ಜನಪದ ಜಾತಿ, ಮತ, ಧರ್ಮ ಮೀರಿದ್ದು. ಅದು ಮಾತು, ಹಾಡು ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ಪಸರಿಸಿದ ಸಂಸ್ಕೃತಿ. ನಾವಿಂದು ಆಕಾಶದಿಂದ, ಸಾಗರದ ತಳದವರೆಗೆ ಹೋಗಿ ಅನ್ವೇಷನೆ ಯಾಗಿದೆ.
ಆದರೆ ಜನಪದ ವೈಭವದ ಕಾಲವೂ ಒಂದಿತ್ತು, ಆ ದಿನಗಳಲ್ಲಿ ಅದೇ ಒಂದು ಪಂಗಡ,ಧರ್ಮವಾಗಿ ಬೇಳೆದಿತ್ತು. ಕಲೆಯ ಕಾಲಿಗೆ ಬಿದ್ದು ಗೌರವಿಸುವ ಕಾಲ ಅದಾಗಿತ್ತು. ರಾಜಾದಿರಾಜರಿಂದ ಕಡು ಬಡವನವರೆಗೂ ಅದನ್ನು ಕಲಿಯುವ ತವಕ ಇತ್ತು ಹಾಗಾದರೆ ಅವೆಲ್ಲ ಯಾವುದಾಗಿತ್ತು ಮತ್ತು ಇಂದು ಬೀದಿ ದೋಂಬರಾಟ ವಾಗಲು ಕಾರಣವೇನು ? ಮುಂದೆ ಓದಿ
ದೊಡ್ಡಾಟ
ಹೌದು! ಇಂದು ಸುಣ್ಣದ ಗೋಡೆಯಂತೆ ಮಾಯ ವಾಗುತ್ತಿದೆ. ಒಂದು ಕಾಲದಲ್ಲಿ ಊರಿಗೆ ಊರೇ ಈ ದೊಡ್ಡಾಟಕ್ಕೆ ಕಾದು ಕುಳಿತು ಹಳೆ ಕಥೆಗಳ ಚಿತ್ರಣ ಕಂಡುಕೊಂಡ ವೈಭವ ಈ ಕಲೆಗಿತ್ತು.

ಈ ಆಟಕ್ಕೆ ಇನ್ನು ಹತ್ತಿಪ್ಪತ್ತು ದಿನ ಇರವಾಗಲೇ ಆಡುವ ಜಾಗವನ್ನು ಆಯ್ಕೆ ಮಾಡಿ ಅಲ್ಲಿ ‘ಹಂದರಗಂಬ’ವೊಂದನ್ನು ನಿಲ್ಲಿಸುತ್ತಾರೆ. ಪೌರಾಣಿಕ ಪ್ರಸಂಗಗಳನ್ನು ಹೊಂದುವ ಈ ಆಟ ರಾತ್ರಿಯೆಲ್ಲಾ ನಡೆದು ಸೂರ್ಯೋ ಉಯದ ವೇಳೆಗೆ ಮುಕ್ತಾಯವಾಗುತ್ತದೆ. ಹಾಗಾಗಿ ಸುರಕ್ಷಿತ ಜಾಗ ಮುಖ್ಯವಾಗುತ್ತದೆ .
ಜನಗಳನ್ನು ಸೆಳೆಯುವಂತ ಮಾತು ಚಾತುರ್ಯ, ಪಾತ್ರ ಹೋಲುವಂತ ಬಣ್ಣ ಮತ್ತು ಮಂಟಪ ಈ ದೊಡ್ಡಾಟಕ್ಕೆ ಬಲು ಮುಖ್ಯ ವಾಗುತ್ತದೆ.
