ ಪರವಾಗಿದ್ದ ಕವಿಗಳು ಯಾರಿಗು ನೆನಪಿಲ್ಲ ಆದರೆ ಇಂದು ಒಂದು ಸಿನಮಾ ಗೆದ್ದರೆ ಗಾಯಕ-ನಾಯಕ-ನಿರ್ದೇಶಕ ಸೇರಿದಂತೆ ಎಲ್ಲಾರು ರಾತ್ರೊ ರಾತ್ರಿ ಜಗತ್ಪ್ರಸಿದ್ದಿ ಪಡೆದು ದೋಡ್ಡ ಸ್ಟಾರ್ ಆಗಿಬಿಡುತ್ತಾರೆ. ಹೌದು, ಕುವೆಂಪು ಬೇಂದ್ರೆ, ಮಾಸ್ತಿ ಎಂಬ ದೊಡ್ಡ ಆಲದ ಮರಗಳನ್ನು ಬಿಟ್ಟರೆ ಕಾಲದಲ್ಲಿ ಮರೆಯಾದ ಲಕ್ಷಾಂತರ ಕನ್ನಡ ಕವಿಗಳು ಯಾರಿಗೂ ತಿಳಿದಿಲ್ಲ ಮತ್ತು ಅವರ ಕೊನೆಯ ದಿನಗಳು ಸ್ಟಾರ್ ಗಳಂತೆ ಮೆರೆದಿಲ್ಲ. ಕವಿ ಮಾತ್ರವಲ್ಲ, ಅವರು […]
ಒಂದು ಉಪ್ಪಿಟ್ಟಿನ ಕಥೆ… — ಥಿಂಕ್ ರೈಟ್
ರಾಜೀವನ ಹೆಂಡತಿ ಉಮಾ ಒಂದು ದಿನದ ಮಟ್ಟಿಗೆ ಒಬ್ಬಳೇ ಯಾರದೋ ನೆಂಟರ ಮದುವೆಗೆ ಊರಿಗೆ ಹೋಗಿದ್ದಳು. ಬೆಳೆಗ್ಗೆ ಊರಿಗೆ ಹೋಗುವ ಮುಂಚೆ ರಾಜೀವನಿಗೆ ತಿಂಡಿ ಮತ್ತು ಮದ್ಯಾಹ್ನಕ್ಕೆ ಊಟದ ಡಬ್ಬಿ ಕೂಡ ತಯಾರು ಮಾಡಿಟ್ಟು ಹೋಗಿದ್ದಳು. ಹೇಗಿದ್ದರೂ ಸಂಜೆ ಮನೆಗೆ ವಾಪಸು ಬರುತ್ತೀನಿ, ಬಂದ ಮೇಲೆ ಅನ್ನ ಒಂದು ಮಾಡಿದರಾಯಿತು, ಮಾಡಿದ ಸಾಂಬಾರು ಹೇಗೂ ಇರತ್ತಲ್ಲ, ಅಂತ ಅವಳ ಯೋಜನೆಯಾಗಿತ್ತು. ರಾಜೀವ ಅವತ್ತಿನ ಕೆಲಸ ಮುಗಿಸಿ, ಸಂಜೆ ಮನೆಗೆ ಬಂದು ಕೈ ಕಾಲು ತೊಳೆದು ಟಿವಿ ನೋಡುತ್ತಾ ಕುಳಿತ. ರಾಜೀವ ಮದ್ಯಾಹ್ನ ಬೇಗ ಊಟ ಮಾಡಿದ್ದರಿಂದ ತಿಂದಿದ್ದೆಲ್ಲ ಕರಗಿ ಹಸಿವಾಗಿ ಹೊಟ್ಟೆ ಚುರುಗುಡುತ್ತಿತ್ತು. ತಿಂಡಿ ಏನಾದರೂ […] […]
ಅಂಗಾಧಿಪತಿ ಕರ್ಣರಿಗೂ ಒಂದಾಣಿಕೆ / ಮಹಾಜನಪದಗಳು – ಮಹಾಭಾರತ – ಟೀವಿಯಲ್ಲಿ ಕಥೆಗಳೆಲ್ಲ ನಿಜವಲ್ಲ – ಬಾಗ 3
ನಾವು ಮಹಾಭಾರತದಲ್ಲಿ ಕೌರವ ಪಾಂಡವರೋಡನೆ ಕಣ್ಣೀರಾಗುವ ಕರ್ಣನ ಚಿತ್ರಣ ಕೂಡ ನೋಡುತ್ತೇವೆ. ಆತನ ಶೌರ್ಯ-ಶಕ್ತಿಗೆ ಸಾಕ್ಷಾತ್ ಶ್ರೀ ಕೃಷ್ಣನೇ ಆಕರ್ಷಿತನಾಗಿದ್ದನು. ಆದರೆ ಟೀವಿಯಲ್ಲಿ ನೋಡೊ ಕರ್ಣರ ಉಲ್ಲೇಕ ಜನಪದದಲ್ಲೂ ಇದೆ ಆದರೆ ಅದು ಬೇರೆಯ ಚಿತ್ರಣವನ್ನು ತೋರುತ್ತದೆ ! ಎಂಬುದು ವಿಚಿತ್ರ. ಅದರ ಪೂರ್ಣ ಕಥೆ ಇಲ್ಲಿದೆ ! ಅಂಗ – ಹದಿನಾರು ಮಹಾಜನಪದಗಳಲ್ಲಿ ಒಂದು ಅಂಗಾ ಪ್ರಾಚೀನ ಭಾರತೀಯ ಸಾಮ್ರಾಜ್ಯವಾಗಿದ್ದು ಅದು ಪೂರ್ವ ಭಾರತದ ಉಪಖಂಡದಲ್ಲಿ ಪ್ರವರ್ಧಮಾನಕ್ಕೆ ಬಂದಿತು ಮತ್ತು ಹದಿನಾರು ಮಹಾಜನಪದಗಳಲ್ಲಿ ಒಂದಾಗಿದೆ. ಇದು […]
One Reply to “ಕವಿ, ಕವಿತೆ ಮತ್ತು ಭಾವಗೀತೆ – ಡಾ. ಜಿ. ಎಸ್. ಶಿವಪ್ರಸಾದ್ — ಅನಿವಾಸಿ – ಯು.ಕೆ ಕನ್ನಡಿಗರ ತಂಗುದಾಣ”