ವಿರಾಟ್ ಸುಮ್ಮನೆ ನಾಯಕನಾಗಲಿಲ್ಲ, ದೋನಿ ಮುಂದೆಯೇ ಉತ್ತಮ ನಾಯಕ ಎಂದು ನಿರೂಪಿಸಿದ ಇವರು ಮದ್ಯಮ ಕ್ರಮಾಂಕ ದಾಂಡಿಗ ಮತ್ತು ಬಲಗೈ ಮಧ್ಯಮ ವೇಗದ ಬೌಲಿಂಗ್ ಕೂಡ ಮಾಡಬಲ್ಲರು.
18 ರ ಒಳಗಿನ ತಂಡ , ದೆಲ್ಲಿ ರಣಜಿ ತಂಡ, ಅಂತರರಾಷ್ಟ್ರೀಯ ಏಕದಿನ, ಟೆಸ್ಟ್, ಚುಟುಕು 20-20, ಐಪಿಲ್ … ಹೀಗೆ ಎಲ್ಲಾ ಕ್ಷೇತ್ರದಲ್ಲೂ ತಮ್ಮ ಚಾಪು ಮೂಡಿಸಿದ ಆಟಗಾರ. ಯಾವುದು ಸರಾಗವಾಗಿ ಕೈತಲುಪುದಿಲ್ಲ ಎಂಬಂತೆ ಸತತ ಸೋಲು, ನೋವು, ಟೀಕೆಗಳನ್ನು ಮೆಟ್ಟಿನಿಂತಮೇಲೆಯೇ ಸಾದನೆ ಎನಿಸಿದ್ದು.
ಕಳೆದ ಐಪಿಎಲ್ ನ ( 26-8-2020 ) ಹೋತ್ತಿನಲ್ಲಿ ಸುಮಾರು ಎಂಟ-ಒಂಬತ್ತಿನ ತಿಂಗಳ ನಂತರ ಭಾರತ ತನ್ನ ಆಸ್ಟ್ರೇಲಿಯದ ಪ್ರವಾಸ ತಂಡ ಘೊಷಿಸಿತ್ತು ಇದು ಬಿಸಿಸಿಐ ನ ತೀರ್ಮಾನ ಇಲ್ಲಿ ನಾಯಕ ಕೊಹ್ಲಿ ತಂಡಕ್ಕೆ ಬೇಕಿರುವ ಆಟಗಾರರ ಹೆಸರನ್ನು ಸಲಹೆ ನೀಡಬಹುದು ಆದರೆ ತೀರ್ಮಾನ ಬೊರ್ಡ್ ಗೆ ಬಿಟ್ಟದ್ದು.
ಅರ್ಹತೆ – ಅದೃಷ್ಟ ಸಮನಾಗಿ ಸಿಗುವುದಿಲ್ಲ . ಎಷ್ಟೊ ಯುವ ಪ್ರತಿಭಾವಂತ ಆಟಗಾರರು ಕಾಣಸಿಗುತ್ತಾರೆ ಆದರೆ ಎಲ್ಲಾರು ತಂಡದಲ್ಲಿ ಸ್ಥಾನ ಗಿಟ್ಟಿಸಲಾರರು. ಆದರೆ “ತಾಳಿದವನು ಬಾಳಿಯಾನು” ಎಂಬಂತೆ ಕೆ ಎಲ್ ರಾಹುಲ್ ಮತ್ತಿತರಿಗೆ ಸ್ಥಾನ ದೊರೆತಿದೆ.
ಆದರೆ ಮೊನ್ನೆ (28-10-202) ನಡೆದ ಮುಂಬಾಯಿ – ಬೆಂಗಳೂರು ಆಟದಲ್ಲಿ ಈ ಆಯ್ಕೆಯ ಪರಿಣಾಮ ಎದ್ದು ಕಾಣುತ್ತಿತು. ಸಂದ ಸೋಲನೆನೇ ಕಾರಣವಾಗಿಸಿ ಮತ್ತು ಗೆದ್ದ ಗೆಲುವನ್ನೇ ನೆಪವಾಗಿಸಿ ಕೊಹ್ಲಿಯನ್ನು ( ಸೂ.ಕು.ಯಾ ) ತಂಡದ ಆಯ್ಕೆಯ ಬಗ್ಗೆ ಟೀಕಿಸಿ, ಸೂರ್ಯ ಕುಮಾರ್ ನ ಆಟ ಮೇರೆಸುವುದು ಎಷ್ಟು ಸರಿ ?

ಆಟ ಉಮ್ಮಸ್ಸು ಹೆಚ್ಚಿಸಬೇಕು, ನಡವಳಿಕೆ ಯನ್ನು ಹಾಳುಮಾಡಿಕೊಳ್ಳಬಾರದು. ಈ ಘಟನೆಯಿಂದ ಕೇಲವರು ಕೊಹ್ಲಿಯ ನೇರ ಗುರಾಯಿಸುವುದ ಸರಿಯಿಲ್ಲ ಎಂದರೆ ಇನ್ನೂಕೆಲವರು ಸೂರ್ಯ ಇನ್ನು ಅವರಿಂದ ಕಲಿಯುವುದಿದೆ ಮತ್ತು ಕೇವಲ ಒಂದು ಒಳ್ಳೆ ಆಟದಿಂದ ಚಾರಿತ್ರ್ಯ ಗುರುತಿಸಲು ಸಾದ್ಯವಿಲ್ಲ ಹಾಗೂ ನಡವಕೆ ಸರಿ ಇಲ್ಲ ಎಂದು ಗೊಣಗುತ್ತಿದ್ದಾರೆ.

ಸತತ ಸೋಲು ಕಾಣುತ್ತಿರುವ ಬೆಂಗಳೂರು ತಂಡದ ನಾಯಕ ಕೊಹ್ಲಿಯ ತಂಡದ ಆಯ್ಕೆಯ ಬಗ್ಗೆ ಅಪಸ್ವರ ಕೇಳಿ ಬರುತ್ತಿದ್ದೂ, ಮತ್ತೆ ತಂಡ ಲಯ ಕಂಡುಕೊಳ್ಳಬೇಕಾಗಿರುವುದ ಅನಿವಾರ್ಯವಾಗಿದೆ.
ಯಾವುದೇ ವ್ಯಕ್ತಿಯನ್ನು ಟೀಕಿಸುವ, ವ್ಯಂಗ್ಯ ಮಾಡುವ ಮುನ್ನ ಅತ ನಿಜವಾಗಲೂ ಅಡಂಬರವೇ ಅಥವಾ ಅತನ ನಡವಳಿಕೆಗೆ ಕಾರಣವಿದೆಯೇ ಎಂಬುದನ್ನು ತಿಳಿಯೂವುದು ಉತ್ತಮ
ಅದರಲ್ಲೂ ಕೊಹ್ಲಿ ಸಾದರಣವಲ್ಲ ಜಗತ್ತಿನ ಕ್ರಿಕೇಟ್ ಆಟಗಾರರಲ್ಲಿ ಇವರನ್ನು ಗುರುತಿಸುವ ರೀತಿ ವಿಭಿನ್ನ ಮತ್ತು ಸಾಧನೆಯು ಕೂಡ.
ಯುವಕರು ಅದರಲ್ಲೂ ಸೂರ್ಯ ರಲ್ಲಿ ಉತ್ಸಾಹವಿದೆ, ಒಳ್ಳೆಯ ಆಟದ ಜೊತೆಗೆ ತಾಳ್ಮೆ ಇದ್ದರೆ ಉತ್ತಮ.
- ನುಗ್ಗೆಕಾಯಿ ಕರಿ ಬೇಯಿಸುವುದು ಹೇಗೆSpread the loveನುಗ್ಗೆಕಾಯಿ ಕರಿ ಬೇಯಿಸುವುದು ಹೇಗೆ ಬೇಕಾಗುವ ಪದಾರ್ಥಗಳು… ನುಗ್ಗೆಕಾಯಿ- 4 ಕೊಬ್ಬರಿ- ಸ್ವಲ್ಪ ಕಡಲೆಕಾಯಿ ಬೀಜ- 1 ಸಣ್ಣ ಬಟ್ಟಲು ಬಿಳಿ ಎಳ್ಳು- 1 ಚಮಚ ಸಾಸಿವೆ- ಸ್ವಲ್ಪ ಜೀರಿಗೆ-ಸ್ವಲ್ಪ ಕರಿಬೇವು-ಸ್ವಲ್ಪ ಹಸಿಮೆಣಸಿನ ಕಾಯಿ – 2 (ಸಣ್ಣಗೆ ಹೆಚ್ಚಿದ್ದು) ಈರುಳ್ಳಿ- 2 (ಉದ್ದುದ್ದಕ್ಕೆ ಹೆಚ್ಚಿದ್ದು)… Read more: ನುಗ್ಗೆಕಾಯಿ ಕರಿ ಬೇಯಿಸುವುದು ಹೇಗೆ
- ಹೇಗೆ ಬೇಯಿಸುವುದು ಎಗ್-ಪೊಟ್ಯಾಟೊ ಕಟ್ಲೆಟ್Spread the loveಹೇಗೆ ಬೇಯಿಸುವುದು ಎಗ್-ಪೊಟ್ಯಾಟೊ ಕಟ್ಲೆಟ್ ಬೇಕಾಗುವ ಪದಾರ್ಥಗಳು… ಅಲೂಗಡ್ಡೆ- 4 ಮೊಟ್ಟೆ-3 ಅಚ್ಚ ಖಾರದ ಪುಡಿ- 1 ಚಮಚ ದನಿಯಾ ಪುಡಿ- ಅರ್ಧ ಚಮಚ ಅರಿಶಿನದ ಪುಡಿ- ಸ್ವಲ್ಪ ಉಪ್ಪು- ರುಚಿಗೆ ತಕ್ಕಷ್ಟು ಮ್ಯಾಗಿ ಮಸಾಲೆ ಪುಡಿ- ಅರ್ಧ ಚಮಚ ಕೊತ್ತಂಬರಿ ಸೊಪ್ಪು-ಸ್ವಲ್ಪ (ಸಣ್ಣಗೆ ಹೆಚ್ಚಿದ್ದು)… Read more: ಹೇಗೆ ಬೇಯಿಸುವುದು ಎಗ್-ಪೊಟ್ಯಾಟೊ ಕಟ್ಲೆಟ್
- ಬ್ರೆಡ್ ರೋಲ್ಗಳನ್ನು ಬೇಯಿಸುವುದು ಹೇಗೆSpread the loveಬ್ರೆಡ್ ರೋಲ್ಗಳನ್ನು ಬೇಯಿಸುವುದು ಹೇಗೆ ಬೇಕಾಗುವ ಪದಾರ್ಥಗಳು… ಆಲೂಗಡ್ಡೆ- 2 ಈರುಳ್ಳಿ- 1 (ಸಣ್ಣಗೆ ಹೆಚ್ಚಿದ್ದು) ಹಸಿ ಮೆಣಸಿನ ಕಾಯಿ- 2 ಉಪ್ಪು-ರುಚಿಗೆ ತಕ್ಕಷ್ಟು ಖಾರದ ಪುಡಿ- ಸ್ವಲ್ಪ ಜೀರಿಗೆ ಪುಡಿ-ಸ್ವಲ್ಪ ಚಾಟ್ ಮಸಾಲೆ ಪುಡಿ- ಸ್ವಲ್ಪ ಬ್ರೆಡ್ ಸ್ಲೈಸ್- 5-6 ಮೈದಾ ಹಿಟ್ಟು- ಸ್ವಲ್ಪ… Read more: ಬ್ರೆಡ್ ರೋಲ್ಗಳನ್ನು ಬೇಯಿಸುವುದು ಹೇಗೆ
- ಮನೆದಲ್ಲೇ ಜ್ವರಕ್ಕೆ ಹೆಚ್ಚು ಏನು ಮಾಡಬಹುದು:Spread the loveಮನೆದಲ್ಲೇ ಜ್ವರಕ್ಕೆ ಹೆಚ್ಚು ಏನು ಮಾಡಬಹುದು: ✅ ಶೀತ ಸರಪಳಿ (cold compress): ಗಾಳಿಗುಡಿಯುವ ತೊಟ್ಟಿಲಿನಲ್ಲಿ ಅಥವಾ ಫ್ಯಾನಿನ ಕೆಳಗೆ ತಂಪಾದ ನೀರಿನ ಟವಲ್ ಮುಚ್ಚಿಕೊಂಡು ಬಿಸಿ ತಗ್ಗಿಸಬಹುದು. ✅ ತಣ್ಣನೆಯ/ಹಗುರ ಆಹಾರ: ಸಜ್ಜೆ ಗಂಜಿ, ಅಕ್ಕಿ ಅನ್ನ, ಹಸಿವಿದ್ರೆ ಹಸಿವಿನಂತೆ ಹಳದಿ ಬಣ್ಣದ ಸಾರು… Read more: ಮನೆದಲ್ಲೇ ಜ್ವರಕ್ಕೆ ಹೆಚ್ಚು ಏನು ಮಾಡಬಹುದು:
- ಖಜ್ಜಿಯಾರ್- ಭಾರತದಲ್ಲಿ ಭೇಟಿ ನೀಡಬೇಕಾದ ಸ್ಥಳಗಳುSpread the loveಖಜ್ಜಿಯಾರ್- ಭಾರತದಲ್ಲಿ ಭೇಟಿ ನೀಡಬೇಕಾದ ಸ್ಥಳಗಳು ಖಜ್ಜಿಯಾರ್ ಹಿಮಾಚಲ ಪ್ರದೇಶದ ಒಂದು ಸಣ್ಣ ಬೆಟ್ಟದ ಪಟ್ಟಣವಾಗಿದ್ದು, ಇದು ಸಮೃದ್ಧವಾದ ರಮಣೀಯ ಸೌಂದರ್ಯದಿಂದ ಆಶೀರ್ವದಿಸಲ್ಪಟ್ಟಿದೆ. 6,500 ಅಡಿ ಎತ್ತರದಲ್ಲಿರುವ ಈ ಸ್ಥಳವು ವಿಶಾಲವಾದ ದಟ್ಟವಾದ ಕಾಡುಗಳು, ಸರೋವರಗಳು ಮತ್ತು ವಿಶಾಲವಾದ ಹುಲ್ಲುಗಾವಲು ಪ್ರದೇಶಗಳನ್ನು ಒಳಗೊಂಡಿದೆ. ಚಂಬಾ ಕಣಿವೆಯ… Read more: ಖಜ್ಜಿಯಾರ್- ಭಾರತದಲ್ಲಿ ಭೇಟಿ ನೀಡಬೇಕಾದ ಸ್ಥಳಗಳು