ಮೊದಲೇ ಬರುವುದು ತಡ ಆಗಿತ್ತು ಅದರಲ್ಲೂ ಮೊನ್ನೆಯ ಉಪ್ಪಿಟ್ಟು ತಿಂದು ಬೊರಲಾಗಿ ಮಲಗಿದ್ದು ನೋಡಿ ಗಾಬರಿ ಮತ್ತು ತಮಾಷೆಯಿಂದ ರಾಜೀವನನ್ನೂ ಎಬ್ಬಿಸಲು ಉಮಾ ಮುಂದಾದಳು.
ಬಿಸಿಯುಟ ಮಾಡಿ ಮಲಗುತ್ತಿದ್ಥ ರಾಜೀವ ಇಂದು ತುಂಬಾ ಮುಲುಗುತ್ತಾ ನರಳಾಡುತ್ತಿದ್ದನ್ನು ಕಂಡು ಉಮಾಗೆ ಉಪ್ಪಿಟ್ಟಿನ ಕಥೆ ತಿಳಿಯಿತು ಅದಲ್ಲದೆ ಅವನ ಸ್ಥಿತಿ ಬೇಸರ ಮೂಡಿಸಿತು.

ಹಸಿವು ಮನುಷ್ಯನಿಗೆ ಏನೆಲ್ಲಾ ಪರದಾಟ ತಂದೋಡ್ಡುತ್ತದೆ. ಪಾಪ ಹಸಿವಿಗೆ ರಾಜೀವ ಹೋಸಬನೋ .. ರಾಜೀವನಿಗೆ ಹಸಿವು ಹೋಸತೋ ಆದರೆ ಪರಿಸ್ಥಿತಿ ಎಲ್ಲರಿಗೂ ಪಾಠ ಕಲಿಸುತ್ತದೆ.
ಪ್ರಪಂಚದಲ್ಲಿ ತಿಂಗಳುಗಟ್ಟಲೆ ಹಸಿವಿನಿಂದ ಹೋಡೆದಾಡು ಜನಗಳ ಗತಿ ಏನು ?
ಇತ್ತ ನೆನ್ನೆ “ಉಪ್ಪಿಟ್ಟಾ” ಎಂದು ಅಸಡ್ಡೆ ತೋರಿ ಮೂಲೆಗುಂಪು ಮಾಡಿದ್ದ ತಿಂಡಿ ಇಂದು ರಾಜೀವನ ಹಸಿವು ನೀಗಿಸಿತ್ತಲ್ಲಾ ಎಂದು ತಿಳಿಯುವುದೋ .
ಗಂಡನಿಗೆ ಊಟದ ಅರಿವಾಗಿದೆ ಎಂದು ನೆನೆಯುವುದೋ .,?!
ಒಟ್ಟಿನಲ್ಲಿ ಉಮಾ ಮನೆಯಲ್ಲಿ ಉಪ್ಪಿಟ್ಟು ಇನ್ನುಮುಂದೆ ಉಳಿಯುವುದಿಲ್ಲ …,
- DC vs CSK IPL 2026 Live Score: ಡೆಲ್ಲಿ ಕ್ಯಾಪಿಟಲ್ಸ್ ಮೊದಲ ವಿಕೆಟ್ ಪತನDC vs CSK IPL 2026 Live Score: ಡೆಲ್ಲಿ ಕ್ಯಾಪಿಟಲ್ಸ್ ಮೊದಲ ವಿಕೆಟ್ ಪತನ ಮೊದಲ ವಿಕೆಟ್ ಪತನ ಮುಖೇಶ್ ಚೌಧರಿ ಎಸೆದ 4ನೇ ಓವರ್ನ 3ನೇ ಎಸೆತದಲ್ಲಿ ಆಫ್ ಸೈಡ್ನತ್ತ ರಾಕೆಟ್ ವೇಗದಲ್ಲಿ ಫೋರ್ ಬಾರಿಸಿದ ಪಾತುಮ್ ನಿಸ್ಸಂಕಾ. 4ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಸ್ಕೂಪ್ ಮಾಡಿ ಸಿಕ್ಸ್ ಸಿಡಿಸಿದ ನಿಸ್ಸಂಕಾ. ಕೊನೆಯ ಎಸೆತದಲ್ಲಿ ಕ್ಯಾಚ್ ನೀಡಿದ ಪಾತುಮ್ ನಿಸ್ಸಂಕಾ (19) ಸಿಎಸ್ಕೆ ತಂಡಕ್ಕೆ ಮೊದಲ ಯಶಸ್ಸು. 3 ಓವರ್ಗಳು ಮುಕ್ತಾಯ ಅಕಿಲ್ ಹೊಸೈನ್… Read more: DC vs CSK IPL 2026 Live Score: ಡೆಲ್ಲಿ ಕ್ಯಾಪಿಟಲ್ಸ್ ಮೊದಲ ವಿಕೆಟ್ ಪತನ
- Thalapathy Vijay – ವಿಜಯ್ ಅವರ ಆಸ್ತಿ ಬಹಿರಂಗ ಹೂಡಿಕೆಗಳ ವಿವರ ಹೊರಬಂದಿತುThalapathy Vijay – ವಿಜಯ್ನ ಪೋರ್ಟ್ಫೋಲಿಯೋ ಇಂಟರೆಸ್ಟಿಂಗ್; ಹೂಡಿಕೆಯಲ್ಲಿ ಸಂಪ್ರದಾಯವಾದಿ; ಎಲ್ಲೆಲ್ಲಿದೆ ಅವರ 624 ಕೋಟಿ ರೂ ಹಣ? Actor turned politician Vijay’s Wealth Revealed: Rs 624 Crore Assets & Traditional Investments ನಟ ವಿಜಯ್ ಅವರ ಟಿವಿಕೆ ಪಕ್ಷದ ದಿಗ್ವಿಜಯದ ನಂತರ, ಅವರ ಆಸ್ತಿಪಾಸ್ತಿ ಮತ್ತು ಹೂಡಿಕೆಗಳ ಬಗ್ಗೆ ಕುತೂಹಲ ಹೆಚ್ಚಿದೆ. ಚುನಾವಣಾ ಅಫಿಡವಿಟ್ ಪ್ರಕಾರ, ವಿಜಯ್ 624 ಕೋಟಿ ರೂ. ಆಸ್ತಿ ಹೊಂದಿದ್ದು, ಶೂನ್ಯ ಸಾಲಗಾರರಾಗಿದ್ದಾರೆ. ಹೆಚ್ಚಿನ ಹಣವನ್ನು… Read more: Thalapathy Vijay – ವಿಜಯ್ ಅವರ ಆಸ್ತಿ ಬಹಿರಂಗ ಹೂಡಿಕೆಗಳ ವಿವರ ಹೊರಬಂದಿತು
- West Bengal – CM ಸ್ಥಾನದಲ್ಲೇ ಮಮತಾ ಬ್ಯಾನರ್ಜಿ ಮುಂದಿನ ಸನ್ನಿವೇಶ ಏನು?West Bengal – ಸಿಎಂ ಸ್ಥಾನಕ್ಕೆ ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡದಿದ್ದರೆ ಪಶ್ಚಿಮ ಬಂಗಾಳದಲ್ಲಿ ಏನಾಗುತ್ತದೆ? ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ ಬಿಜೆಪಿ ರಾಜ್ಯದ ಮೊದಲ ಬಿಜೆಪಿ ಸರ್ಕಾರ ರಚನೆಗೆ ಮುಹೂರ್ತ ಫಿಕ್ಸ್ ಮಾಡುತ್ತಿದ್ದರೆ ಇತ್ತ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದಾಗಿ ಬಹುಮತ ಪಡೆದಿದ್ದರೂ ಬಿಜೆಪಿ ಸುಲಭವಾಗಿ ಸರ್ಕಾರ ರಚಿಸಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಿದೆ. ಹಾಲಿ ಮುಖ್ಯಮಂತ್ರಿಯ ರಾಜೀನಾಮೆ ಅಂಗೀಕಾರವಾಗದೆ ಹೊಸ ಸರ್ಕಾರ… Read more: West Bengal – CM ಸ್ಥಾನದಲ್ಲೇ ಮಮತಾ ಬ್ಯಾನರ್ಜಿ ಮುಂದಿನ ಸನ್ನಿವೇಶ ಏನು?
- IPL 2026 – ಫೈನಲ್ ಆತಿಥ್ಯದ ಹಕ್ಕನ್ನು ಬೆಂಗಳೂರು ಕಳೆದುಕೊಳ್ಳುವ ಸಾಧ್ಯತೆ ಇದೆIPL 2026 – RCB ಅಭಿಮಾನಿಗಳಿಗೆ ಬಿಸಿಸಿಐ ಕಡೆಯಿಂದ ಶೀಘ್ರದಲ್ಲೇ ಕಹಿ ಸುದ್ದಿ! IPL 2026: ಕರ್ನಾಟಕದ ಕ್ರಿಕೆಟ್ ಕಾಶಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿ ಐಪಿಎಲ್ 2026ರ ಫೈನಲ್ ಪಂದ್ಯದ ರಣಕಹಳೆ ಮೊಳಗಲಿದೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಈಗ ಆಘಾತಕಾರಿ ಸುದ್ದಿಯೊಂದು ಎದುರಾಗಿದೆ. ಹಾಲಿ ಚಾಂಪಿಯನ್ ಆರ್ಸಿಬಿ ತಂಡದ ತವರು ನೆಲದಲ್ಲಿ ಫೈನಲ್ ನಡೆಯುವುದು ಖಚಿತವೆಂದೇ ಭಾವಿಸಲಾಗಿತ್ತು. ಆದರೆ, ಈಗ ಮೈದಾನದ ಹೊರಗಿನ ವಿವಾದಗಳೇ ಪಂದ್ಯಕ್ಕೆ ದೊಡ್ಡ ಕಂಟಕವಾಗಿ ಪರಿಣಮಿಸಿವೆ. ಇಂಡಿಯನ್ ಪ್ರೀಮಿಯರ್ ಲೀಗ್ (IPL)… Read more: IPL 2026 – ಫೈನಲ್ ಆತಿಥ್ಯದ ಹಕ್ಕನ್ನು ಬೆಂಗಳೂರು ಕಳೆದುಕೊಳ್ಳುವ ಸಾಧ್ಯತೆ ಇದೆ
- West Bengal – ಪಶ್ಚಿಮ ಬಂಗಾಳದಲ್ಲಿ SIR ಇಂಪ್ಯಾಕ್ಟ್ ಟಿಎಂಸಿ ಪ್ರದರ್ಶನ ಹೇಗೆ?West Bengal – ಎಸ್ಐಆರ್ನಲ್ಲಿ ಅತಿ ಹೆಚ್ಚು ಮತದಾರರು ಡಿಲೀಟ್ ಆಗಿದ್ದ ಕ್ಷೇತ್ರಗಳಲ್ಲಿ ಟಿಎಂಸಿ ಪ್ರದರ್ಶನ ಹೇಗಿತ್ತು? ಪಶ್ಚಿಮ ಬಂಗಾಳದಲ್ಲಿ ಈ ವರ್ಷದ ವಿಧಾನಸಭಾ ಚುನಾವಣೆಯ ಪ್ರಮುಖ ಅಂಶಗಳಲ್ಲಿ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಿದ್ದು ಕೂಡ ಭಾರೀ ಚರ್ಚೆಯ ವಿಷಯವಾಗಿತ್ತು. ಎಸ್ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಹತ್ತಿದ್ದ ಮಮತಾ ಬ್ಯಾನರ್ಜಿಗೆ ಜಯ ಸಿಗಲಿಲ್ಲ. ಇದೀಗ ಚುನಾವಣಾ ಫಲಿತಾಂಶದಲ್ಲಿ ಟಿಎಂಸಿ ಹಿಂದುಳಿದಿರುವುದಕ್ಕೂ ಇದೇ ಕಾರಣ ಎಂದು ಟಿಎಂಸಿ ನಾಯಕರು ಆರೋಪಿಸುತ್ತಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ… Read more: West Bengal – ಪಶ್ಚಿಮ ಬಂಗಾಳದಲ್ಲಿ SIR ಇಂಪ್ಯಾಕ್ಟ್ ಟಿಎಂಸಿ ಪ್ರದರ್ಶನ ಹೇಗೆ?
Subscribe for Free and
Support Us
ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..! ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ



