ವಿರಾಟ್ ಸುಮ್ಮನೆ ನಾಯಕನಾಗಲಿಲ್ಲ, ದೋನಿ ಮುಂದೆಯೇ ಉತ್ತಮ ನಾಯಕ ಎಂದು ನಿರೂಪಿಸಿದ ಇವರು ಮದ್ಯಮ ಕ್ರಮಾಂಕ ದಾಂಡಿಗ ಮತ್ತು ಬಲಗೈ ಮಧ್ಯಮ ವೇಗದ ಬೌಲಿಂಗ್ ಕೂಡ ಮಾಡಬಲ್ಲರು.
18 ರ ಒಳಗಿನ ತಂಡ , ದೆಲ್ಲಿ ರಣಜಿ ತಂಡ, ಅಂತರರಾಷ್ಟ್ರೀಯ ಏಕದಿನ, ಟೆಸ್ಟ್, ಚುಟುಕು 20-20, ಐಪಿಲ್ … ಹೀಗೆ ಎಲ್ಲಾ ಕ್ಷೇತ್ರದಲ್ಲೂ ತಮ್ಮ ಚಾಪು ಮೂಡಿಸಿದ ಆಟಗಾರ. ಯಾವುದು ಸರಾಗವಾಗಿ ಕೈತಲುಪುದಿಲ್ಲ ಎಂಬಂತೆ ಸತತ ಸೋಲು, ನೋವು, ಟೀಕೆಗಳನ್ನು ಮೆಟ್ಟಿನಿಂತಮೇಲೆಯೇ ಸಾದನೆ ಎನಿಸಿದ್ದು.
ಕಳೆದ ಐಪಿಎಲ್ ನ ( 26-8-2020 ) ಹೋತ್ತಿನಲ್ಲಿ ಸುಮಾರು ಎಂಟ-ಒಂಬತ್ತಿನ ತಿಂಗಳ ನಂತರ ಭಾರತ ತನ್ನ ಆಸ್ಟ್ರೇಲಿಯದ ಪ್ರವಾಸ ತಂಡ ಘೊಷಿಸಿತ್ತು ಇದು ಬಿಸಿಸಿಐ ನ ತೀರ್ಮಾನ ಇಲ್ಲಿ ನಾಯಕ ಕೊಹ್ಲಿ ತಂಡಕ್ಕೆ ಬೇಕಿರುವ ಆಟಗಾರರ ಹೆಸರನ್ನು ಸಲಹೆ ನೀಡಬಹುದು ಆದರೆ ತೀರ್ಮಾನ ಬೊರ್ಡ್ ಗೆ ಬಿಟ್ಟದ್ದು.
ಅರ್ಹತೆ – ಅದೃಷ್ಟ ಸಮನಾಗಿ ಸಿಗುವುದಿಲ್ಲ . ಎಷ್ಟೊ ಯುವ ಪ್ರತಿಭಾವಂತ ಆಟಗಾರರು ಕಾಣಸಿಗುತ್ತಾರೆ ಆದರೆ ಎಲ್ಲಾರು ತಂಡದಲ್ಲಿ ಸ್ಥಾನ ಗಿಟ್ಟಿಸಲಾರರು. ಆದರೆ “ತಾಳಿದವನು ಬಾಳಿಯಾನು” ಎಂಬಂತೆ ಕೆ ಎಲ್ ರಾಹುಲ್ ಮತ್ತಿತರಿಗೆ ಸ್ಥಾನ ದೊರೆತಿದೆ.
ಆದರೆ ಮೊನ್ನೆ (28-10-202) ನಡೆದ ಮುಂಬಾಯಿ – ಬೆಂಗಳೂರು ಆಟದಲ್ಲಿ ಈ ಆಯ್ಕೆಯ ಪರಿಣಾಮ ಎದ್ದು ಕಾಣುತ್ತಿತು. ಸಂದ ಸೋಲನೆನೇ ಕಾರಣವಾಗಿಸಿ ಮತ್ತು ಗೆದ್ದ ಗೆಲುವನ್ನೇ ನೆಪವಾಗಿಸಿ ಕೊಹ್ಲಿಯನ್ನು ( ಸೂ.ಕು.ಯಾ ) ತಂಡದ ಆಯ್ಕೆಯ ಬಗ್ಗೆ ಟೀಕಿಸಿ, ಸೂರ್ಯ ಕುಮಾರ್ ನ ಆಟ ಮೇರೆಸುವುದು ಎಷ್ಟು ಸರಿ ?
