ವಿರಾಟ್ ಸುಮ್ಮನೆ ನಾಯಕನಾಗಲಿಲ್ಲ, ದೋನಿ ಮುಂದೆಯೇ ಉತ್ತಮ ನಾಯಕ ಎಂದು ನಿರೂಪಿಸಿದ ಇವರು ಮದ್ಯಮ ಕ್ರಮಾಂಕ ದಾಂಡಿಗ ಮತ್ತು ಬಲಗೈ ಮಧ್ಯಮ ವೇಗದ ಬೌಲಿಂಗ್ ಕೂಡ ಮಾಡಬಲ್ಲರು.
18 ರ ಒಳಗಿನ ತಂಡ , ದೆಲ್ಲಿ ರಣಜಿ ತಂಡ, ಅಂತರರಾಷ್ಟ್ರೀಯ ಏಕದಿನ, ಟೆಸ್ಟ್, ಚುಟುಕು 20-20, ಐಪಿಲ್ … ಹೀಗೆ ಎಲ್ಲಾ ಕ್ಷೇತ್ರದಲ್ಲೂ ತಮ್ಮ ಚಾಪು ಮೂಡಿಸಿದ ಆಟಗಾರ. ಯಾವುದು ಸರಾಗವಾಗಿ ಕೈತಲುಪುದಿಲ್ಲ ಎಂಬಂತೆ ಸತತ ಸೋಲು, ನೋವು, ಟೀಕೆಗಳನ್ನು ಮೆಟ್ಟಿನಿಂತಮೇಲೆಯೇ ಸಾದನೆ ಎನಿಸಿದ್ದು.
ಕಳೆದ ಐಪಿಎಲ್ ನ ( 26-8-2020 ) ಹೋತ್ತಿನಲ್ಲಿ ಸುಮಾರು ಎಂಟ-ಒಂಬತ್ತಿನ ತಿಂಗಳ ನಂತರ ಭಾರತ ತನ್ನ ಆಸ್ಟ್ರೇಲಿಯದ ಪ್ರವಾಸ ತಂಡ ಘೊಷಿಸಿತ್ತು ಇದು ಬಿಸಿಸಿಐ ನ ತೀರ್ಮಾನ ಇಲ್ಲಿ ನಾಯಕ ಕೊಹ್ಲಿ ತಂಡಕ್ಕೆ ಬೇಕಿರುವ ಆಟಗಾರರ ಹೆಸರನ್ನು ಸಲಹೆ ನೀಡಬಹುದು ಆದರೆ ತೀರ್ಮಾನ ಬೊರ್ಡ್ ಗೆ ಬಿಟ್ಟದ್ದು.
ಅರ್ಹತೆ – ಅದೃಷ್ಟ ಸಮನಾಗಿ ಸಿಗುವುದಿಲ್ಲ . ಎಷ್ಟೊ ಯುವ ಪ್ರತಿಭಾವಂತ ಆಟಗಾರರು ಕಾಣಸಿಗುತ್ತಾರೆ ಆದರೆ ಎಲ್ಲಾರು ತಂಡದಲ್ಲಿ ಸ್ಥಾನ ಗಿಟ್ಟಿಸಲಾರರು. ಆದರೆ “ತಾಳಿದವನು ಬಾಳಿಯಾನು” ಎಂಬಂತೆ ಕೆ ಎಲ್ ರಾಹುಲ್ ಮತ್ತಿತರಿಗೆ ಸ್ಥಾನ ದೊರೆತಿದೆ.
ಆದರೆ ಮೊನ್ನೆ (28-10-202) ನಡೆದ ಮುಂಬಾಯಿ – ಬೆಂಗಳೂರು ಆಟದಲ್ಲಿ ಈ ಆಯ್ಕೆಯ ಪರಿಣಾಮ ಎದ್ದು ಕಾಣುತ್ತಿತು. ಸಂದ ಸೋಲನೆನೇ ಕಾರಣವಾಗಿಸಿ ಮತ್ತು ಗೆದ್ದ ಗೆಲುವನ್ನೇ ನೆಪವಾಗಿಸಿ ಕೊಹ್ಲಿಯನ್ನು ( ಸೂ.ಕು.ಯಾ ) ತಂಡದ ಆಯ್ಕೆಯ ಬಗ್ಗೆ ಟೀಕಿಸಿ, ಸೂರ್ಯ ಕುಮಾರ್ ನ ಆಟ ಮೇರೆಸುವುದು ಎಷ್ಟು ಸರಿ ?

