“ಕವಿದ ಪರದೆಯನ್ನು ತಳ್ಳಿ, ಅದು ಮುಚ್ಚಿಟ್ಟ ಜಗತ್ತಿನ ಸೌಂದರ್ಯವನ್ನು ಹೊರತಂದು, ಪರಿಚಿತವಾದದ್ದರಲ್ಲೇ ಹೊಸತನ್ನು ತೋರುವ ಶಕ್ತಿ ಕವಿತೆ / ಕಾವ್ಯಕ್ಕಿದೆ.” – ಪರ್ಸಿ ಶೆಲ್ಲಿ. ಅಂತಹ ಶಕ್ತಿಯುಳ್ಳ ಕವಿತೆಯ, ಬರೆಯುವ ಕವಿಯ ಮನೋಭಾವದ ಬಗ್ಗೆ ಈ ಕೆಳಗಿನ ಸುಂದರ ಲೇಖನದಲ್ಲಿ ವಿವರಿಸಿದ್ದಾರೆ, ನಮ್ಮ ಡಾ ಜಿ ಎಸ್ ಶಿವಪ್ರಸಾದ್. ಈ ಲೇಖನ ಹೋದವಾರ ಪ್ರಕಟವಾದ ಕಾವ್ಯ ಭಾವ – ಸಂಗೀತ ಸೌರಭ ಕಾರ್ಯಕ್ರಮದ ಹಿನ್ನೆಲೆಯಲ್ಲೇ ಮೂಡಿಬಂದಿದೆ. ಎಂದಿನಂತೆ ಓದಿ ಆನಂದಿಸಿ, ನಿಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಿ. – ಎಲ್ಲೆನ್ […]
ಕವಿ, ಕವಿತೆ ಮತ್ತು ಭಾವಗೀತೆ – ಡಾ. ಜಿ. ಎಸ್. ಶಿವಪ್ರಸಾದ್ — ಅನಿವಾಸಿ – ಯು.ಕೆ ಕನ್ನಡಿಗರ ತಂಗುದಾಣ
RELATED ARTICLES