ಈ ಆಟದಲ್ಲಿ ಕೃಷ್ಣ – ಅರ್ಜುನ ಒಳಗೊಂಡು ರಾಮ, ಲಕ್ಷ್ಮಣ, ಈಶ್ವರ , ಪಾರ್ವತಿ ಪಾತ್ರದಂತೆ ಕುರುಕ್ಷೇತ್ರ , ಕೃಷ್ಣಸಂಧಾನ, ಪುಷ್ಪಹರಣ,ವಿರಾಟ ಪರ್ವ, ಕರ್ಣಪರ್ವ, ಸುಧನ್ವಾರ್ಜನ ,ತಾರಕಾಸುರ ವಧೆ, ವೀರ ಅಭಿಮನ್ಯು, ಆಶ್ವಮೇಧಯಾಗದ್ದು, ವಾಲಿ-ಸುಗ್ರೀವರ ಕಾಳಗದ್ದು, ದ್ರೌಪದೀ ವಸ್ತ್ರಾಪ-ಹರಣ, ರತಿ-ಕಲ್ಯಾಣ, ಲವಕುಶರ ಕಾಳಗ, ತಾಮ್ರಧ್ವಜನ ಕಾಳಗ, ಅಹಿರಾವಣ, ರಾವಣ, ಶ್ವೇತ ಚರಿತ್ರೆ, ಭೀಮಾರ್ಜುನರ ಯುದ್ದ, ಕರ್ಣಾರ್ಜುನ ಕಾಳಗ, ಕಲಾವತಿ ಸ್ವಯಂವರ, ವೃತ್ತಪಾಲಕರಾಜ, ದುರ್ಗಾಸುರ ಕಾಳಗ, ಭೀಷ್ಮ – ಪರ್ವ, ಸುಭದ್ರಾಕಲ್ಯಾಣ, ಭಕ್ತ ಮಾರ್ಕಂಡೇಯರು, ಸತ್ಯ – ಹರಿಶ್ಚಂದ್ರ, ಇಂದ್ರಜಿತು ಕಾಳಗ, ಹಿಡಂಬಿ ಕಲ್ಯಾಣ, ಊರ್ವಶಿ, ರಾಮಾಂಜನೇಯ ಯುದ್ದ , ಲಂಕಾದಹನ, ಜಲಂಧರನ ಕಾಳಗ, ಸಾನಂದ ಗಣೇಶ ಹೀಗೆ ಅನೇಕ ಪಾತ್ರ ಪರಿಚಯ ತಿಳಿಸಿಕೊಟ್ಟ ಸಿಂಹ ಪಾಲು ಈ ದೊಡ್ಡಾಟದ್ದು.
ಕಾಲ ಬದಲಾಗುತ್ತಿದೆ, ಬಣ ಮಾಸುತ್ತಿದೆ, ಪೀಳಿಗೆ ಬದಲಾಗಿ ಆಸಕ್ತಿ ಬೇರೆಡೆಗೆ ವಾಲುತ್ತಾ ಇಂತಹ ಕಲೆಗಳನ್ನು ಕಾಣುವುದು ಕಷ್ಟ.
ಆದರು ಇದನ್ನು ಆರಾಧ್ಯ ದೈವದಂತೆ ಪೂಜಿಸುತ್ತಾ, ಪೂರ್ವಜರ ಕಲೆಯನ್ನು ಪರಗತ ಮಾಡಿಕೊಂಡ ಪಂಗಡ ನಮ್ಮಲ್ಲೀ ಈಗಲೂ ಸಿಗುತ್ತಾರೆ ಆದರೆ ಅವರ ಸತ್ಕಾರ ತುಂಬಾ ಕಡಿಮೆ .. ಕಲೆಗಳನ್ನು ಬೆಳೆಸಿ
ಮುಂದೆ ಯಕ್ಷಗಾನ ತಿಳಿಯೋಣ…..
