HomeNewsCultureಉಪ್ಪಿಟ್ಟಿನ ಕಥೆ - ಮುಗಿ ಯದ ಅಧ್ಯಾಯ

ಉಪ್ಪಿಟ್ಟಿನ ಕಥೆ – ಮುಗಿ ಯದ ಅಧ್ಯಾಯ

ಮೊದಲೇ ಬರುವುದು ತಡ ಆಗಿತ್ತು ಅದರಲ್ಲೂ ಮೊನ್ನೆಯ ಉಪ್ಪಿಟ್ಟು ತಿಂದು ಬೊರಲಾಗಿ ಮಲಗಿದ್ದು ನೋಡಿ ಗಾಬರಿ ಮತ್ತು ತಮಾಷೆಯಿಂದ ರಾಜೀವನನ್ನೂ ಎಬ್ಬಿಸಲು ಉಮಾ ಮುಂದಾದಳು.

ಬಿಸಿಯುಟ ಮಾಡಿ ಮಲಗುತ್ತಿದ್ಥ ರಾಜೀವ ಇಂದು ತುಂಬಾ ಮುಲುಗುತ್ತಾ ನರಳಾಡುತ್ತಿದ್ದನ್ನು ಕಂಡು ಉಮಾಗೆ ಉಪ್ಪಿಟ್ಟಿನ ಕಥೆ ತಿಳಿಯಿತು ಅದಲ್ಲದೆ ಅವನ ಸ್ಥಿತಿ ಬೇಸರ ಮೂಡಿಸಿತು.

ಹಸಿವು ಮನುಷ್ಯನಿಗೆ ಏನೆಲ್ಲಾ ಪರದಾಟ ತಂದೋಡ್ಡುತ್ತದೆ. ಪಾಪ ಹಸಿವಿಗೆ ರಾಜೀವ ಹೋಸಬನೋ .. ರಾಜೀವನಿಗೆ ಹಸಿವು ಹೋಸತೋ ಆದರೆ ಪರಿಸ್ಥಿತಿ ಎಲ್ಲರಿಗೂ ಪಾಠ ಕಲಿಸುತ್ತದೆ.

ಪ್ರಪಂಚದಲ್ಲಿ ತಿಂಗಳುಗಟ್ಟಲೆ ಹಸಿವಿನಿಂದ ಹೋಡೆದಾಡು ಜನಗಳ ಗತಿ ಏನು ?

ಇತ್ತ ನೆನ್ನೆ “ಉಪ್ಪಿಟ್ಟಾ” ಎಂದು ಅಸಡ್ಡೆ ತೋರಿ ಮೂಲೆಗುಂಪು ಮಾಡಿದ್ದ ತಿಂಡಿ ಇಂದು ರಾಜೀವನ ಹಸಿವು ನೀಗಿಸಿತ್ತಲ್ಲಾ ಎಂದು ತಿಳಿಯುವುದೋ .

ಗಂಡನಿಗೆ ಊಟದ ಅರಿವಾಗಿದೆ ಎಂದು ನೆನೆಯುವುದೋ .,?!

ಒಟ್ಟಿನಲ್ಲಿ ಉಮಾ ಮನೆಯಲ್ಲಿ ಉಪ್ಪಿಟ್ಟು ಇನ್ನುಮುಂದೆ ಉಳಿಯುವುದಿಲ್ಲ …,

kannadafolks
kannadafolkshttps://kannadafolks.in/
ಜನಪದ ಜಾತಿ, ಮತ, ಧರ್ಮ ಮೀರಿದ್ದು. ಅದು ಮಾತು, ಹಾಡು ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ಪಸರಿಸಿದ ಸಂಸ್ಕೃತಿ. ನಾವಿಂದು ಆಕಾಶದಿಂದ, ಸಾಗರದ ತಳದವರೆಗೆ ಹೋಗಿ ಅನ್ವೇಷನೆ ಯಾಗಿದೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments