ವಿರಾಟ್ ಸುಮ್ಮನೆ ನಾಯಕನಾಗಲಿಲ್ಲ, ದೋನಿ ಮುಂದೆಯೇ ಉತ್ತಮ ನಾಯಕ ಎಂದು ನಿರೂಪಿಸಿದ ಇವರು ಮದ್ಯಮ ಕ್ರಮಾಂಕ ದಾಂಡಿಗ ಮತ್ತು ಬಲಗೈ ಮಧ್ಯಮ ವೇಗದ ಬೌಲಿಂಗ್ ಕೂಡ ಮಾಡಬಲ್ಲರು.
18 ರ ಒಳಗಿನ ತಂಡ , ದೆಲ್ಲಿ ರಣಜಿ ತಂಡ, ಅಂತರರಾಷ್ಟ್ರೀಯ ಏಕದಿನ, ಟೆಸ್ಟ್, ಚುಟುಕು 20-20, ಐಪಿಲ್ … ಹೀಗೆ ಎಲ್ಲಾ ಕ್ಷೇತ್ರದಲ್ಲೂ ತಮ್ಮ ಚಾಪು ಮೂಡಿಸಿದ ಆಟಗಾರ. ಯಾವುದು ಸರಾಗವಾಗಿ ಕೈತಲುಪುದಿಲ್ಲ ಎಂಬಂತೆ ಸತತ ಸೋಲು, ನೋವು, ಟೀಕೆಗಳನ್ನು ಮೆಟ್ಟಿನಿಂತಮೇಲೆಯೇ ಸಾದನೆ ಎನಿಸಿದ್ದು.
ಕಳೆದ ಐಪಿಎಲ್ ನ ( 26-8-2020 ) ಹೋತ್ತಿನಲ್ಲಿ ಸುಮಾರು ಎಂಟ-ಒಂಬತ್ತಿನ ತಿಂಗಳ ನಂತರ ಭಾರತ ತನ್ನ ಆಸ್ಟ್ರೇಲಿಯದ ಪ್ರವಾಸ ತಂಡ ಘೊಷಿಸಿತ್ತು ಇದು ಬಿಸಿಸಿಐ ನ ತೀರ್ಮಾನ ಇಲ್ಲಿ ನಾಯಕ ಕೊಹ್ಲಿ ತಂಡಕ್ಕೆ ಬೇಕಿರುವ ಆಟಗಾರರ ಹೆಸರನ್ನು ಸಲಹೆ ನೀಡಬಹುದು ಆದರೆ ತೀರ್ಮಾನ ಬೊರ್ಡ್ ಗೆ ಬಿಟ್ಟದ್ದು.
ಅರ್ಹತೆ – ಅದೃಷ್ಟ ಸಮನಾಗಿ ಸಿಗುವುದಿಲ್ಲ . ಎಷ್ಟೊ ಯುವ ಪ್ರತಿಭಾವಂತ ಆಟಗಾರರು ಕಾಣಸಿಗುತ್ತಾರೆ ಆದರೆ ಎಲ್ಲಾರು ತಂಡದಲ್ಲಿ ಸ್ಥಾನ ಗಿಟ್ಟಿಸಲಾರರು. ಆದರೆ “ತಾಳಿದವನು ಬಾಳಿಯಾನು” ಎಂಬಂತೆ ಕೆ ಎಲ್ ರಾಹುಲ್ ಮತ್ತಿತರಿಗೆ ಸ್ಥಾನ ದೊರೆತಿದೆ.
ಆದರೆ ಮೊನ್ನೆ (28-10-202) ನಡೆದ ಮುಂಬಾಯಿ – ಬೆಂಗಳೂರು ಆಟದಲ್ಲಿ ಈ ಆಯ್ಕೆಯ ಪರಿಣಾಮ ಎದ್ದು ಕಾಣುತ್ತಿತು. ಸಂದ ಸೋಲನೆನೇ ಕಾರಣವಾಗಿಸಿ ಮತ್ತು ಗೆದ್ದ ಗೆಲುವನ್ನೇ ನೆಪವಾಗಿಸಿ ಕೊಹ್ಲಿಯನ್ನು ( ಸೂ.ಕು.ಯಾ ) ತಂಡದ ಆಯ್ಕೆಯ ಬಗ್ಗೆ ಟೀಕಿಸಿ, ಸೂರ್ಯ ಕುಮಾರ್ ನ ಆಟ ಮೇರೆಸುವುದು ಎಷ್ಟು ಸರಿ ?

ಆಟ ಉಮ್ಮಸ್ಸು ಹೆಚ್ಚಿಸಬೇಕು, ನಡವಳಿಕೆ ಯನ್ನು ಹಾಳುಮಾಡಿಕೊಳ್ಳಬಾರದು. ಈ ಘಟನೆಯಿಂದ ಕೇಲವರು ಕೊಹ್ಲಿಯ ನೇರ ಗುರಾಯಿಸುವುದ ಸರಿಯಿಲ್ಲ ಎಂದರೆ ಇನ್ನೂಕೆಲವರು ಸೂರ್ಯ ಇನ್ನು ಅವರಿಂದ ಕಲಿಯುವುದಿದೆ ಮತ್ತು ಕೇವಲ ಒಂದು ಒಳ್ಳೆ ಆಟದಿಂದ ಚಾರಿತ್ರ್ಯ ಗುರುತಿಸಲು ಸಾದ್ಯವಿಲ್ಲ ಹಾಗೂ ನಡವಕೆ ಸರಿ ಇಲ್ಲ ಎಂದು ಗೊಣಗುತ್ತಿದ್ದಾರೆ.

