ಕೆಲವೋಮ್ಮೆ ಮಹತ್ಕಾರ್ಯಗಳು ಸಣ್ಣ ಅಲೋಚನೆಯಿಂದ ಲಭಿಸುತ್ತವೆ. ಅಂದೊಮ್ಮೆ ಅನಿಸುತ್ತದೆ ಈ ಮಾಹಾ ಗ್ರಂಥಗಳು ಎಲ್ಲಿಂದ ಎಲ್ಲಿಯೋ ಸಂಧಿಸುತ್ತವೆ ಎಂದು.
ಕಾಡಿನಲ್ಲಿಯ ಋಷಿ ಎಲ್ಲಿ? ಸಿಂಹಾಸನ ರಾಜನೆಲ್ಲಿ ? ಎಲ್ಲಿಯ ರಘುವಂಶ… ಎಲ್ಲಿಯ ರತ್ನಾಕರ..?! ಮತ್ತೆಲಿಯೋ ಆ ದಶಕಂಠ ?!

ಹೌದು ನಿಮ್ಮ ಊಹೆ ನಿಜ! ಇದು ರಾಮಾಯಣ ಜಾಡು. ಈ ಮಹಾಗ್ರಂಥದ ಬುನಾದಿ ಹುಡುಕಲು ಅಸಾದ್ಯ. ಆದರೆ ಸಾದ್ಯವೆನಿಸಿದ್ದು ಈ ಮಹಾ ಋಷಿ ವಾ ಲ್ಮೀ ಕೀ – ಪದದಲ್ಲೇ ಗ್ರಂಥವನಿಟ್ಟ ಮಹರ್ಷಿ !
ಈ ಮಹಾ ರತ್ನಾಕರರ ಬಗ್ಗೆ ಅನೇಕ ದಂತ ಕಥೆಗಳಿವೆ. ಅನೇಕ ವರ್ಷಗಳು ಪರಮಾತ್ಮರ ಕುರಿತು ತಪಸ್ಸು ಮಾಡಿದಾಗ ಸುತ್ತಲೂ ಹುತ್ತ ಬೆಳೆದು ನಂತರ ಎದ್ದುಬಂದ ಇವರನ್ನು ವಾಲ್ಮೀಕಿ ಎನ್ನುವುದುಂಟು.
ಕಾಡಿನ ಋಷಿ ಪುತ್ರರಾದ ಇವರಿಗೂ ರಘುವಂಶಿ ರಾಮ ರಾಜರ ಕಥೆಗೂ ಏನು ಸಂಬಂಧ ?
ಕಾಡಿನಲ್ಲಿ ಜೋಡಿ ಪಕ್ಷಿಗಳೆರೆಡು ಅನ್ಯೋನ್ಯತೆ ಇಂದಿರುವಾಗ ಬೇಡನೊಬ್ಬನ ಬಾಣ ಒಂದು ಪಕ್ಷಿಯನ್ನು ಕೊಂದಿತ್ತು, ಇದರಿಂದ ಇನ್ನೊಂದು ಪಕ್ಷಿ ಚೀರಲಾರಂಭಿಸಿತು.
ಈ ಸನ್ನಿವೇಶ ಮುನಿವರ್ಯರ ಹೃದಯವನ್ನು ಗಾಸಿಗೊಳಿಸಿ ತಕ್ಷಣ ಕೋಪ-ನೋವಿನಿಂದ ಶಾಪ ನೀಡಲು ಅವರಿಗೇ ತಿಳಿಯದಂತೆ ಅವರ ಬಾಯಲ್ಲಿ ಸಂಸ್ಕೃತ ಉಚ್ಛಾರಣೆಯಾಯಿತು.
ಮಾ ನಿಷಾದ ಪ್ರತಿಷ್ಠಾಂ ತ್ವಮಗಮಃ ಶಾಶ್ವತೀಃ ಸಮಾಃ | ಯತ್ಕ್ಕ್ರೌಂಚಮಿಥುನಾದೇಕಮವಧೀಃ ಕಾಮಮೋಹಿತಮ್
ಎಂಬ ಪದಗಳಿಂದ ಶಪಿತನಾದ ಬೇಡ ಸ್ಥಳದಲ್ಲಿ ಶಾಪೃಕ್ಕೊಳಗಾಗುತ್ತಾನೆ ಆದರೆ ಅರಿವಿಲ್ಲದೇ ಬಂದ ಆ ಪದಗಳ ಬಗ್ಗೆ ಚಿಂತಿತರಾದರು. ಅಂದು ನಾರದರು ಅತಿಥ್ಯ ಸ್ವೀಕರಿಸಲು ಬಂದಾಗ ವಾಲ್ಮೀಕಿಯವರು ತಮ್ಮ ಮನದ ಗೊಂದಲಗಳನ್ನು ಹೇಳುತ್ತಾರೆ.
ಇದರ ಒಳಾರ್ಥ ತಿಳಿದ ನಾರದರು ವಾಲ್ಮಿಕಿಯವರಿಗೆ ಅದ್ಭುತ ಶಕ್ತಿಯನ್ನು ಮತ್ತು ಅವರಿಗೆ ಪರಮಾರ್ಥದ ಪ್ರೇರಣೆಯನ್ನು ತಿಳಿಸುತ್ತಾರೆ ಮತ್ತು ರಾಮಾಯಣ ರಚಿಸಲು ಪ್ರೇರೇಪಿಸುತ್ತಾರೆ.
ಮುಂದೆ ಎನಾಯಿತು, ಧರ್ಮಪುರುಷರ ಜೀವನ ವಾಲ್ಮೀಕಿ ಅವರಿಗೆ ತಿಳಿದಿದ್ದು ಹೇಗೆ … ಮುಂದುವರಿಯುವುದು !…
- Moment to Padma Shri Award-ತರಗತಿಯಲ್ಲಿ ಪಡೆದ ಅನುಭವದಿಂದ ಪದ್ಮಶ್ರೀ ಪ್ರಶಸ್ತಿಯವರೆಗೆ…Moment to Padma Shri Award-ತರಗತಿಯಲ್ಲಿ ಪಡೆದ ಅನುಭವದಿಂದ ಪದ್ಮಶ್ರೀ ಪ್ರಶಸ್ತಿಯವರೆಗೆ… ಸಮಾಜ ಸೇವೆಗಾಗಿ ಪದ್ಮಶ್ರೀ ಪ್ರಶಸ್ತಿ ಪಡೆದ ಎಸ್.ಜಿ. ಸುಶೀಲಮ್ಮ, 9 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾಗ ಪಡೆದ ಅನುಭವಕ್ಕೆ ಮನ್ನಣೆ ನೀಡುತ್ತಾರೆ. ಇದು ಅವರನ್ನು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ದೃಢನಿಶ್ಚಯ ಮಾಡಿಸಿತು ಮತ್ತು ಅವರ ಜೀವನದ ಉದ್ದೇಶವನ್ನು ರೂಪಿಸಿತು ಎನ್ನುತ್ತಾರೆ. ಬೆಂಗಳೂರಿನ ಚಾಮರಾಜಪೇಟೆಯ ಶ್ರೀಮಂತ… Read more: Moment to Padma Shri Award-ತರಗತಿಯಲ್ಲಿ ಪಡೆದ ಅನುಭವದಿಂದ ಪದ್ಮಶ್ರೀ ಪ್ರಶಸ್ತಿಯವರೆಗೆ…
- Rebuilt Yogi Adityanath- ಬಾಬ್ರಿ ಮಸೀದಿ ಪುನರ್ ನಿರ್ಮಾಣ ಸಾಧ್ಯವಿಲ್ಲ:Rebuilt Yogi Adityanath- ಬಾಬ್ರಿ ಮಸೀದಿ ಪುನರ್ ನಿರ್ಮಾಣ ಸಾಧ್ಯವಿಲ್ಲ: ಖಯಾಮತ್’ ದಿನ ಎಂದಿಗೂ ಬರುವುದಿಲ್ಲ. ಆದ್ದರಿಂದ ಬಾಬರಿ ಮಸೀದಿಯನ್ನು ಪುನರ್ ನಿರ್ಮಾಣ ಮಾಡಲು ಎಂದಿಗೂ ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಪ್ರತಿಪಾದಿಸಿದ್ದಾರೆ. ಇಂದು ಬಾರಾಬಂಕಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಆದಿತ್ಯನಾಥ್, ನಾವು ರಾಮಲಲ್ಲಾಗೆ ಅದೇ ಸ್ಥಳದಲ್ಲಿ ಮಂದಿರ ನಿರ್ಮಿಸುತ್ತೇವೆ’… Read more: Rebuilt Yogi Adityanath- ಬಾಬ್ರಿ ಮಸೀದಿ ಪುನರ್ ನಿರ್ಮಾಣ ಸಾಧ್ಯವಿಲ್ಲ:
