ವಿರಾಟ್ ಸುಮ್ಮನೆ ನಾಯಕನಾಗಲಿಲ್ಲ, ದೋನಿ ಮುಂದೆಯೇ ಉತ್ತಮ ನಾಯಕ ಎಂದು ನಿರೂಪಿಸಿದ ಇವರು ಮದ್ಯಮ ಕ್ರಮಾಂಕ ದಾಂಡಿಗ ಮತ್ತು ಬಲಗೈ ಮಧ್ಯಮ ವೇಗದ ಬೌಲಿಂಗ್ ಕೂಡ ಮಾಡಬಲ್ಲರು.
18 ರ ಒಳಗಿನ ತಂಡ , ದೆಲ್ಲಿ ರಣಜಿ ತಂಡ, ಅಂತರರಾಷ್ಟ್ರೀಯ ಏಕದಿನ, ಟೆಸ್ಟ್, ಚುಟುಕು 20-20, ಐಪಿಲ್ … ಹೀಗೆ ಎಲ್ಲಾ ಕ್ಷೇತ್ರದಲ್ಲೂ ತಮ್ಮ ಚಾಪು ಮೂಡಿಸಿದ ಆಟಗಾರ. ಯಾವುದು ಸರಾಗವಾಗಿ ಕೈತಲುಪುದಿಲ್ಲ ಎಂಬಂತೆ ಸತತ ಸೋಲು, ನೋವು, ಟೀಕೆಗಳನ್ನು ಮೆಟ್ಟಿನಿಂತಮೇಲೆಯೇ ಸಾದನೆ ಎನಿಸಿದ್ದು.
ಕಳೆದ ಐಪಿಎಲ್ ನ ( 26-8-2020 ) ಹೋತ್ತಿನಲ್ಲಿ ಸುಮಾರು ಎಂಟ-ಒಂಬತ್ತಿನ ತಿಂಗಳ ನಂತರ ಭಾರತ ತನ್ನ ಆಸ್ಟ್ರೇಲಿಯದ ಪ್ರವಾಸ ತಂಡ ಘೊಷಿಸಿತ್ತು ಇದು ಬಿಸಿಸಿಐ ನ ತೀರ್ಮಾನ ಇಲ್ಲಿ ನಾಯಕ ಕೊಹ್ಲಿ ತಂಡಕ್ಕೆ ಬೇಕಿರುವ ಆಟಗಾರರ ಹೆಸರನ್ನು ಸಲಹೆ ನೀಡಬಹುದು ಆದರೆ ತೀರ್ಮಾನ ಬೊರ್ಡ್ ಗೆ ಬಿಟ್ಟದ್ದು.
ಅರ್ಹತೆ – ಅದೃಷ್ಟ ಸಮನಾಗಿ ಸಿಗುವುದಿಲ್ಲ . ಎಷ್ಟೊ ಯುವ ಪ್ರತಿಭಾವಂತ ಆಟಗಾರರು ಕಾಣಸಿಗುತ್ತಾರೆ ಆದರೆ ಎಲ್ಲಾರು ತಂಡದಲ್ಲಿ ಸ್ಥಾನ ಗಿಟ್ಟಿಸಲಾರರು. ಆದರೆ “ತಾಳಿದವನು ಬಾಳಿಯಾನು” ಎಂಬಂತೆ ಕೆ ಎಲ್ ರಾಹುಲ್ ಮತ್ತಿತರಿಗೆ ಸ್ಥಾನ ದೊರೆತಿದೆ.
ಆದರೆ ಮೊನ್ನೆ (28-10-202) ನಡೆದ ಮುಂಬಾಯಿ – ಬೆಂಗಳೂರು ಆಟದಲ್ಲಿ ಈ ಆಯ್ಕೆಯ ಪರಿಣಾಮ ಎದ್ದು ಕಾಣುತ್ತಿತು. ಸಂದ ಸೋಲನೆನೇ ಕಾರಣವಾಗಿಸಿ ಮತ್ತು ಗೆದ್ದ ಗೆಲುವನ್ನೇ ನೆಪವಾಗಿಸಿ ಕೊಹ್ಲಿಯನ್ನು ( ಸೂ.ಕು.ಯಾ ) ತಂಡದ ಆಯ್ಕೆಯ ಬಗ್ಗೆ ಟೀಕಿಸಿ, ಸೂರ್ಯ ಕುಮಾರ್ ನ ಆಟ ಮೇರೆಸುವುದು ಎಷ್ಟು ಸರಿ ?

ಆಟ ಉಮ್ಮಸ್ಸು ಹೆಚ್ಚಿಸಬೇಕು, ನಡವಳಿಕೆ ಯನ್ನು ಹಾಳುಮಾಡಿಕೊಳ್ಳಬಾರದು. ಈ ಘಟನೆಯಿಂದ ಕೇಲವರು ಕೊಹ್ಲಿಯ ನೇರ ಗುರಾಯಿಸುವುದ ಸರಿಯಿಲ್ಲ ಎಂದರೆ ಇನ್ನೂಕೆಲವರು ಸೂರ್ಯ ಇನ್ನು ಅವರಿಂದ ಕಲಿಯುವುದಿದೆ ಮತ್ತು ಕೇವಲ ಒಂದು ಒಳ್ಳೆ ಆಟದಿಂದ ಚಾರಿತ್ರ್ಯ ಗುರುತಿಸಲು ಸಾದ್ಯವಿಲ್ಲ ಹಾಗೂ ನಡವಕೆ ಸರಿ ಇಲ್ಲ ಎಂದು ಗೊಣಗುತ್ತಿದ್ದಾರೆ.

ಸತತ ಸೋಲು ಕಾಣುತ್ತಿರುವ ಬೆಂಗಳೂರು ತಂಡದ ನಾಯಕ ಕೊಹ್ಲಿಯ ತಂಡದ ಆಯ್ಕೆಯ ಬಗ್ಗೆ ಅಪಸ್ವರ ಕೇಳಿ ಬರುತ್ತಿದ್ದೂ, ಮತ್ತೆ ತಂಡ ಲಯ ಕಂಡುಕೊಳ್ಳಬೇಕಾಗಿರುವುದ ಅನಿವಾರ್ಯವಾಗಿದೆ.
ಯಾವುದೇ ವ್ಯಕ್ತಿಯನ್ನು ಟೀಕಿಸುವ, ವ್ಯಂಗ್ಯ ಮಾಡುವ ಮುನ್ನ ಅತ ನಿಜವಾಗಲೂ ಅಡಂಬರವೇ ಅಥವಾ ಅತನ ನಡವಳಿಕೆಗೆ ಕಾರಣವಿದೆಯೇ ಎಂಬುದನ್ನು ತಿಳಿಯೂವುದು ಉತ್ತಮ
ಅದರಲ್ಲೂ ಕೊಹ್ಲಿ ಸಾದರಣವಲ್ಲ ಜಗತ್ತಿನ ಕ್ರಿಕೇಟ್ ಆಟಗಾರರಲ್ಲಿ ಇವರನ್ನು ಗುರುತಿಸುವ ರೀತಿ ವಿಭಿನ್ನ ಮತ್ತು ಸಾಧನೆಯು ಕೂಡ.
ಯುವಕರು ಅದರಲ್ಲೂ ಸೂರ್ಯ ರಲ್ಲಿ ಉತ್ಸಾಹವಿದೆ, ಒಳ್ಳೆಯ ಆಟದ ಜೊತೆಗೆ ತಾಳ್ಮೆ ಇದ್ದರೆ ಉತ್ತಮ.
- DC vs CSK IPL 2026 Live Score: ಡೆಲ್ಲಿ ಕ್ಯಾಪಿಟಲ್ಸ್ ಮೊದಲ ವಿಕೆಟ್ ಪತನDC vs CSK IPL 2026 Live Score: ಡೆಲ್ಲಿ ಕ್ಯಾಪಿಟಲ್ಸ್ ಮೊದಲ ವಿಕೆಟ್ ಪತನ ಮೊದಲ ವಿಕೆಟ್ ಪತನ ಮುಖೇಶ್ ಚೌಧರಿ ಎಸೆದ 4ನೇ ಓವರ್ನ 3ನೇ ಎಸೆತದಲ್ಲಿ ಆಫ್ ಸೈಡ್ನತ್ತ ರಾಕೆಟ್ ವೇಗದಲ್ಲಿ ಫೋರ್ ಬಾರಿಸಿದ ಪಾತುಮ್ ನಿಸ್ಸಂಕಾ. 4ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಸ್ಕೂಪ್… Read more: DC vs CSK IPL 2026 Live Score: ಡೆಲ್ಲಿ ಕ್ಯಾಪಿಟಲ್ಸ್ ಮೊದಲ ವಿಕೆಟ್ ಪತನ
- Thalapathy Vijay – ವಿಜಯ್ ಅವರ ಆಸ್ತಿ ಬಹಿರಂಗ ಹೂಡಿಕೆಗಳ ವಿವರ ಹೊರಬಂದಿತುThalapathy Vijay – ವಿಜಯ್ನ ಪೋರ್ಟ್ಫೋಲಿಯೋ ಇಂಟರೆಸ್ಟಿಂಗ್; ಹೂಡಿಕೆಯಲ್ಲಿ ಸಂಪ್ರದಾಯವಾದಿ; ಎಲ್ಲೆಲ್ಲಿದೆ ಅವರ 624 ಕೋಟಿ ರೂ ಹಣ? Actor turned politician Vijay’s Wealth Revealed: Rs 624 Crore Assets & Traditional Investments ನಟ ವಿಜಯ್ ಅವರ ಟಿವಿಕೆ ಪಕ್ಷದ ದಿಗ್ವಿಜಯದ ನಂತರ,… Read more: Thalapathy Vijay – ವಿಜಯ್ ಅವರ ಆಸ್ತಿ ಬಹಿರಂಗ ಹೂಡಿಕೆಗಳ ವಿವರ ಹೊರಬಂದಿತು
- West Bengal – CM ಸ್ಥಾನದಲ್ಲೇ ಮಮತಾ ಬ್ಯಾನರ್ಜಿ ಮುಂದಿನ ಸನ್ನಿವೇಶ ಏನು?West Bengal – ಸಿಎಂ ಸ್ಥಾನಕ್ಕೆ ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡದಿದ್ದರೆ ಪಶ್ಚಿಮ ಬಂಗಾಳದಲ್ಲಿ ಏನಾಗುತ್ತದೆ? ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ ಬಿಜೆಪಿ ರಾಜ್ಯದ ಮೊದಲ ಬಿಜೆಪಿ ಸರ್ಕಾರ ರಚನೆಗೆ ಮುಹೂರ್ತ ಫಿಕ್ಸ್ ಮಾಡುತ್ತಿದ್ದರೆ ಇತ್ತ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ… Read more: West Bengal – CM ಸ್ಥಾನದಲ್ಲೇ ಮಮತಾ ಬ್ಯಾನರ್ಜಿ ಮುಂದಿನ ಸನ್ನಿವೇಶ ಏನು?
- IPL 2026 – ಫೈನಲ್ ಆತಿಥ್ಯದ ಹಕ್ಕನ್ನು ಬೆಂಗಳೂರು ಕಳೆದುಕೊಳ್ಳುವ ಸಾಧ್ಯತೆ ಇದೆIPL 2026 – RCB ಅಭಿಮಾನಿಗಳಿಗೆ ಬಿಸಿಸಿಐ ಕಡೆಯಿಂದ ಶೀಘ್ರದಲ್ಲೇ ಕಹಿ ಸುದ್ದಿ! IPL 2026: ಕರ್ನಾಟಕದ ಕ್ರಿಕೆಟ್ ಕಾಶಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿ ಐಪಿಎಲ್ 2026ರ ಫೈನಲ್ ಪಂದ್ಯದ ರಣಕಹಳೆ ಮೊಳಗಲಿದೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಈಗ ಆಘಾತಕಾರಿ ಸುದ್ದಿಯೊಂದು ಎದುರಾಗಿದೆ. ಹಾಲಿ ಚಾಂಪಿಯನ್… Read more: IPL 2026 – ಫೈನಲ್ ಆತಿಥ್ಯದ ಹಕ್ಕನ್ನು ಬೆಂಗಳೂರು ಕಳೆದುಕೊಳ್ಳುವ ಸಾಧ್ಯತೆ ಇದೆ
- West Bengal – ಪಶ್ಚಿಮ ಬಂಗಾಳದಲ್ಲಿ SIR ಇಂಪ್ಯಾಕ್ಟ್ ಟಿಎಂಸಿ ಪ್ರದರ್ಶನ ಹೇಗೆ?West Bengal – ಎಸ್ಐಆರ್ನಲ್ಲಿ ಅತಿ ಹೆಚ್ಚು ಮತದಾರರು ಡಿಲೀಟ್ ಆಗಿದ್ದ ಕ್ಷೇತ್ರಗಳಲ್ಲಿ ಟಿಎಂಸಿ ಪ್ರದರ್ಶನ ಹೇಗಿತ್ತು? ಪಶ್ಚಿಮ ಬಂಗಾಳದಲ್ಲಿ ಈ ವರ್ಷದ ವಿಧಾನಸಭಾ ಚುನಾವಣೆಯ ಪ್ರಮುಖ ಅಂಶಗಳಲ್ಲಿ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಿದ್ದು ಕೂಡ ಭಾರೀ ಚರ್ಚೆಯ ವಿಷಯವಾಗಿತ್ತು. ಎಸ್ಐಆರ್ ವಿರುದ್ಧ ಸುಪ್ರೀಂ… Read more: West Bengal – ಪಶ್ಚಿಮ ಬಂಗಾಳದಲ್ಲಿ SIR ಇಂಪ್ಯಾಕ್ಟ್ ಟಿಎಂಸಿ ಪ್ರದರ್ಶನ ಹೇಗೆ?
Support Us 