ಸತತ ಸೋಲು ಕಾಣುತ್ತಿರುವ ಬೆಂಗಳೂರು ತಂಡದ ನಾಯಕ ಕೊಹ್ಲಿಯ ತಂಡದ ಆಯ್ಕೆಯ ಬಗ್ಗೆ ಅಪಸ್ವರ ಕೇಳಿ ಬರುತ್ತಿದ್ದೂ, ಮತ್ತೆ ತಂಡ ಲಯ ಕಂಡುಕೊಳ್ಳಬೇಕಾಗಿರುವುದ ಅನಿವಾರ್ಯವಾಗಿದೆ.
ಯಾವುದೇ ವ್ಯಕ್ತಿಯನ್ನು ಟೀಕಿಸುವ, ವ್ಯಂಗ್ಯ ಮಾಡುವ ಮುನ್ನ ಅತ ನಿಜವಾಗಲೂ ಅಡಂಬರವೇ ಅಥವಾ ಅತನ ನಡವಳಿಕೆಗೆ ಕಾರಣವಿದೆಯೇ ಎಂಬುದನ್ನು ತಿಳಿಯೂವುದು ಉತ್ತಮ
ಅದರಲ್ಲೂ ಕೊಹ್ಲಿ ಸಾದರಣವಲ್ಲ ಜಗತ್ತಿನ ಕ್ರಿಕೇಟ್ ಆಟಗಾರರಲ್ಲಿ ಇವರನ್ನು ಗುರುತಿಸುವ ರೀತಿ ವಿಭಿನ್ನ ಮತ್ತು ಸಾಧನೆಯು ಕೂಡ.
ಯುವಕರು ಅದರಲ್ಲೂ ಸೂರ್ಯ ರಲ್ಲಿ ಉತ್ಸಾಹವಿದೆ, ಒಳ್ಳೆಯ ಆಟದ ಜೊತೆಗೆ ತಾಳ್ಮೆ ಇದ್ದರೆ ಉತ್ತಮ.
- Anupam Kher – ಧುರಂಧರ್ 2 ಅನ್ನು ಪ್ರಚಾರದ ಚಿತ್ರ ಎಂದು ಕರೆಯುವವರನ್ನು ಅನುಪಮ್ ಖೇರ್ ಕಿಡಿAnupam Kher – ‘ಧುರಂಧರ್ 2’ ಪ್ರೊಪಗಾಂಡ ಸಿನಿಮಾ ಎಂದವರಿಗೆ ತಿರುಗೇಟು ನೀಡಿದ ಅನುಪಮ್ ಖೇರ್ ಇತ್ತೀಚೆಗೆ ಬಿಡುಗಡೆ ಆಗಿರುವ ‘ಧುರಂಧರ್: ದ ರಿವೇಂಜ್’ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ದೇಶದ ಅನೇಕ ಸೆಲೆಬ್ರಿಟಿಗಳು ಚಿತ್ರಮಂದಿರಕ್ಕೆ ಹೋಗಿ ಈ ಸಿನಿಮಾವನ್ನು ನೋಡಿ ವಿಮರ್ಶೆ ತಿಳಿಸುತ್ತಿದ್ದಾರೆ. ಹಿರಿಯ… Read more: Anupam Kher – ಧುರಂಧರ್ 2 ಅನ್ನು ಪ್ರಚಾರದ ಚಿತ್ರ ಎಂದು ಕರೆಯುವವರನ್ನು ಅನುಪಮ್ ಖೇರ್ ಕಿಡಿ
- Donald Trump – ಇರಾನ್ಗೆ ಟ್ರಂಪ್ 48 ಗಂಟೆಗಳ ಎಚ್ಚರಿಕೆ ಹಾರ್ಮುಜ್ ಜಲಸಂಧಿ ತೆರೆಯಿರಿ ಇಲ್ಲದಿದ್ದರೆ ದಾಳಿDonald Trump: 48 ಗಂಟೆಯೊಳಗೆ ಹಾರ್ಮುಜ್ ಜಲಸಂಧಿ ತೆರೀರಿ, ಇಲ್ದಿದ್ರೆ ಇರಾನ್ಗೆ ಟ್ರಂಪ್ ಬೆದರಿಕೆ ಡೊನಾಲ್ಡ್ ಟ್ರಂಪ್ ಇರಾನ್ಗೆ 48 ಗಂಟೆಗಳ ಗಡುವು ನೀಡಿದ್ದಾರೆ, ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ, ಇರಾನ್ನ ವಿದ್ಯುತ್ ಸ್ಥಾವರ ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅಮೆರಿಕ-ಇಸ್ರೇಲ್ ದಾಳಿಯ ನಂತರ ಇರಾನ್ ಜಲಸಂಧಿಯನ್ನು ಮುಚ್ಚಿತ್ತು.… Read more: Donald Trump – ಇರಾನ್ಗೆ ಟ್ರಂಪ್ 48 ಗಂಟೆಗಳ ಎಚ್ಚರಿಕೆ ಹಾರ್ಮುಜ್ ಜಲಸಂಧಿ ತೆರೆಯಿರಿ ಇಲ್ಲದಿದ್ದರೆ ದಾಳಿ
- WhatsApp Digital Arrest Scam – ಡಿಜಿಟಲ್ ಅರೆಸ್ಟ್ | Kannada FolksWhatsApp Digital Arrest Scam – ಡಿಜಿಟಲ್ ಅರೆಸ್ಟ್ ಕೇಂದ್ರ ಗೃಹ ಸಚಿವಾಲಯವು ‘ಡಿಜಿಟಲ್ ಅರೆಸ್ಟ್’ ವಂಚನೆ ನಿಯಂತ್ರಿಸಲು ವಾಟ್ಸಾಪ್ಗೆ ಮಹತ್ವದ ನಿರ್ದೇಶನ ನೀಡಿದೆ. ವಂಚಕರ ಮೊಬೈಲ್ ಡಿವೈಸ್ ಐಡಿಗಳನ್ನು ಶಾಶ್ವತವಾಗಿ ನಿರ್ಬಂಧಿಸುವುದು, ಅಕೌಂಟ್ಗಳನ್ನು ಸಿಮ್ಗೆ ಲಿಂಕ್ ಮಾಡುವುದು, ಮತ್ತು ಫೇಕ್ ಪ್ರೊಫೈಲ್ಗಳನ್ನು ಪತ್ತೆಹಚ್ಚಲು ಎಐ ಬಳಸುವಂತೆ ಸೂಚಿಸಿದೆ.… Read more: WhatsApp Digital Arrest Scam – ಡಿಜಿಟಲ್ ಅರೆಸ್ಟ್ | Kannada Folks
- India Blocks 300 Betting Sites-ಭಾರತದಲ್ಲಿ 300 ಬೆಟ್ಟಿಂಗ್ ನಿಷೇಧ |Kannada FolksIndia Blocks 300 Betting Sites-ಭಾರತದಲ್ಲಿ 300 ಬೆಟ್ಟಿಂಗ್ ನಿಷೇಧ ಅಕ್ರಮ ಗ್ಯಾಂಬ್ಲಿಂಗ್ ಮತ್ತು ಬೆಟ್ಟಿಂಗ್ ಜಾಲದ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ 300ಕ್ಕೂ ಹೆಚ್ಚು ಬೆಟ್ಟಿಂಗ್ ವೆಬ್ಸೈಟ್, ಆ್ಯಪ್ಗಳನ್ನು ನಿರ್ಬಂಧಿಸಿದ್ದಾರೆ. ಆನ್ಲೈನ್ ಸ್ಪೋರ್ಟ್ಸ್ ಬೆಟ್ಟಿಂಗ್ ಪ್ಲಾಟ್ಫಾರ್ಮ್ಗಳು ಹಾಗೂ ಸ್ಲಾಟ್ಸ್ ಮೇಲೆ ಕ್ರಮ ಕೈಗೊಳ್ಳಲಾಗಿದೆ. ರಿಯಲ್-ಮನಿ ಕಾರ್ಡ್ಸ್ ಮತ್ತು… Read more: India Blocks 300 Betting Sites-ಭಾರತದಲ್ಲಿ 300 ಬೆಟ್ಟಿಂಗ್ ನಿಷೇಧ |Kannada Folks
- Bengaluru Pink Line Launch-ಪಿಂಕ್ ಲೈನ್ ಆರಂಭಕ್ಕೆ ಸಿದ್ಧತೆ |Kannada FolksBengaluru Pink Line Launch-ಪಿಂಕ್ ಲೈನ್ ಆರಂಭಕ್ಕೆ ಸಿದ್ಧತೆ ಕಾಳೇನ ಅಗ್ರಹಾರದಿಂದ ತಾವರೆಕೆರೆ ವರೆಗಿನ ನಮ್ಮ ಮೆಟ್ರೋ ಪಿಂಕ್ ಲೈನ್ ಮಾರ್ಗವನ್ನು ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಳಿಸಲು ತಯಾರಿ ನಡೆದಿದೆ. ಇದಕ್ಕಾಗಿ ನಾಳೆಯಿಂದ ಏಪ್ರಿಲ್ 5ರವರೆಗೆ RDSO ಅಧಿಕಾರಿಗಳಿಂದ ರೈಲು ವೇಗ, ಲೋಡ್ ಟೆಸ್ಟ್ ಸೇರಿ ವ್ಯಾಪಕ ಪರಿಶೀಲನೆ… Read more: Bengaluru Pink Line Launch-ಪಿಂಕ್ ಲೈನ್ ಆರಂಭಕ್ಕೆ ಸಿದ್ಧತೆ |Kannada Folks
Support Us 