ಆಟ ಉಮ್ಮಸ್ಸು ಹೆಚ್ಚಿಸಬೇಕು, ನಡವಳಿಕೆ ಯನ್ನು ಹಾಳುಮಾಡಿಕೊಳ್ಳಬಾರದು. ಈ ಘಟನೆಯಿಂದ ಕೇಲವರು ಕೊಹ್ಲಿಯ ನೇರ ಗುರಾಯಿಸುವುದ ಸರಿಯಿಲ್ಲ ಎಂದರೆ ಇನ್ನೂಕೆಲವರು ಸೂರ್ಯ ಇನ್ನು ಅವರಿಂದ ಕಲಿಯುವುದಿದೆ ಮತ್ತು ಕೇವಲ ಒಂದು ಒಳ್ಳೆ ಆಟದಿಂದ ಚಾರಿತ್ರ್ಯ ಗುರುತಿಸಲು ಸಾದ್ಯವಿಲ್ಲ ಹಾಗೂ ನಡವಕೆ ಸರಿ ಇಲ್ಲ ಎಂದು ಗೊಣಗುತ್ತಿದ್ದಾರೆ.
ಸತತ ಸೋಲು ಕಾಣುತ್ತಿರುವ ಬೆಂಗಳೂರು ತಂಡದ ನಾಯಕ ಕೊಹ್ಲಿಯ ತಂಡದ ಆಯ್ಕೆಯ ಬಗ್ಗೆ ಅಪಸ್ವರ ಕೇಳಿ ಬರುತ್ತಿದ್ದೂ, ಮತ್ತೆ ತಂಡ ಲಯ ಕಂಡುಕೊಳ್ಳಬೇಕಾಗಿರುವುದ ಅನಿವಾರ್ಯವಾಗಿದೆ.
ಯಾವುದೇ ವ್ಯಕ್ತಿಯನ್ನು ಟೀಕಿಸುವ, ವ್ಯಂಗ್ಯ ಮಾಡುವ ಮುನ್ನ ಅತ ನಿಜವಾಗಲೂ ಅಡಂಬರವೇ ಅಥವಾ ಅತನ ನಡವಳಿಕೆಗೆ ಕಾರಣವಿದೆಯೇ ಎಂಬುದನ್ನು ತಿಳಿಯೂವುದು ಉತ್ತಮ
ಅದರಲ್ಲೂ ಕೊಹ್ಲಿ ಸಾದರಣವಲ್ಲ ಜಗತ್ತಿನ ಕ್ರಿಕೇಟ್ ಆಟಗಾರರಲ್ಲಿ ಇವರನ್ನು ಗುರುತಿಸುವ ರೀತಿ ವಿಭಿನ್ನ ಮತ್ತು ಸಾಧನೆಯು ಕೂಡ.
ಯುವಕರು ಅದರಲ್ಲೂ ಸೂರ್ಯ ರಲ್ಲಿ ಉತ್ಸಾಹವಿದೆ, ಒಳ್ಳೆಯ ಆಟದ ಜೊತೆಗೆ ತಾಳ್ಮೆ ಇದ್ದರೆ ಉತ್ತಮ.
- Rohit Sharma ICC World Cup Records – ರೋಹಿತ್ ಶರ್ಮಾ ವಿಶ್ವ ಕಪ್ ಇನ್ನಿಂಗ್ಸ್ನಲ್ಲಿ ಎಲ್ಲಾ ದಾಖಲೆಗಳುರೋಹಿತ್ ಶರ್ಮಾ ವಿಶ್ವ ಕಪ್ ಇನ್ನಿಂಗ್ಸ್ನಲ್ಲಿ ಎಲ್ಲಾ ದಾಖಲೆಗಳು ಕ್ರಿಕೆಟ್ ವಿಶ್ವಕಪ್ನಲ್ಲಿ ಇಂದು ರೋಹಿತ್ ಶರ್ಮಾ ಅವರ ಮುಂದೆ ದೆಹಲಿಯಲ್ಲಿ ಅಫ್ಘಾನಿಸ್ತಾನದ ವಿರುದ್ಧ ಆರಾಮದಾಯಕ ಗೆಲುವಿಗೆ ಕಾರಣರಾದ ಕಾರಣ ಸ್ಟ್ಯಾಂಡಿಂಗ್ ರೆಕಾರ್ಡ್ಗಳು ಎಂದಿಗೂ ಅವಕಾಶವಾಗಲಿಲ್ಲ. ರೋಹಿತ್ ಕೇವಲ 84 ಎಸೆತಗಳಲ್ಲಿ 131 ರನ್ ಸಿಡಿಸಿದಾಗ ಅವರ ತಂಡವು ಅಫ್ಘಾನಿಸ್ತಾನದ… Read more: Rohit Sharma ICC World Cup Records – ರೋಹಿತ್ ಶರ್ಮಾ ವಿಶ್ವ ಕಪ್ ಇನ್ನಿಂಗ್ಸ್ನಲ್ಲಿ ಎಲ್ಲಾ ದಾಖಲೆಗಳು
- This is the Concept of Kantara 2 – ಕಾಂತಾರ 2; ಇದೇ ಪೂರ್ತಿ ಕಥೆThis is the Concept of Kantara 2 – ಕಾಂತಾರ 2; ಇದೇ ಪೂರ್ತಿ ಕಥೆ ಯುಗಾದಿ ಹಬ್ಬದಂದು ಕಾಂತಾರ 2 ಚಿತ್ರದ ನಿರ್ಮಾಪಕರು ಚಿತ್ರದ ಸ್ಕ್ರಿಪ್ಟ್ ಕೆಲಸ ಆರಂಭಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹೊಂಬಾಳೆ ಚಿತ್ರಗಳು ಅಪ್ಡೇಟ್ ಹಂಚಿಕೊಂಡಿವೆ. “ಯುಗಾದಿ ಮತ್ತು ಹೊಸ ವರ್ಷದ ಈ ಶುಭ… Read more: This is the Concept of Kantara 2 – ಕಾಂತಾರ 2; ಇದೇ ಪೂರ್ತಿ ಕಥೆ
- Januma Needuthale Namma Thayi song lyrics in Kannada – ಜನುಮ ನೀಡುತಾಳೆಹಾಡು: ಜನುಮ ನೀಡುತ್ತಾಳೆ ನಮ್ಮ ತಾಯಿ ಚಿತ್ರ: ಬೇವು ಬೆಲ್ಲ (೧೯೯೩) ನಿರ್ದೇಶಕ: ಎಸ. ನಾರಾಯಣ್ ನಿರ್ಮಾಪಕರು: ಜೆ. ಗಿರಿಜಾ ಸಂಗೀತ: ಹಂಸಲೇಖ Januma Needuthale song lyrics in Kannada ಜನುಮ ನೀಡುತ್ತಾಳೆ ನಮ್ಮ ತಾಯಿ ಅನ್ನ ನೀಡುತ್ತಾಳೆ ಭೂಮಿ ತಾಯಿ ಮಾತು ನೀಡುತ್ತಾಳೆ ಕನ್ನಡ ತಾಯಿ… Read more: Januma Needuthale Namma Thayi song lyrics in Kannada – ಜನುಮ ನೀಡುತಾಳೆ
- Powerful Ganesh mantras – Collection of Ganesh Stotram – ಶಕ್ತಿಯುತ ಗಣೇಶ ಮಂತ್ರಗಳು – ಗಣೇಶ ಸ್ತೋತ್ರದ ಸಂಗ್ರಹಶಕ್ತಿಯುತ ಗಣೇಶ ಮಂತ್ರಗಳು – ಗಣೇಶ ಸ್ತೋತ್ರದ ಸಂಗ್ರಹ ಅಡೆತಡೆಗಳನ್ನು ಹೋಗಲಾಡಿಸುವವನು, ಕಲೆ ಮತ್ತು ವಿಜ್ಞಾನಗಳ ಪೋಷಕ ಮತ್ತು ಬುದ್ಧಿ ಮತ್ತು ಬುದ್ಧಿವಂತಿಕೆಯ ‘ದೇವ’ ಎಂದು ವ್ಯಾಪಕವಾಗಿ ಪೂಜಿಸಲ್ಪಟ್ಟ, ಭಗವಾನ್ ಗಣೇಶ (ಗಣಪತಿ ಮತ್ತು ವಿನಾಯಕ ಎಂದೂ ಕರೆಯುತ್ತಾರೆ) ಹಿಂದೂ ಧರ್ಮದಲ್ಲಿ ಅತ್ಯಂತ ಪ್ರಸಿದ್ಧ ಮತ್ತು ಹೆಚ್ಚು ಪೂಜಿಸುವ… Read more: Powerful Ganesh mantras – Collection of Ganesh Stotram – ಶಕ್ತಿಯುತ ಗಣೇಶ ಮಂತ್ರಗಳು – ಗಣೇಶ ಸ್ತೋತ್ರದ ಸಂಗ್ರಹ
- The Story Behind Ganesh Chaturthi – ಗಣೇಶ ಚತುರ್ಥಿThe Story Behind Ganesh Chaturthi – ಗಣೇಶ ಚತುರ್ಥಿ ಗಣೇಶ ಚತುರ್ಥಿಯು ಭಾರತದಲ್ಲಿ ಅತ್ಯಂತ ಉತ್ಸಾಹ ಮತ್ತು ಭಕ್ತಿಯಿಂದ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಹಬ್ಬವು ಗಣೇಶನ ಜನ್ಮದಿನವನ್ನು ಸೂಚಿಸುತ್ತದೆ; ಜ್ಞಾನ, ಬುದ್ಧಿವಂತಿಕೆ, ಸಮೃದ್ಧಿ ಮತ್ತು ಅದೃಷ್ಟದ ಪ್ರಭು. ಈ ಹಬ್ಬವನ್ನು ವಿನಾಯಕ ಚತುರ್ಥಿ ಅಥವಾ ವಿನಾಯಕ… Read more: The Story Behind Ganesh Chaturthi – ಗಣೇಶ ಚತುರ್ಥಿ