ಸತತ ಸೋಲಿನ ನಡುವೆಯೂ ನಾಕಂಕಿ ಪ್ರವೇಶಿಸಿದ ಆರ್ ಸಿಬಿ ತಂಡ ಈ ಪಂದ್ಯದಲ್ಲಾದರೂ ಸಿಡಿದೇಳುವುದೊ !?
ಹೌದು ಸರಾಸರಿಯ ಉಪಯೋಗದಿಂದ ತಂಡ ಮುನ್ನಡಿಯುವುದು ಇನ್ನು ಸಾದ್ಯವಿಲ್ಲ. ಏಕೆಂದರೆ ಇದು ಮಾಡು ಇಲ್ಲವೆ ಮಡಿ ಪಂದ್ಯ ಇಲ್ಲಿ ಗೆದ್ದರೆ ಮುಂದೆ ದೆಲ್ಲಿಯಮೇಲೆ ಸೆಮೀ ಫೈನಲ್ ಆಡಬೇಕಾಗುತ್ತದೆ. ಸೋತರೆ ಮನೆಯಕಡೆ ಮುಖಮಾಡಬೇಕಾಗುತ್ತದೆ.
- Anupam Kher – ಧುರಂಧರ್ 2 ಅನ್ನು ಪ್ರಚಾರದ ಚಿತ್ರ ಎಂದು ಕರೆಯುವವರನ್ನು ಅನುಪಮ್ ಖೇರ್ ಕಿಡಿ
- Donald Trump – ಇರಾನ್ಗೆ ಟ್ರಂಪ್ 48 ಗಂಟೆಗಳ ಎಚ್ಚರಿಕೆ ಹಾರ್ಮುಜ್ ಜಲಸಂಧಿ ತೆರೆಯಿರಿ ಇಲ್ಲದಿದ್ದರೆ ದಾಳಿ
- WhatsApp Digital Arrest Scam – ಡಿಜಿಟಲ್ ಅರೆಸ್ಟ್ | Kannada Folks
- India Blocks 300 Betting Sites-ಭಾರತದಲ್ಲಿ 300 ಬೆಟ್ಟಿಂಗ್ ನಿಷೇಧ |Kannada Folks
- Bengaluru Pink Line Launch-ಪಿಂಕ್ ಲೈನ್ ಆರಂಭಕ್ಕೆ ಸಿದ್ಧತೆ |Kannada Folks

ಇನ್ನು ಹೈದ್ರಾಬಾದ್ ವಿಷಯಕ್ಕೆ ಬಂದರೆ ಪ್ಲೇ ಆಫ್ ಗೂ ಬಾರದು ಎಂಬಂತಿದ್ದ ತಂಡ ಸತತ ಗೆಲುವಿನಿಂದ ಮುನ್ನಡೆ ಸಾದಿಸುತ್ತಾ ಬಂದಿದೆ ಅದರಲ್ಲೂ ಮುಂಬಯಿ ವಿರುದ್ದದ ಜಯ ಮತ್ತಷ್ಟು ಪುಷ್ಟಿ ನೀಡಿದೆ.
ವಾರ್ನರ್ ಮತ್ತು ಸಹಾ ಬ್ಯಾಟಿಂಗ್ ಬಲ ಎಂದರೆ ಸಂದೀಪ್ , ರಶೀಧ್ ಬೌಲಿಂಗ್ ಫಾರ್ಮ್ ಕಾಯ್ದುಕೊಂಡಿದ್ದಾರೆ.
ಬೆಂಗಳೂರು ತಂಡ ಕೂಡ ಬಲಿಷ್ಟವಾಗಿದ್ದು ಎರೆಡೂ ಕಡೆ ಸಮತೋಲನ ಕಾಯ್ದುಕೊಳ್ಳುವಲ್ಲಿ ವಿಫಲವಾಗುತ್ತಿದೆ. ಆದರೆ ಈ ಪಂದ್ಯ ಅತೀ ರೋಚಕವಾಗಿದ್ದು ಯಾರು ಯಾವ ಚಮತ್ಕಾರ ಮಾಡುತ್ತಾರೆ ಕಾದು ನೋಡಬೇಕಿದೆ !
- Anupam Kher – ಧುರಂಧರ್ 2 ಅನ್ನು ಪ್ರಚಾರದ ಚಿತ್ರ ಎಂದು ಕರೆಯುವವರನ್ನು ಅನುಪಮ್ ಖೇರ್ ಕಿಡಿ
- Donald Trump – ಇರಾನ್ಗೆ ಟ್ರಂಪ್ 48 ಗಂಟೆಗಳ ಎಚ್ಚರಿಕೆ ಹಾರ್ಮುಜ್ ಜಲಸಂಧಿ ತೆರೆಯಿರಿ ಇಲ್ಲದಿದ್ದರೆ ದಾಳಿ
- WhatsApp Digital Arrest Scam – ಡಿಜಿಟಲ್ ಅರೆಸ್ಟ್ | Kannada Folks
- India Blocks 300 Betting Sites-ಭಾರತದಲ್ಲಿ 300 ಬೆಟ್ಟಿಂಗ್ ನಿಷೇಧ |Kannada Folks
- Bengaluru Pink Line Launch-ಪಿಂಕ್ ಲೈನ್ ಆರಂಭಕ್ಕೆ ಸಿದ್ಧತೆ |Kannada Folks
Subscribe for Free and
Support Us
ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..! ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ



