HomeNewsCultureಒಂದು ಉಪ್ಪಿಟ್ಟಿನ ಕಥೆ… — ಥಿಂಕ್ ರೈಟ್

ಒಂದು ಉಪ್ಪಿಟ್ಟಿನ ಕಥೆ… — ಥಿಂಕ್ ರೈಟ್

ರಾಜೀವನ ಹೆಂಡತಿ ಉಮಾ  ಒಂದು ದಿನದ ಮಟ್ಟಿಗೆ ಒಬ್ಬಳೇ ಯಾರದೋ ನೆಂಟರ ಮದುವೆಗೆ ಊರಿಗೆ ಹೋಗಿದ್ದಳು. ಬೆಳೆಗ್ಗೆ  ಊರಿಗೆ ಹೋಗುವ ಮುಂಚೆ  ರಾಜೀವನಿಗೆ ತಿಂಡಿ ಮತ್ತು ಮದ್ಯಾಹ್ನಕ್ಕೆ ಊಟದ ಡಬ್ಬಿ  ಕೂಡ ತಯಾರು ಮಾಡಿಟ್ಟು ಹೋಗಿದ್ದಳು.  ಹೇಗಿದ್ದರೂ ಸಂಜೆ ಮನೆಗೆ ವಾಪಸು ಬರುತ್ತೀನಿ,  ಬಂದ ಮೇಲೆ ಅನ್ನ ಒಂದು ಮಾಡಿದರಾಯಿತು,  ಮಾಡಿದ ಸಾಂಬಾರು ಹೇಗೂ ಇರತ್ತಲ್ಲ,  ಅಂತ ಅವಳ ಯೋಜನೆಯಾಗಿತ್ತು.  ರಾಜೀವ ಅವತ್ತಿನ ಕೆಲಸ ಮುಗಿಸಿ, ಸಂಜೆ ಮನೆಗೆ ಬಂದು ಕೈ ಕಾಲು ತೊಳೆದು ಟಿವಿ ನೋಡುತ್ತಾ ಕುಳಿತ.  ರಾಜೀವ  ಮದ್ಯಾಹ್ನ  ಬೇಗ ಊಟ ಮಾಡಿದ್ದರಿಂದ  ತಿಂದಿದ್ದೆಲ್ಲ  ಕರಗಿ  ಹಸಿವಾಗಿ ಹೊಟ್ಟೆ ಚುರುಗುಡುತ್ತಿತ್ತು. ತಿಂಡಿ ಏನಾದರೂ […]

ಒಂದು ಉಪ್ಪಿಟ್ಟಿನ ಕಥೆ… — ಥಿಂಕ್ ರೈಟ್

kannadafolks
kannadafolkshttps://kannadafolks.in/
ಜನಪದ ಜಾತಿ, ಮತ, ಧರ್ಮ ಮೀರಿದ್ದು. ಅದು ಮಾತು, ಹಾಡು ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ಪಸರಿಸಿದ ಸಂಸ್ಕೃತಿ. ನಾವಿಂದು ಆಕಾಶದಿಂದ, ಸಾಗರದ ತಳದವರೆಗೆ ಹೋಗಿ ಅನ್ವೇಷನೆ ಯಾಗಿದೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments