ಮೊದಲೇ ಬರುವುದು ತಡ ಆಗಿತ್ತು ಅದರಲ್ಲೂ ಮೊನ್ನೆಯ ಉಪ್ಪಿಟ್ಟು ತಿಂದು ಬೊರಲಾಗಿ ಮಲಗಿದ್ದು ನೋಡಿ ಗಾಬರಿ ಮತ್ತು ತಮಾಷೆಯಿಂದ ರಾಜೀವನನ್ನೂ ಎಬ್ಬಿಸಲು ಉಮಾ ಮುಂದಾದಳು.
ಬಿಸಿಯುಟ ಮಾಡಿ ಮಲಗುತ್ತಿದ್ಥ ರಾಜೀವ ಇಂದು ತುಂಬಾ ಮುಲುಗುತ್ತಾ ನರಳಾಡುತ್ತಿದ್ದನ್ನು ಕಂಡು ಉಮಾಗೆ ಉಪ್ಪಿಟ್ಟಿನ ಕಥೆ ತಿಳಿಯಿತು ಅದಲ್ಲದೆ ಅವನ ಸ್ಥಿತಿ ಬೇಸರ ಮೂಡಿಸಿತು.

ಹಸಿವು ಮನುಷ್ಯನಿಗೆ ಏನೆಲ್ಲಾ ಪರದಾಟ ತಂದೋಡ್ಡುತ್ತದೆ. ಪಾಪ ಹಸಿವಿಗೆ ರಾಜೀವ ಹೋಸಬನೋ .. ರಾಜೀವನಿಗೆ ಹಸಿವು ಹೋಸತೋ ಆದರೆ ಪರಿಸ್ಥಿತಿ ಎಲ್ಲರಿಗೂ ಪಾಠ ಕಲಿಸುತ್ತದೆ.
ಪ್ರಪಂಚದಲ್ಲಿ ತಿಂಗಳುಗಟ್ಟಲೆ ಹಸಿವಿನಿಂದ ಹೋಡೆದಾಡು ಜನಗಳ ಗತಿ ಏನು ?
ಇತ್ತ ನೆನ್ನೆ “ಉಪ್ಪಿಟ್ಟಾ” ಎಂದು ಅಸಡ್ಡೆ ತೋರಿ ಮೂಲೆಗುಂಪು ಮಾಡಿದ್ದ ತಿಂಡಿ ಇಂದು ರಾಜೀವನ ಹಸಿವು ನೀಗಿಸಿತ್ತಲ್ಲಾ ಎಂದು ತಿಳಿಯುವುದೋ .
ಗಂಡನಿಗೆ ಊಟದ ಅರಿವಾಗಿದೆ ಎಂದು ನೆನೆಯುವುದೋ .,?!
ಒಟ್ಟಿನಲ್ಲಿ ಉಮಾ ಮನೆಯಲ್ಲಿ ಉಪ್ಪಿಟ್ಟು ಇನ್ನುಮುಂದೆ ಉಳಿಯುವುದಿಲ್ಲ …,
- Anupam Kher – ಧುರಂಧರ್ 2 ಅನ್ನು ಪ್ರಚಾರದ ಚಿತ್ರ ಎಂದು ಕರೆಯುವವರನ್ನು ಅನುಪಮ್ ಖೇರ್ ಕಿಡಿAnupam Kher – ‘ಧುರಂಧರ್ 2’ ಪ್ರೊಪಗಾಂಡ ಸಿನಿಮಾ ಎಂದವರಿಗೆ ತಿರುಗೇಟು ನೀಡಿದ ಅನುಪಮ್ ಖೇರ್ ಇತ್ತೀಚೆಗೆ ಬಿಡುಗಡೆ ಆಗಿರುವ ‘ಧುರಂಧರ್: ದ ರಿವೇಂಜ್’ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ದೇಶದ ಅನೇಕ ಸೆಲೆಬ್ರಿಟಿಗಳು ಚಿತ್ರಮಂದಿರಕ್ಕೆ ಹೋಗಿ ಈ ಸಿನಿಮಾವನ್ನು ನೋಡಿ ವಿಮರ್ಶೆ ತಿಳಿಸುತ್ತಿದ್ದಾರೆ. ಹಿರಿಯ ನಟ ಅನುಪಮ್ ಖೇರ್ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಆದಿತ್ಯ ಧರ್ ನಿರ್ದೇಶನದ ಸ್ಪೈ ಥ್ರಿಲ್ಲರ್ ‘ಧುರಂಧರ್ 2’ (Dhurandhar 2) ಚಿತ್ರಕ್ಕೆ ಬಾಲಿವುಡ್ನ ಹಿರಿಯ ನಟ… Read more: Anupam Kher – ಧುರಂಧರ್ 2 ಅನ್ನು ಪ್ರಚಾರದ ಚಿತ್ರ ಎಂದು ಕರೆಯುವವರನ್ನು ಅನುಪಮ್ ಖೇರ್ ಕಿಡಿ
- Donald Trump – ಇರಾನ್ಗೆ ಟ್ರಂಪ್ 48 ಗಂಟೆಗಳ ಎಚ್ಚರಿಕೆ ಹಾರ್ಮುಜ್ ಜಲಸಂಧಿ ತೆರೆಯಿರಿ ಇಲ್ಲದಿದ್ದರೆ ದಾಳಿDonald Trump: 48 ಗಂಟೆಯೊಳಗೆ ಹಾರ್ಮುಜ್ ಜಲಸಂಧಿ ತೆರೀರಿ, ಇಲ್ದಿದ್ರೆ ಇರಾನ್ಗೆ ಟ್ರಂಪ್ ಬೆದರಿಕೆ ಡೊನಾಲ್ಡ್ ಟ್ರಂಪ್ ಇರಾನ್ಗೆ 48 ಗಂಟೆಗಳ ಗಡುವು ನೀಡಿದ್ದಾರೆ, ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ, ಇರಾನ್ನ ವಿದ್ಯುತ್ ಸ್ಥಾವರ ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅಮೆರಿಕ-ಇಸ್ರೇಲ್ ದಾಳಿಯ ನಂತರ ಇರಾನ್ ಜಲಸಂಧಿಯನ್ನು ಮುಚ್ಚಿತ್ತು. ಇದು ಜಾಗತಿಕ ತೈಲ ಪೂರೈಕೆ, ಬೆಲೆ ಏರಿಕೆಗೆ ಕಾರಣವಾಗಿದೆ. ವಿಶ್ವದ ತೈಲ ಸಾಗಣೆಯ ಪ್ರಮುಖ ಮಾರ್ಗವಾಗಿರುವ ಈ ಜಲಸಂಧಿ ನಿರ್ಬಂಧವು ಹಲವು ದೇಶಗಳ ಆತಂಕಕ್ಕೆ ಕಾರಣವಾಗಿದೆ. ವಾಷಿಂಗ್ಟನ್,… Read more: Donald Trump – ಇರಾನ್ಗೆ ಟ್ರಂಪ್ 48 ಗಂಟೆಗಳ ಎಚ್ಚರಿಕೆ ಹಾರ್ಮುಜ್ ಜಲಸಂಧಿ ತೆರೆಯಿರಿ ಇಲ್ಲದಿದ್ದರೆ ದಾಳಿ
- WhatsApp Digital Arrest Scam – ಡಿಜಿಟಲ್ ಅರೆಸ್ಟ್ | Kannada FolksWhatsApp Digital Arrest Scam – ಡಿಜಿಟಲ್ ಅರೆಸ್ಟ್ ಕೇಂದ್ರ ಗೃಹ ಸಚಿವಾಲಯವು ‘ಡಿಜಿಟಲ್ ಅರೆಸ್ಟ್’ ವಂಚನೆ ನಿಯಂತ್ರಿಸಲು ವಾಟ್ಸಾಪ್ಗೆ ಮಹತ್ವದ ನಿರ್ದೇಶನ ನೀಡಿದೆ. ವಂಚಕರ ಮೊಬೈಲ್ ಡಿವೈಸ್ ಐಡಿಗಳನ್ನು ಶಾಶ್ವತವಾಗಿ ನಿರ್ಬಂಧಿಸುವುದು, ಅಕೌಂಟ್ಗಳನ್ನು ಸಿಮ್ಗೆ ಲಿಂಕ್ ಮಾಡುವುದು, ಮತ್ತು ಫೇಕ್ ಪ್ರೊಫೈಲ್ಗಳನ್ನು ಪತ್ತೆಹಚ್ಚಲು ಎಐ ಬಳಸುವಂತೆ ಸೂಚಿಸಿದೆ. 2024ರಲ್ಲಿ 1.23 ಲಕ್ಷ ಡಿಜಿಟಲ್ ಅರೆಸ್ಟ್ ಪ್ರಕರಣಗಳಲ್ಲಿ ₹1935 ಕೋಟಿ ನಷ್ಟವಾಗಿದೆ. ವಂಚನೆ ತಡೆಗಟ್ಟಲು ಈ ಕ್ರಮಗಳು ಅತಿ ಮುಖ್ಯವಾಗಿವೆ. ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ‘ಡಿಜಿಟಲ್… Read more: WhatsApp Digital Arrest Scam – ಡಿಜಿಟಲ್ ಅರೆಸ್ಟ್ | Kannada Folks
- India Blocks 300 Betting Sites-ಭಾರತದಲ್ಲಿ 300 ಬೆಟ್ಟಿಂಗ್ ನಿಷೇಧ |Kannada FolksIndia Blocks 300 Betting Sites-ಭಾರತದಲ್ಲಿ 300 ಬೆಟ್ಟಿಂಗ್ ನಿಷೇಧ ಅಕ್ರಮ ಗ್ಯಾಂಬ್ಲಿಂಗ್ ಮತ್ತು ಬೆಟ್ಟಿಂಗ್ ಜಾಲದ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ 300ಕ್ಕೂ ಹೆಚ್ಚು ಬೆಟ್ಟಿಂಗ್ ವೆಬ್ಸೈಟ್, ಆ್ಯಪ್ಗಳನ್ನು ನಿರ್ಬಂಧಿಸಿದ್ದಾರೆ. ಆನ್ಲೈನ್ ಸ್ಪೋರ್ಟ್ಸ್ ಬೆಟ್ಟಿಂಗ್ ಪ್ಲಾಟ್ಫಾರ್ಮ್ಗಳು ಹಾಗೂ ಸ್ಲಾಟ್ಸ್ ಮೇಲೆ ಕ್ರಮ ಕೈಗೊಳ್ಳಲಾಗಿದೆ. ರಿಯಲ್-ಮನಿ ಕಾರ್ಡ್ಸ್ ಮತ್ತು ಕ್ಯಾಸಿನೋ ಗೇಮ್ ಆ್ಯಪ್ಗಳ ವಿರುದ್ಧವೂ ಕಠಿಣ ಕ್ರಮ ಜರುಗಿಸಲಾಗಿದೆ. ಈ ಕುರಿತು ವಿವರವಾದ ಮಾಹಿತಿ ಇಲ್ಲಿದೆ. Read this : Bengaluru Pink Line Launch-ಪಿಂಕ್ ಲೈನ್ ಆರಂಭಕ್ಕೆ… Read more: India Blocks 300 Betting Sites-ಭಾರತದಲ್ಲಿ 300 ಬೆಟ್ಟಿಂಗ್ ನಿಷೇಧ |Kannada Folks
- Bengaluru Pink Line Launch-ಪಿಂಕ್ ಲೈನ್ ಆರಂಭಕ್ಕೆ ಸಿದ್ಧತೆ |Kannada FolksBengaluru Pink Line Launch-ಪಿಂಕ್ ಲೈನ್ ಆರಂಭಕ್ಕೆ ಸಿದ್ಧತೆ ಕಾಳೇನ ಅಗ್ರಹಾರದಿಂದ ತಾವರೆಕೆರೆ ವರೆಗಿನ ನಮ್ಮ ಮೆಟ್ರೋ ಪಿಂಕ್ ಲೈನ್ ಮಾರ್ಗವನ್ನು ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಳಿಸಲು ತಯಾರಿ ನಡೆದಿದೆ. ಇದಕ್ಕಾಗಿ ನಾಳೆಯಿಂದ ಏಪ್ರಿಲ್ 5ರವರೆಗೆ RDSO ಅಧಿಕಾರಿಗಳಿಂದ ರೈಲು ವೇಗ, ಲೋಡ್ ಟೆಸ್ಟ್ ಸೇರಿ ವ್ಯಾಪಕ ಪರಿಶೀಲನೆ ನಡೆಯಲಿದೆ. 6 ಡ್ರೈವರ್ಲೆಸ್ ರೈಲುಗಳೊಂದಿಗೆ ಆರಂಭಿಕ ಹಂತದಲ್ಲಿ ಕಾರ್ಯಾಚರಣೆ ಶುರುವಾಗಲಿದ್ದು, ಇದು ಬನ್ನೇರುಘಟ್ಟ ರಸ್ತೆಯ ಸಂಚಾರ ದಟ್ಟಣೆ ಕಡಿಮೆ ಮಾಡಲು ಸಹಾಯಕವಾಗಿದೆ. Read this : Karnataka LPG… Read more: Bengaluru Pink Line Launch-ಪಿಂಕ್ ಲೈನ್ ಆರಂಭಕ್ಕೆ ಸಿದ್ಧತೆ |Kannada Folks
Subscribe for Free and
Support Us
ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..! ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ



