ವಿರಾಟ್ ಸುಮ್ಮನೆ ನಾಯಕನಾಗಲಿಲ್ಲ, ದೋನಿ ಮುಂದೆಯೇ ಉತ್ತಮ ನಾಯಕ ಎಂದು ನಿರೂಪಿಸಿದ ಇವರು ಮದ್ಯಮ ಕ್ರಮಾಂಕ ದಾಂಡಿಗ ಮತ್ತು ಬಲಗೈ ಮಧ್ಯಮ ವೇಗದ ಬೌಲಿಂಗ್ ಕೂಡ ಮಾಡಬಲ್ಲರು.
18 ರ ಒಳಗಿನ ತಂಡ , ದೆಲ್ಲಿ ರಣಜಿ ತಂಡ, ಅಂತರರಾಷ್ಟ್ರೀಯ ಏಕದಿನ, ಟೆಸ್ಟ್, ಚುಟುಕು 20-20, ಐಪಿಲ್ … ಹೀಗೆ ಎಲ್ಲಾ ಕ್ಷೇತ್ರದಲ್ಲೂ ತಮ್ಮ ಚಾಪು ಮೂಡಿಸಿದ ಆಟಗಾರ. ಯಾವುದು ಸರಾಗವಾಗಿ ಕೈತಲುಪುದಿಲ್ಲ ಎಂಬಂತೆ ಸತತ ಸೋಲು, ನೋವು, ಟೀಕೆಗಳನ್ನು ಮೆಟ್ಟಿನಿಂತಮೇಲೆಯೇ ಸಾದನೆ ಎನಿಸಿದ್ದು.
ಕಳೆದ ಐಪಿಎಲ್ ನ ( 26-8-2020 ) ಹೋತ್ತಿನಲ್ಲಿ ಸುಮಾರು ಎಂಟ-ಒಂಬತ್ತಿನ ತಿಂಗಳ ನಂತರ ಭಾರತ ತನ್ನ ಆಸ್ಟ್ರೇಲಿಯದ ಪ್ರವಾಸ ತಂಡ ಘೊಷಿಸಿತ್ತು ಇದು ಬಿಸಿಸಿಐ ನ ತೀರ್ಮಾನ ಇಲ್ಲಿ ನಾಯಕ ಕೊಹ್ಲಿ ತಂಡಕ್ಕೆ ಬೇಕಿರುವ ಆಟಗಾರರ ಹೆಸರನ್ನು ಸಲಹೆ ನೀಡಬಹುದು ಆದರೆ ತೀರ್ಮಾನ ಬೊರ್ಡ್ ಗೆ ಬಿಟ್ಟದ್ದು.
ಅರ್ಹತೆ – ಅದೃಷ್ಟ ಸಮನಾಗಿ ಸಿಗುವುದಿಲ್ಲ . ಎಷ್ಟೊ ಯುವ ಪ್ರತಿಭಾವಂತ ಆಟಗಾರರು ಕಾಣಸಿಗುತ್ತಾರೆ ಆದರೆ ಎಲ್ಲಾರು ತಂಡದಲ್ಲಿ ಸ್ಥಾನ ಗಿಟ್ಟಿಸಲಾರರು. ಆದರೆ “ತಾಳಿದವನು ಬಾಳಿಯಾನು” ಎಂಬಂತೆ ಕೆ ಎಲ್ ರಾಹುಲ್ ಮತ್ತಿತರಿಗೆ ಸ್ಥಾನ ದೊರೆತಿದೆ.
ಆದರೆ ಮೊನ್ನೆ (28-10-202) ನಡೆದ ಮುಂಬಾಯಿ – ಬೆಂಗಳೂರು ಆಟದಲ್ಲಿ ಈ ಆಯ್ಕೆಯ ಪರಿಣಾಮ ಎದ್ದು ಕಾಣುತ್ತಿತು. ಸಂದ ಸೋಲನೆನೇ ಕಾರಣವಾಗಿಸಿ ಮತ್ತು ಗೆದ್ದ ಗೆಲುವನ್ನೇ ನೆಪವಾಗಿಸಿ ಕೊಹ್ಲಿಯನ್ನು ( ಸೂ.ಕು.ಯಾ ) ತಂಡದ ಆಯ್ಕೆಯ ಬಗ್ಗೆ ಟೀಕಿಸಿ, ಸೂರ್ಯ ಕುಮಾರ್ ನ ಆಟ ಮೇರೆಸುವುದು ಎಷ್ಟು ಸರಿ ?

ಆಟ ಉಮ್ಮಸ್ಸು ಹೆಚ್ಚಿಸಬೇಕು, ನಡವಳಿಕೆ ಯನ್ನು ಹಾಳುಮಾಡಿಕೊಳ್ಳಬಾರದು. ಈ ಘಟನೆಯಿಂದ ಕೇಲವರು ಕೊಹ್ಲಿಯ ನೇರ ಗುರಾಯಿಸುವುದ ಸರಿಯಿಲ್ಲ ಎಂದರೆ ಇನ್ನೂಕೆಲವರು ಸೂರ್ಯ ಇನ್ನು ಅವರಿಂದ ಕಲಿಯುವುದಿದೆ ಮತ್ತು ಕೇವಲ ಒಂದು ಒಳ್ಳೆ ಆಟದಿಂದ ಚಾರಿತ್ರ್ಯ ಗುರುತಿಸಲು ಸಾದ್ಯವಿಲ್ಲ ಹಾಗೂ ನಡವಕೆ ಸರಿ ಇಲ್ಲ ಎಂದು ಗೊಣಗುತ್ತಿದ್ದಾರೆ.

ಸತತ ಸೋಲು ಕಾಣುತ್ತಿರುವ ಬೆಂಗಳೂರು ತಂಡದ ನಾಯಕ ಕೊಹ್ಲಿಯ ತಂಡದ ಆಯ್ಕೆಯ ಬಗ್ಗೆ ಅಪಸ್ವರ ಕೇಳಿ ಬರುತ್ತಿದ್ದೂ, ಮತ್ತೆ ತಂಡ ಲಯ ಕಂಡುಕೊಳ್ಳಬೇಕಾಗಿರುವುದ ಅನಿವಾರ್ಯವಾಗಿದೆ.
ಯಾವುದೇ ವ್ಯಕ್ತಿಯನ್ನು ಟೀಕಿಸುವ, ವ್ಯಂಗ್ಯ ಮಾಡುವ ಮುನ್ನ ಅತ ನಿಜವಾಗಲೂ ಅಡಂಬರವೇ ಅಥವಾ ಅತನ ನಡವಳಿಕೆಗೆ ಕಾರಣವಿದೆಯೇ ಎಂಬುದನ್ನು ತಿಳಿಯೂವುದು ಉತ್ತಮ
ಅದರಲ್ಲೂ ಕೊಹ್ಲಿ ಸಾದರಣವಲ್ಲ ಜಗತ್ತಿನ ಕ್ರಿಕೇಟ್ ಆಟಗಾರರಲ್ಲಿ ಇವರನ್ನು ಗುರುತಿಸುವ ರೀತಿ ವಿಭಿನ್ನ ಮತ್ತು ಸಾಧನೆಯು ಕೂಡ.
ಯುವಕರು ಅದರಲ್ಲೂ ಸೂರ್ಯ ರಲ್ಲಿ ಉತ್ಸಾಹವಿದೆ, ಒಳ್ಳೆಯ ಆಟದ ಜೊತೆಗೆ ತಾಳ್ಮೆ ಇದ್ದರೆ ಉತ್ತಮ.
- Mental Health – ಮಾನಸಿಕ ಆರೋಗ್ಯ ವರ್ಧನೆಗೆ ಈ 15 ಸೂತ್ರಗಳನ್ನು ಪಾಲಿಸಬೇಕುMental Health – ನಿಮ್ಮ ಮಾನಸಿಕ ಆರೋಗ್ಯವನ್ನು ಸುಧಾರಿಸಲು ಸಲಹೆಗಳು ಮಾನಸಿಕ ಆರೋಗ್ಯ ವರ್ಧನೆಗೆ ಉತ್ತಮ ನಿದ್ರೆ, ಪೌಷ್ಟಿಕ ಆಹಾರ, ದೈಹಿಕ ವ್ಯಾಯಾಮ, ಮತ್ತು ಒತ್ತಡ ನಿರ್ವಹಣೆ ಅತ್ಯಗತ್ಯ. ಪ್ರತಿದಿನ ಧ್ಯಾನ, ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವುದು, ಸಾಮಾಜಿಕ ಸಂಪರ್ಕ, ಮತ್ತು ಹವ್ಯಾಸಗಳಲ್ಲಿ ತೊಡಗಿಕೊಳ್ಳುವುದು ಮನಸ್ಸಿನ ಶಾಂತಿಗೆ ಸಹಕಾರಿ. ಸಕಾರಾತ್ಮಕ… Read more: Mental Health – ಮಾನಸಿಕ ಆರೋಗ್ಯ ವರ್ಧನೆಗೆ ಈ 15 ಸೂತ್ರಗಳನ್ನು ಪಾಲಿಸಬೇಕು
- Bengaluru suburban rail project gets rs 500 crore ಬೆಂಗಳೂರು ಉಪನಗರ ರೈಲು ಯೋಜನೆಗೆ 500 ಕೋಟಿ ರೂ ಘೋಷಣೆlong pending Bengaluru suburban rail project gets Rs 500 crore ಕೇಂದ್ರ ಸರ್ಕಾರದ ಬಜೆಟ್ 2026ರಲ್ಲಿ ಬೆಂಗಳೂರು ಭಾಗದ ರೈಲು ಅಭಿವೃದ್ಧಿ ಯೋಜನೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅನುದಾನ ಘೋಷಿಸಿದ್ದಾರೆ. 2026-27ರ ಕೇಂದ್ರ ಬಜೆಟ್ನಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಬೆಂಗಳೂರು ಉಪನಗರ ರೈಲು… Read more: Bengaluru suburban rail project gets rs 500 crore ಬೆಂಗಳೂರು ಉಪನಗರ ರೈಲು ಯೋಜನೆಗೆ 500 ಕೋಟಿ ರೂ ಘೋಷಣೆ
- Elections what was the hurry Mamata asks during sc hearing on sirಸುಪ್ರೀಂ ಕೋರ್ಟ್ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ; ಹೊಸ ದಾಖಲೆwest bengal targeted by eci on eve of elections what was the hurry mamata asksm during sc hearing on sirಕೇಂದ್ರ ಚುನಾವಣಾ ಆಯೋಗ, ಪಶ್ಚಿಮ ಬಂಗಾಳವನ್ನು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮೂಲಕ ಗುರಿಯಾಗಿಸಲಾಗುತ್ತಿದೆ ಮತ್ತು ಈ ವಿಚಾರದಲ್ಲಿ ತಮಗೆ… Read more: Elections what was the hurry Mamata asks during sc hearing on sirಸುಪ್ರೀಂ ಕೋರ್ಟ್ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ; ಹೊಸ ದಾಖಲೆ
- B J P leadery khemchand singh takes oath as manipur cmಮಣಿಪುರ ನೂತನ ಸಿಎಂ ಆಗಿ ಖೇಮ್ಚಂದ್ ಸಿಂಗ್ ಪ್ರಮಾಣ ವಚನ ಸ್ವೀಕಾರB J P leader y khemchandsingh takes oath as manipur cm ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿದ ನಂತರ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ವೈ ಖೇಮ್ಚಂದ್ ಸಿಂಗ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಒಂದು… Read more: B J P leadery khemchand singh takes oath as manipur cmಮಣಿಪುರ ನೂತನ ಸಿಎಂ ಆಗಿ ಖೇಮ್ಚಂದ್ ಸಿಂಗ್ ಪ್ರಮಾಣ ವಚನ ಸ್ವೀಕಾರ
- explosives seized from residential area in bengaluru ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆexplosives-seized-from-residential-area-in-bengaluru-2 ರಾಜಧಾನಿ ಬೆಂಗಳೂರಿನ ವಸತಿ ಪ್ರದೇಶದಲ್ಲಿ ಅನುಮಾನಸ್ಪದ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ಅಕ್ಷಯನಗರದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಕಲ್ಲು ಬಂಡೆಗಳನ್ನು ಒಡೆಯಲು “ಅಕ್ರಮವಾಗಿ” ಬಳಸಲಾಗುತ್ತಿದ್ದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ. Read Here Landmine explosion on the border ವಶಪಡಿಸಿಕೊಂಡ… Read more: explosives seized from residential area in bengaluru ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ
Support Us 