- Veerendra Heggade Acted in Veera Kambala movie-ವೀರ ಕಂಬಳ’ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆ ನಟಿಸಿದ್ದು ಯಾಕೆ?Veerendra Heggade Acted in Veera Kambala movie-ವೀರ ಕಂಬಳ’ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆ ನಟಿಸಿದ್ದು ಯಾಕೆ? ಖ್ಯಾತ ಡೈರೆಕ್ಟರ್ ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ನಿರ್ದೇಶನ ಮಾಡಿರುವ ‘ವೀರ ಕಂಬಳ’ ಸಿನಿಮಾ ಫೆಬ್ರವರಿ 27ರಂದು ರಾಜ್ಯಾದ್ಯಂತ ರಿಲೀಸ್ ಆಗಲಿದೆ. ರಿಲೀಸ್ ದಿನಾಂಕ ಹತ್ತಿರ ಆಗಿರುವ ಈ ಹೊತ್ತಿನಲ್ಲಿ ಹೊಸ ಹೊಸ ಅಪ್ಡೇಟ್ಸ್ ಹಂಚಿಕೊಳ್ಳಲಾಗುತ್ತಿದೆ. ‘ವೀರ… Read more: Veerendra Heggade Acted in Veera Kambala movie-ವೀರ ಕಂಬಳ’ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆ ನಟಿಸಿದ್ದು ಯಾಕೆ?
- Enu Daaha Yaava Moha song lyrics – ಏನು ದಾಹ ಯಾವ ಮೋಹ| Swamy RaghavendraEnu Daaha Yaava Moha song lyrics – ಏನು ದಾಹ ಯಾವ ಮೋಹ ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ರತಾಯಚ ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೆ ಏನು ದಾಹ ಯಾವ ಮೋಹ …ಏನು ದಾಹ ಯಾವ ಮೋಹ ತಿಳಿಯದಾಗಿದೆ ಸ್ವಾಮಿ, ಇನ್ನು ನಿನ್ನ ಹೆಸರ ಹೇಳೊ ಆಸೆಯಾಗಿದೆ … ಏ ಏ ಏನು ದಾಹ… Read more: Enu Daaha Yaava Moha song lyrics – ಏನು ದಾಹ ಯಾವ ಮೋಹ| Swamy Raghavendra
- Shrikarane Shrinivasane Song lyrics-ಶ್ರೀಕಾರನೆ ಶ್ರೀನಿವಾಸನೆ |Devotional SongShrikarane Shrinivasane Song lyrics-ಶ್ರೀಕಾರನೆ ಶ್ರೀನಿವಾಸನೆ ಶ್ರೀಕಾರನೆ…. ಶ್ರೀನಿವಾಸನೆ…. ಶೇಷಾದ್ರಿಗಿರಿವಾಸ ಶ್ರೀರಮಣನೆ ಶ್ರೀಚಕ್ರ ಶ್ರೀಶಂಖ ಭೂ..ಷಿತನೆ ಆತ್ಮಾಯ ದೇಹಾಯ ಆರಾ.ಧನೆ ಕರೆದರೆ ಬರುವ ಕಲಿಯುಗ ದೈವ ಪಾಪ ವಿನಾಶ ಲಕುಮಿಯ ಮನವ ಕಲುಕುತಲಿರುವ ಶ್ರೀ ವೆಂಕಟೇಶ ಭದ್ರಾದ್ರಿ ರಾಮನು ಇವನೇ ಮಧುರಾಪುರಿ ಶ್ಯಾಮನು ಇವನೇ ಶರಣಾಗಿ ಬಂದರೆ ಕಾಯೋ ನೀಲಾಮಯ.. ಶ್ರೀಕಾರನೆ…. ಶ್ರೀನಿವಾ.ಸನೆ…. ಶೇಷಾದ್ರಿಗಿರಿವಾಸ ಶ್ರೀರಮಣನೆ..… Read more: Shrikarane Shrinivasane Song lyrics-ಶ್ರೀಕಾರನೆ ಶ್ರೀನಿವಾಸನೆ |Devotional Song
Support Us 