- Today’s Gold Price-10 ದಿನದಲ್ಲಿ ಚಿನ್ನ ₹6,100 ಏರಿಕೆ |Kannada FolksToday’s Gold Price-10 ದಿನದಲ್ಲಿ ಚಿನ್ನ ₹6,100 ಏರಿಕೆ Bullion Market 2026 April 19th: ಈ ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಿವೆ. ಚಿನ್ನದ ಬೆಲೆ 145 ರೂ ಏರಿದರೆ, ಬೆಳ್ಳಿ ಬೆಲೆ 10 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 14,135… Read more: Today’s Gold Price-10 ದಿನದಲ್ಲಿ ಚಿನ್ನ ₹6,100 ಏರಿಕೆ |Kannada Folks
- Sharanu Siddhi Vinayaka Song Lyrics – ಶರಣು ಸಿದ್ಧಿ ವಿನಾಯಕ| Devotional SongSharanu Siddhi Vinayaka Song Lyrics – ಶರಣು ಸಿದ್ಧಿ ವಿನಾಯಕ ಶರಣು ಸಿದ್ಧಿ ವಿನಾಯಕ ಶರಣು ವಿದ್ಯಾ ಪ್ರದಾಯಕ ಶರಣು ಸಿದ್ಧಿ ವಿನಾಯಕ ಶರಣು ವಿದ್ಯಾ ಪ್ರದಾಯಕ ಶರಣು ಪಾರ್ವತಿ ತನಯ ಮೂರುತಿ ಶರಣು ಮೂಷಿಕ ವಾಹನ ಶರಣು ಪಾರ್ವತಿ ತನಯ ಮೂರುತಿ ಶರಣು… Read more: Sharanu Siddhi Vinayaka Song Lyrics – ಶರಣು ಸಿದ್ಧಿ ವಿನಾಯಕ| Devotional Song
- Vijaya Vinayakane Song Lyrics – ವಿಜಯ ವಿನಾಯಕನೇ| Lord Ganesha| Devotional SongVijaya Vinayakane Song Lyrics – ವಿಜಯ ವಿನಾಯಕನೇ ಗಜಮುಖನೆ ಗೌರಿ ಸುತನೇ ಷಣ್ಮುಖ ಸೋ..ದರನೇ…. ಏಏಏ ರಜತಗಿರಿಗೊಡೆಯನ ಕುಮಾರನೆ ರಜತಗಿರಿಗೊಡೆಯನ ಕುಮಾರನೆ ವಿಜಯ ವಿನಾಯಕನೇ…ಏಏಏ….ಏಏಏ ವಿಜಯ ವಿನಾ..ಯಕನೇ…… ವಿಜಯ ವಿನಾ..ಯಕನೇ ಗಜಮುಖನೆ ಕರುಣಾ…..ಸಾಗರನೇ ವಿಜಯ ವಿನಾ..ಯಕನೇ ಗಜಮುಖನೆ ಕರುಣಾ…..ಸಾಗರನೇ ಹರಿಹರ ಬ್ರಹ್ಮರು ಅನವರತ ಭಜಿಸುವ… Read more: Vijaya Vinayakane Song Lyrics – ವಿಜಯ ವಿನಾಯಕನೇ| Lord Ganesha| Devotional Song
- Haryana Congress – ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ 5 ಶಾಸಕರನ್ನು ಕಾಂಗ್ರೆಸ್ ಅಮಾನತುಗೊಳಿಸಿದೆHaryana Congress – ಹರಿಯಾಣದ ಕಾಂಗ್ರೆಸ್ ಪಕ್ಷದ 5 ಶಾಸಕರ ಅಮಾನತು; ಕಾರಣ ಇಲ್ಲಿದೆ ಹರಿಯಾಣದ ಕಾಂಗ್ರೆಸ್ ಪಕ್ಷದ ಐವರು ಶಾಸಕರನ್ನು ಅಮಾನತುಗೊಳಿಸಲಾಗಿದೆ. ಕಳೆದ ತಿಂಗಳ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಕಾಂಗ್ರೆಸ್ ಹರಿಯಾಣದ ತನ್ನ ಐದು ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ… Read more: Haryana Congress – ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ 5 ಶಾಸಕರನ್ನು ಕಾಂಗ್ರೆಸ್ ಅಮಾನತುಗೊಳಿಸಿದೆ
- IPL 2026 – ರೋಹಿತ್ ಶರ್ಮಾ ಗಾಯದ ಪರಿಣಾಮ MIಗೆ ಹಿನ್ನಡೆ, ಕ್ರಿಶ್ ಭಗತ್ ಆಯ್ಕೆIPL 2026 – ರೋಹಿತ್ ಶರ್ಮಾ ಗಾಯಗೊಂಡ ಬೆನ್ನಲ್ಲೇ ಮುಂಬೈ ತಂಡಕ್ಕೆ ಬದಲಿ ಆಟಗಾರನ ಎಂಟ್ರಿ Mumbai Indians IPL 2026: ಐಪಿಎಲ್ 2026ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಸರಣಿ ಸೋಲು ಹಾಗೂ ರೋಹಿತ್ ಶರ್ಮಾ ಗಾಯದಿಂದ ಕಂಗೆಟ್ಟಿದೆ. ಅಥರ್ವ ಅಂಕೋಲೆಕರ್ ಗಾಯಗೊಂಡು ಹೊರಬಿದ್ದಿದ್ದು, ಅವರ… Read more: IPL 2026 – ರೋಹಿತ್ ಶರ್ಮಾ ಗಾಯದ ಪರಿಣಾಮ MIಗೆ ಹಿನ್ನಡೆ, ಕ್ರಿಶ್ ಭಗತ್ ಆಯ್ಕೆ
Support Us 