ಆಟ ಉಮ್ಮಸ್ಸು ಹೆಚ್ಚಿಸಬೇಕು, ನಡವಳಿಕೆ ಯನ್ನು ಹಾಳುಮಾಡಿಕೊಳ್ಳಬಾರದು. ಈ ಘಟನೆಯಿಂದ ಕೇಲವರು ಕೊಹ್ಲಿಯ ನೇರ ಗುರಾಯಿಸುವುದ ಸರಿಯಿಲ್ಲ ಎಂದರೆ ಇನ್ನೂಕೆಲವರು ಸೂರ್ಯ ಇನ್ನು ಅವರಿಂದ ಕಲಿಯುವುದಿದೆ ಮತ್ತು ಕೇವಲ ಒಂದು ಒಳ್ಳೆ ಆಟದಿಂದ ಚಾರಿತ್ರ್ಯ ಗುರುತಿಸಲು ಸಾದ್ಯವಿಲ್ಲ ಹಾಗೂ ನಡವಕೆ ಸರಿ ಇಲ್ಲ ಎಂದು ಗೊಣಗುತ್ತಿದ್ದಾರೆ.

ಸತತ ಸೋಲು ಕಾಣುತ್ತಿರುವ ಬೆಂಗಳೂರು ತಂಡದ ನಾಯಕ ಕೊಹ್ಲಿಯ ತಂಡದ ಆಯ್ಕೆಯ ಬಗ್ಗೆ ಅಪಸ್ವರ ಕೇಳಿ ಬರುತ್ತಿದ್ದೂ, ಮತ್ತೆ ತಂಡ ಲಯ ಕಂಡುಕೊಳ್ಳಬೇಕಾಗಿರುವುದ ಅನಿವಾರ್ಯವಾಗಿದೆ.
ಯಾವುದೇ ವ್ಯಕ್ತಿಯನ್ನು ಟೀಕಿಸುವ, ವ್ಯಂಗ್ಯ ಮಾಡುವ ಮುನ್ನ ಅತ ನಿಜವಾಗಲೂ ಅಡಂಬರವೇ ಅಥವಾ ಅತನ ನಡವಳಿಕೆಗೆ ಕಾರಣವಿದೆಯೇ ಎಂಬುದನ್ನು ತಿಳಿಯೂವುದು ಉತ್ತಮ
ಅದರಲ್ಲೂ ಕೊಹ್ಲಿ ಸಾದರಣವಲ್ಲ ಜಗತ್ತಿನ ಕ್ರಿಕೇಟ್ ಆಟಗಾರರಲ್ಲಿ ಇವರನ್ನು ಗುರುತಿಸುವ ರೀತಿ ವಿಭಿನ್ನ ಮತ್ತು ಸಾಧನೆಯು ಕೂಡ.
ಯುವಕರು ಅದರಲ್ಲೂ ಸೂರ್ಯ ರಲ್ಲಿ ಉತ್ಸಾಹವಿದೆ, ಒಳ್ಳೆಯ ಆಟದ ಜೊತೆಗೆ ತಾಳ್ಮೆ ಇದ್ದರೆ ಉತ್ತಮ.
- The 1,500-Year-Old Story Hidden in Badami’s Rocks – ಬಾದಾಮಿಯ ಬೆರಗುಗೊಳಿಸುವ ಇತಿಹಾಸಬಾದಾಮಿ ಗುಹೆಗಳನ್ನು ಕಟ್ಟಿಸಿದವರು ಯಾರು? 1,500 ವರ್ಷಗಳ ಹಿಂದಿನ ಅದ್ಭುತ ಶಿಲಾ ವಾಸ್ತುಶಿಲ್ಪದ ಕಥೆ ಬಾದಾಮಿ ಗುಹೆಗಳನ್ನು ಕಟ್ಟಿಸಿದವರು ಯಾರು? ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ, ಪ್ರಾಚೀನ ಕಾಲದಲ್ಲಿ ವಾತಾಪಿ ಎಂಬ ಹೆಸರಿನಿಂದ ಪ್ರಸಿದ್ಧವಾಗಿತ್ತು. ಕೆಂಪು ಮರಳುಗಲ್ಲಿನ ಬೆಟ್ಟಗಳನ್ನು ಕೊರೆದು ನಿರ್ಮಿಸಿರುವ ಬಾದಾಮಿ ಗುಹಾ ದೇವಾಲಯಗಳು ಕರ್ನಾಟಕದ ಪ್ರಾಚೀನ… Read more: The 1,500-Year-Old Story Hidden in Badami’s Rocks – ಬಾದಾಮಿಯ ಬೆರಗುಗೊಳಿಸುವ ಇತಿಹಾಸ
- Did Bangalore Name Come From Bendakalooru? – ಬೆಂಗಳೂರು’ ಹೆಸರಿನ ಅಸಲಿ ಕಥೆ ಇದುಬೆಂಗಳೂರು ಹೆಸರು ಬೆಂದಕಾಳೂರಿನಿಂದ ಬಂದಿತೇ? ಇದರ ಹಿಂದಿದೆ ಕುತೂಹಲಕಾರಿ ಇತಿಹಾಸ ಬೆಂಗಳೂರು… ಇಂದು ಭಾರತದ ಪ್ರಮುಖ ತಂತ್ರಜ್ಞಾನ ನಗರಗಳಲ್ಲಿ ಒಂದಾಗಿರುವ ಈ ನಗರಕ್ಕೆ ಇಷ್ಟು ವಿಶಿಷ್ಟವಾದ ಹೆಸರು ಹೇಗೆ ಬಂತು ಎಂಬ ಪ್ರಶ್ನೆ ಹಲವರಲ್ಲಿದೆ. ‘ಬೆಂಗಳೂರು’ ಎಂಬ ಹೆಸರು ‘ಬೆಂದಕಾಳೂರು’ ಎಂಬ ಪದದಿಂದ ರೂಪುಗೊಂಡಿತೇ? ಈ ಪ್ರಶ್ನೆಗೆ ಉತ್ತರ… Read more: Did Bangalore Name Come From Bendakalooru? – ಬೆಂಗಳೂರು’ ಹೆಸರಿನ ಅಸಲಿ ಕಥೆ ಇದು
- Tulu Gets a New Identity in Karnataka – ತುಳುವಿಗೆ ರಾಜ್ಯದ 2ನೇ ಅಧಿಕೃತ ಭಾಷೆ ಮಾನ್ಯತೆತುಳುವಿಗೆ ರಾಜ್ಯದ 2ನೇ ಅಧಿಕೃತ ಭಾಷೆ ಮಾನ್ಯತೆ: ಸಚಿವ ಸಂಪುಟದ ಮಹತ್ವದ ತೀರ್ಮಾನ ಮಂಗಳೂರು, ಸೆಪ್ಟೆಂಬರ್ 18: ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಬೇಕು ಎಂಬ ಕರಾವಳಿ ಭಾಗದ ಹಲವು ವರ್ಷಗಳ ಬೇಡಿಕೆಗೆ ಮಹತ್ವದ ಬೆಳವಣಿಗೆ ನಡೆದಿದೆ. ಮಂಗಳೂರಿನಲ್ಲಿ ಶುಕ್ರವಾರ ನಡೆದ ಕರ್ನಾಟಕ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ… Read more: Tulu Gets a New Identity in Karnataka – ತುಳುವಿಗೆ ರಾಜ್ಯದ 2ನೇ ಅಧಿಕೃತ ಭಾಷೆ ಮಾನ್ಯತೆ
- Story of Siddhidatri Devi: ನವರಾತ್ರಿಯ ಒಂಬತ್ತನೇ ದೇವಿಸಿದ್ಧಿದಾತ್ರಿ ದೇವಿ: ನವರಾತ್ರಿಯ ಒಂಬತ್ತನೇ ದಿನ ಆರಾಧಿಸುವ ನವದುರ್ಗೆಯ ಅಂತಿಮ ರೂಪ ಸಿದ್ಧಿದಾತ್ರಿ ದೇವಿ ಯಾರು? ನವರಾತ್ರಿ ಹಬ್ಬದ ಒಂಬತ್ತನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ. ನವದುರ್ಗೆಯ ಒಂಬತ್ತನೇ ಹಾಗೂ ಅಂತಿಮ ರೂಪವಾಗಿರುವ ಈ ದೇವಿಯು ಸಿದ್ಧಿ, ಜ್ಞಾನ, ಆಧ್ಯಾತ್ಮಿಕ ಶಕ್ತಿ, ಶಾಂತಿ ಮತ್ತು ಪೂರ್ಣತೆಯ ಪ್ರತೀಕ ಎಂದು… Read more: Story of Siddhidatri Devi: ನವರಾತ್ರಿಯ ಒಂಬತ್ತನೇ ದೇವಿ
- Story of Mahagauri Devi – ನವರಾತ್ರಿಯ ಎಂಟನೇ ದೇವಿಮಹಾಗೌರಿ ದೇವಿ: ನವರಾತ್ರಿಯ ಎಂಟನೇ ದೇವಿ ಮಹಾಗೌರಿ ದೇವಿ ಯಾರು? ನವರಾತ್ರಿಯ ಎಂಟನೇ ದಿನ ಆರಾಧಿಸಲಾಗುವ ನವದುರ್ಗೆಯ ಎಂಟನೇ ರೂಪವೇ ಮಹಾಗೌರಿ ದೇವಿ. ‘ಮಹಾ’ ಎಂದರೆ ಅತ್ಯಂತ ಶ್ರೇಷ್ಠ ಮತ್ತು ‘ಗೌರಿ’ ಎಂದರೆ ಪ್ರಕಾಶಮಾನವಾದ, ಶುಭ್ರವಾದ ಎಂಬ ಅರ್ಥವನ್ನು ನೀಡುತ್ತದೆ. ಪಾವಿತ್ರ್ಯ, ಶಾಂತಿ, ಕರುಣೆ ಮತ್ತು ಸೌಭಾಗ್ಯದ ಪ್ರತೀಕವಾಗಿ… Read more: Story of Mahagauri Devi – ನವರಾತ್ರಿಯ ಎಂಟನೇ ದೇವಿ
Support Us 


