ಜನಪದ ಜಾತಿ, ಮತ, ಧರ್ಮ ಮೀರಿದ್ದು. ಅದು ಮಾತು, ಹಾಡು ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ಪಸರಿಸಿದ ಸಂಸ್ಕೃತಿ. ನಾವಿಂದು ಆಕಾಶದಿಂದ, ಸಾಗರದ ತಳದವರೆಗೆ ಹೋಗಿ ಅನ್ವೇಷನೆ ಯಾಗಿದೆ.
ಆದರೆ ಜನಪದ ವೈಭವದ ಕಾಲವೂ ಒಂದಿತ್ತು, ಆ ದಿನಗಳಲ್ಲಿ ಅದೇ ಒಂದು ಪಂಗಡ,ಧರ್ಮವಾಗಿ ಬೇಳೆದಿತ್ತು. ಕಲೆಯ ಕಾಲಿಗೆ ಬಿದ್ದು ಗೌರವಿಸುವ ಕಾಲ ಅದಾಗಿತ್ತು. ರಾಜಾದಿರಾಜರಿಂದ ಕಡು ಬಡವನವರೆಗೂ ಅದನ್ನು ಕಲಿಯುವ ತವಕ ಇತ್ತು ಹಾಗಾದರೆ ಅವೆಲ್ಲ ಯಾವುದಾಗಿತ್ತು ಮತ್ತು ಇಂದು ಬೀದಿ ದೋಂಬರಾಟ ವಾಗಲು ಕಾರಣವೇನು ? ಮುಂದೆ ಓದಿ
ದೊಡ್ಡಾಟ
ಹೌದು! ಇಂದು ಸುಣ್ಣದ ಗೋಡೆಯಂತೆ ಮಾಯ ವಾಗುತ್ತಿದೆ. ಒಂದು ಕಾಲದಲ್ಲಿ ಊರಿಗೆ ಊರೇ ಈ ದೊಡ್ಡಾಟಕ್ಕೆ ಕಾದು ಕುಳಿತು ಹಳೆ ಕಥೆಗಳ ಚಿತ್ರಣ ಕಂಡುಕೊಂಡ ವೈಭವ ಈ ಕಲೆಗಿತ್ತು.
ಈ ಆಟಕ್ಕೆ ಇನ್ನು ಹತ್ತಿಪ್ಪತ್ತು ದಿನ ಇರವಾಗಲೇ ಆಡುವ ಜಾಗವನ್ನು ಆಯ್ಕೆ ಮಾಡಿ ಅಲ್ಲಿ ‘ಹಂದರಗಂಬ’ವೊಂದನ್ನು ನಿಲ್ಲಿಸುತ್ತಾರೆ. ಪೌರಾಣಿಕ ಪ್ರಸಂಗಗಳನ್ನು ಹೊಂದುವ ಈ ಆಟ ರಾತ್ರಿಯೆಲ್ಲಾ ನಡೆದು ಸೂರ್ಯೋ ಉಯದ ವೇಳೆಗೆ ಮುಕ್ತಾಯವಾಗುತ್ತದೆ. ಹಾಗಾಗಿ ಸುರಕ್ಷಿತ ಜಾಗ ಮುಖ್ಯವಾಗುತ್ತದೆ .
ಜನಗಳನ್ನು ಸೆಳೆಯುವಂತ ಮಾತು ಚಾತುರ್ಯ, ಪಾತ್ರ ಹೋಲುವಂತ ಬಣ್ಣ ಮತ್ತು ಮಂಟಪ ಈ ದೊಡ್ಡಾಟಕ್ಕೆ ಬಲು ಮುಖ್ಯ ವಾಗುತ್ತದೆ.
ಈ ಆಟದಲ್ಲಿ ಕೃಷ್ಣ – ಅರ್ಜುನ ಒಳಗೊಂಡು ರಾಮ, ಲಕ್ಷ್ಮಣ, ಈಶ್ವರ , ಪಾರ್ವತಿ ಪಾತ್ರದಂತೆ ಕುರುಕ್ಷೇತ್ರ , ಕೃಷ್ಣಸಂಧಾನ, ಪುಷ್ಪಹರಣ,ವಿರಾಟ ಪರ್ವ, ಕರ್ಣಪರ್ವ, ಸುಧನ್ವಾರ್ಜನ ,ತಾರಕಾಸುರ ವಧೆ, ವೀರ ಅಭಿಮನ್ಯು, ಆಶ್ವಮೇಧಯಾಗದ್ದು, ವಾಲಿ-ಸುಗ್ರೀವರ ಕಾಳಗದ್ದು, ದ್ರೌಪದೀ ವಸ್ತ್ರಾಪ-ಹರಣ, ರತಿ-ಕಲ್ಯಾಣ, ಲವಕುಶರ ಕಾಳಗ, ತಾಮ್ರಧ್ವಜನ ಕಾಳಗ, ಅಹಿರಾವಣ, ರಾವಣ, ಶ್ವೇತ ಚರಿತ್ರೆ, ಭೀಮಾರ್ಜುನರ ಯುದ್ದ, ಕರ್ಣಾರ್ಜುನ ಕಾಳಗ, ಕಲಾವತಿ ಸ್ವಯಂವರ, ವೃತ್ತಪಾಲಕರಾಜ, ದುರ್ಗಾಸುರ ಕಾಳಗ, ಭೀಷ್ಮ – ಪರ್ವ, ಸುಭದ್ರಾಕಲ್ಯಾಣ, ಭಕ್ತ ಮಾರ್ಕಂಡೇಯರು, ಸತ್ಯ – ಹರಿಶ್ಚಂದ್ರ, ಇಂದ್ರಜಿತು ಕಾಳಗ, ಹಿಡಂಬಿ ಕಲ್ಯಾಣ, ಊರ್ವಶಿ, ರಾಮಾಂಜನೇಯ ಯುದ್ದ , ಲಂಕಾದಹನ, ಜಲಂಧರನ ಕಾಳಗ, ಸಾನಂದ ಗಣೇಶ ಹೀಗೆ ಅನೇಕ ಪಾತ್ರ ಪರಿಚಯ ತಿಳಿಸಿಕೊಟ್ಟ ಸಿಂಹ ಪಾಲು ಈ ದೊಡ್ಡಾಟದ್ದು.
ಕಾಲ ಬದಲಾಗುತ್ತಿದೆ, ಬಣ ಮಾಸುತ್ತಿದೆ, ಪೀಳಿಗೆ ಬದಲಾಗಿ ಆಸಕ್ತಿ ಬೇರೆಡೆಗೆ ವಾಲುತ್ತಾ ಇಂತಹ ಕಲೆಗಳನ್ನು ಕಾಣುವುದು ಕಷ್ಟ.
ಆದರು ಇದನ್ನು ಆರಾಧ್ಯ ದೈವದಂತೆ ಪೂಜಿಸುತ್ತಾ, ಪೂರ್ವಜರ ಕಲೆಯನ್ನು ಪರಗತ ಮಾಡಿಕೊಂಡ ಪಂಗಡ ನಮ್ಮಲ್ಲೀ ಈಗಲೂ ಸಿಗುತ್ತಾರೆ ಆದರೆ ಅವರ ಸತ್ಕಾರ ತುಂಬಾ ಕಡಿಮೆ .. ಕಲೆಗಳನ್ನು ಬೆಳೆಸಿ
ಮುಂದೆ ಯಕ್ಷಗಾನ ತಿಳಿಯೋಣ…..
- Rohit Sharma ICC World Cup Records – ರೋಹಿತ್ ಶರ್ಮಾ ವಿಶ್ವ ಕಪ್ ಇನ್ನಿಂಗ್ಸ್ನಲ್ಲಿ ಎಲ್ಲಾ ದಾಖಲೆಗಳುರೋಹಿತ್ ಶರ್ಮಾ ವಿಶ್ವ ಕಪ್ ಇನ್ನಿಂಗ್ಸ್ನಲ್ಲಿ ಎಲ್ಲಾ ದಾಖಲೆಗಳು ಕ್ರಿಕೆಟ್ ವಿಶ್ವಕಪ್ನಲ್ಲಿ ಇಂದು ರೋಹಿತ್ ಶರ್ಮಾ ಅವರ ಮುಂದೆ ದೆಹಲಿಯಲ್ಲಿ ಅಫ್ಘಾನಿಸ್ತಾನದ ವಿರುದ್ಧ ಆರಾಮದಾಯಕ ಗೆಲುವಿಗೆ ಕಾರಣರಾದ ಕಾರಣ ಸ್ಟ್ಯಾಂಡಿಂಗ್ ರೆಕಾರ್ಡ್ಗಳು ಎಂದಿಗೂ ಅವಕಾಶವಾಗಲಿಲ್ಲ. ರೋಹಿತ್ ಕೇವಲ 84 ಎಸೆತಗಳಲ್ಲಿ 131 ರನ್ ಸಿಡಿಸಿದಾಗ ಅವರ ತಂಡವು… Read more: Rohit Sharma ICC World Cup Records – ರೋಹಿತ್ ಶರ್ಮಾ ವಿಶ್ವ ಕಪ್ ಇನ್ನಿಂಗ್ಸ್ನಲ್ಲಿ ಎಲ್ಲಾ ದಾಖಲೆಗಳು
- This is the Concept of Kantara 2 – ಕಾಂತಾರ 2; ಇದೇ ಪೂರ್ತಿ ಕಥೆThis is the Concept of Kantara 2 – ಕಾಂತಾರ 2; ಇದೇ ಪೂರ್ತಿ ಕಥೆ ಯುಗಾದಿ ಹಬ್ಬದಂದು ಕಾಂತಾರ 2 ಚಿತ್ರದ ನಿರ್ಮಾಪಕರು ಚಿತ್ರದ ಸ್ಕ್ರಿಪ್ಟ್ ಕೆಲಸ ಆರಂಭಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹೊಂಬಾಳೆ ಚಿತ್ರಗಳು ಅಪ್ಡೇಟ್ ಹಂಚಿಕೊಂಡಿವೆ. “ಯುಗಾದಿ ಮತ್ತು ಹೊಸ ವರ್ಷದ ಈ… Read more: This is the Concept of Kantara 2 – ಕಾಂತಾರ 2; ಇದೇ ಪೂರ್ತಿ ಕಥೆ
- Januma Needuthale Namma Thayi song lyrics in Kannada – ಜನುಮ ನೀಡುತಾಳೆಹಾಡು: ಜನುಮ ನೀಡುತ್ತಾಳೆ ನಮ್ಮ ತಾಯಿ ಚಿತ್ರ: ಬೇವು ಬೆಲ್ಲ (೧೯೯೩) ನಿರ್ದೇಶಕ: ಎಸ. ನಾರಾಯಣ್ ನಿರ್ಮಾಪಕರು: ಜೆ. ಗಿರಿಜಾ ಸಂಗೀತ: ಹಂಸಲೇಖ Januma Needuthale song lyrics in Kannada ಜನುಮ ನೀಡುತ್ತಾಳೆ ನಮ್ಮ ತಾಯಿ ಅನ್ನ ನೀಡುತ್ತಾಳೆ ಭೂಮಿ ತಾಯಿ ಮಾತು ನೀಡುತ್ತಾಳೆ ಕನ್ನಡ… Read more: Januma Needuthale Namma Thayi song lyrics in Kannada – ಜನುಮ ನೀಡುತಾಳೆ
- Powerful Ganesh mantras – Collection of Ganesh Stotram – ಶಕ್ತಿಯುತ ಗಣೇಶ ಮಂತ್ರಗಳು – ಗಣೇಶ ಸ್ತೋತ್ರದ ಸಂಗ್ರಹಶಕ್ತಿಯುತ ಗಣೇಶ ಮಂತ್ರಗಳು – ಗಣೇಶ ಸ್ತೋತ್ರದ ಸಂಗ್ರಹ ಅಡೆತಡೆಗಳನ್ನು ಹೋಗಲಾಡಿಸುವವನು, ಕಲೆ ಮತ್ತು ವಿಜ್ಞಾನಗಳ ಪೋಷಕ ಮತ್ತು ಬುದ್ಧಿ ಮತ್ತು ಬುದ್ಧಿವಂತಿಕೆಯ ‘ದೇವ’ ಎಂದು ವ್ಯಾಪಕವಾಗಿ ಪೂಜಿಸಲ್ಪಟ್ಟ, ಭಗವಾನ್ ಗಣೇಶ (ಗಣಪತಿ ಮತ್ತು ವಿನಾಯಕ ಎಂದೂ ಕರೆಯುತ್ತಾರೆ) ಹಿಂದೂ ಧರ್ಮದಲ್ಲಿ ಅತ್ಯಂತ ಪ್ರಸಿದ್ಧ ಮತ್ತು ಹೆಚ್ಚು… Read more: Powerful Ganesh mantras – Collection of Ganesh Stotram – ಶಕ್ತಿಯುತ ಗಣೇಶ ಮಂತ್ರಗಳು – ಗಣೇಶ ಸ್ತೋತ್ರದ ಸಂಗ್ರಹ
- The Story Behind Ganesh Chaturthi – ಗಣೇಶ ಚತುರ್ಥಿThe Story Behind Ganesh Chaturthi – ಗಣೇಶ ಚತುರ್ಥಿ ಗಣೇಶ ಚತುರ್ಥಿಯು ಭಾರತದಲ್ಲಿ ಅತ್ಯಂತ ಉತ್ಸಾಹ ಮತ್ತು ಭಕ್ತಿಯಿಂದ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಹಬ್ಬವು ಗಣೇಶನ ಜನ್ಮದಿನವನ್ನು ಸೂಚಿಸುತ್ತದೆ; ಜ್ಞಾನ, ಬುದ್ಧಿವಂತಿಕೆ, ಸಮೃದ್ಧಿ ಮತ್ತು ಅದೃಷ್ಟದ ಪ್ರಭು. ಈ ಹಬ್ಬವನ್ನು ವಿನಾಯಕ ಚತುರ್ಥಿ ಅಥವಾ… Read more: The Story Behind Ganesh Chaturthi – ಗಣೇಶ ಚತುರ್ಥಿ