ಸತತ ಸೋಲಿನ ನಡುವೆಯೂ ನಾಕಂಕಿ ಪ್ರವೇಶಿಸಿದ ಆರ್ ಸಿಬಿ ತಂಡ ಈ ಪಂದ್ಯದಲ್ಲಾದರೂ ಸಿಡಿದೇಳುವುದೊ !?
ಹೌದು ಸರಾಸರಿಯ ಉಪಯೋಗದಿಂದ ತಂಡ ಮುನ್ನಡಿಯುವುದು ಇನ್ನು ಸಾದ್ಯವಿಲ್ಲ. ಏಕೆಂದರೆ ಇದು ಮಾಡು ಇಲ್ಲವೆ ಮಡಿ ಪಂದ್ಯ ಇಲ್ಲಿ ಗೆದ್ದರೆ ಮುಂದೆ ದೆಲ್ಲಿಯಮೇಲೆ ಸೆಮೀ ಫೈನಲ್ ಆಡಬೇಕಾಗುತ್ತದೆ. ಸೋತರೆ ಮನೆಯಕಡೆ ಮುಖಮಾಡಬೇಕಾಗುತ್ತದೆ.
- Bengaluru suburban rail project gets rs 500 crore ಬೆಂಗಳೂರು ಉಪನಗರ ರೈಲು ಯೋಜನೆಗೆ 500 ಕೋಟಿ ರೂ ಘೋಷಣೆ
- Elections what was the hurry Mamata asks during sc hearing on sirಸುಪ್ರೀಂ ಕೋರ್ಟ್ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ; ಹೊಸ ದಾಖಲೆ
- B J P leadery khemchand singh takes oath as manipur cmಮಣಿಪುರ ನೂತನ ಸಿಎಂ ಆಗಿ ಖೇಮ್ಚಂದ್ ಸಿಂಗ್ ಪ್ರಮಾಣ ವಚನ ಸ್ವೀಕಾರ
- explosives seized from residential area in bengaluru ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ
- Trump doesntcareaboutanybod’ಟ್ರಂಪ್ ಗೆ ಯಾರ ಬಗ್ಗೆಯೂ ಕಾಳಜಿ ಇಲ್ಲ..

ಇನ್ನು ಹೈದ್ರಾಬಾದ್ ವಿಷಯಕ್ಕೆ ಬಂದರೆ ಪ್ಲೇ ಆಫ್ ಗೂ ಬಾರದು ಎಂಬಂತಿದ್ದ ತಂಡ ಸತತ ಗೆಲುವಿನಿಂದ ಮುನ್ನಡೆ ಸಾದಿಸುತ್ತಾ ಬಂದಿದೆ ಅದರಲ್ಲೂ ಮುಂಬಯಿ ವಿರುದ್ದದ ಜಯ ಮತ್ತಷ್ಟು ಪುಷ್ಟಿ ನೀಡಿದೆ.
ವಾರ್ನರ್ ಮತ್ತು ಸಹಾ ಬ್ಯಾಟಿಂಗ್ ಬಲ ಎಂದರೆ ಸಂದೀಪ್ , ರಶೀಧ್ ಬೌಲಿಂಗ್ ಫಾರ್ಮ್ ಕಾಯ್ದುಕೊಂಡಿದ್ದಾರೆ.
ಬೆಂಗಳೂರು ತಂಡ ಕೂಡ ಬಲಿಷ್ಟವಾಗಿದ್ದು ಎರೆಡೂ ಕಡೆ ಸಮತೋಲನ ಕಾಯ್ದುಕೊಳ್ಳುವಲ್ಲಿ ವಿಫಲವಾಗುತ್ತಿದೆ. ಆದರೆ ಈ ಪಂದ್ಯ ಅತೀ ರೋಚಕವಾಗಿದ್ದು ಯಾರು ಯಾವ ಚಮತ್ಕಾರ ಮಾಡುತ್ತಾರೆ ಕಾದು ನೋಡಬೇಕಿದೆ !
- Bengaluru suburban rail project gets rs 500 crore ಬೆಂಗಳೂರು ಉಪನಗರ ರೈಲು ಯೋಜನೆಗೆ 500 ಕೋಟಿ ರೂ ಘೋಷಣೆ
- Elections what was the hurry Mamata asks during sc hearing on sirಸುಪ್ರೀಂ ಕೋರ್ಟ್ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ; ಹೊಸ ದಾಖಲೆ
- B J P leadery khemchand singh takes oath as manipur cmಮಣಿಪುರ ನೂತನ ಸಿಎಂ ಆಗಿ ಖೇಮ್ಚಂದ್ ಸಿಂಗ್ ಪ್ರಮಾಣ ವಚನ ಸ್ವೀಕಾರ
- explosives seized from residential area in bengaluru ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ
- Trump doesntcareaboutanybod’ಟ್ರಂಪ್ ಗೆ ಯಾರ ಬಗ್ಗೆಯೂ ಕಾಳಜಿ ಇಲ್ಲ..
Subscribe for Free and
Support Us
ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..! ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ



