ಮಾಲಂಗಿ ಮಡುವಾಗಿ ತಲಕಾಡು ಮರಳಾಗಿ ಮೈಸೂರು ರಾಜರಿಗೆ ಮಕ್ಕಳಾಗದಿರಲಿ – ಅಜ್ಜ ಹೇಳಿದ ಕಥೆ / ಜಾನಪದ ಕಥೆಗಳು
ಪೂರ್ವ ಕಾಲದಿಂದಲೂ ಮೈಸೂರಿನಲ್ಲಿ ವೈಭವದ ಮನೆತನಗಳನ್ನು ಕಂಡಿದ್ದೇವೆ ಆದರೆ ವಂಶಸ್ಥರು ತಮ್ಮ ಸ್ವಂತ ಪೀಳಿಗೆ ಮುಂದುವರಿಸಲು ವಿಫಲಗೊಂಡಿವೆ ಅದಕ್ಕೆ ವೈಜ್ಞಾನಿಕ ಅರ್ಥ ಏನೇ ಇದ್ದರು ನಾವು ಕೇಳಿ – ಅರಿಯದ ಮಾತೊಂದು ಇರುವುದಂತೂ ನಿಜ.
ಆ ಶ್ರಿರಂಗ ಪಟ್ಟಣದಲ್ಲಿ ವಿಜಯ ನಗರದ ಸಮಂತ ರಾಜ ಆಡಳಿತ ನಡೆಸುತ್ತಿದ್ದ. ವಿಸ ಎಂಬಂತೆ ಅತನಿಗೆ ಬೇನ್ನು ಉಣ್ಣಿನ ಕಾಯಿಲೆ ಕಾಣಿಸಿತು. ಅತನ ಹೆಂಡತಿ ಶಿವಶರಣೆ ಅಲುಮೇಲಮ್ಮ ಮಹಾ ಪತಿವ್ರತೆ ತನ್ನ ಪತಿಯ ಕಾಯಿಲೆ ಗುಣಪಡಿಸಲು ಕೈಲಾಸ ವನದಂತಿದ್ದ ತಲಕಾಡಿಗೆ ಬಂದು ಅಲ್ಲಿನ ವೈದ್ಯನಾಥೇಶ್ವರ ದೇಗುಲದಲ್ಲಿ ಪೂಜೆಗಾಗಿ ಬರುತ್ತಾರೆ.
ತಪ – ಪೂಜೆ ಮುಗಿದ ನಂತರ ಅತಿಯಾದ ಪ್ರಯಾಣ ಬಾಸವಾಗಿ ವಿಶ್ರಮಿಸಲು ಆಗದೆ ರಾಜ ಅಸುನೀಗುತ್ತಾನೆ. ಅದಾಗಲೇ ಶ್ರೀರಂಗ ಪಟ್ಟಣದ ರಾಜನ ಅಸಾಹಯಕತೆ ತಿಳಿದಿದ್ದ ಮೈಸೂರಿನ ರಾಜ ಒಡೆಯರು ಸೇನೆಯೋಂದಿಗೆ ತಲಕಾಡಿನ ಮೇಲೆ ಮುತ್ತಿಗೆ ಹಾಕುತ್ತಾರೆ.
ವಿಷಯ ತಿಳಿದ ಅಲುಮೇಲಮ್ಮ ಹತ್ತಿರದ ಮಾಲಂಗಿ ಊರಿನಲ್ಲಿ ಆಶ್ರಯ ಪಡೆಯುತ್ತಾರೆ. ಆಕ್ರಮಣದ ನಂತರ ಊರಿನಲ್ಲಿದ್ದ ನಾಯಕನ ಪತ್ನಿ ಅಲುಮೇಲಮ್ಮ ರಾಜ ಒಡೆಯರ ಕಣ್ಣಿಗೆ ಬೀಳುತ್ತಾರೆ . ಅವರ ಕಣ್ಣೆದುರೇ ಅವರ ಸೈನಿಕರು ಅಮ್ಮನವ ಒಡವೆ ಬಾಚಲು ಹಿಂಬಾಲಿಸುತ್ತಾರೆ.
ಆದರೆ ರಾಜ ಪರಿವಾರದವರು ಚೂಡಾಮಣಿ, ಮೂಗುತ್ತಿ ಕಳೆದರೆ ಸರ್ವಸ್ವ ಕಳೆದುಕೊಂಡಂತೆ ಎಂದು ನೋಂದು “ತಲಕಾಡು ಬರಡಾಗಿ ಮಾಲಂಗಿ ಮಡವಾಗಿ ಮೈಸೂರು ರಾಜರಿಗೆ ಮಕ್ಕಳಾಗದಿರಲಿ” ಎಂದು ಶಾಪ ಹಾಕಿ ಹುಚ್ಚಂತೆ ಹರಿಯುತ್ತಿದ್ದ ಕಾವೇರಿಯ ಪ್ರವಾಹಕ್ಕೆ ಹಾರಿ ಪ್ರಾಣ ತ್ಯಜಿಸಿದರು.

ಇದು ಕಥೆಯೇ ಅಥವಾ ನಿಜವೇ.. ಪೂರಕ ಎಂಬಂತೆ ನದಿಯ ದಂಡೆಯಲ್ಲಿರುವ ತಲಕಾಡಿನಲ್ಲಿ ಹಸಿರಿಲ್ಲ… ಮಾಲಂಗಿ ಉಳಿದಿಲ್ಲ.. ಮೈಸೂರ ಮೂಲ ವಂಶ ಮುಂದುವರಿಯಲಿಲ್ಲ…
ಹೀಗೆ ಒಂದಕ್ಕೊಂದು ಅಂತರವಿದೆ … ಹಾಗೆ ಮುಂದುವರಿಯಲಿದೆ
- Anupam Kher – ಧುರಂಧರ್ 2 ಅನ್ನು ಪ್ರಚಾರದ ಚಿತ್ರ ಎಂದು ಕರೆಯುವವರನ್ನು ಅನುಪಮ್ ಖೇರ್ ಕಿಡಿAnupam Kher – ‘ಧುರಂಧರ್ 2’ ಪ್ರೊಪಗಾಂಡ ಸಿನಿಮಾ ಎಂದವರಿಗೆ ತಿರುಗೇಟು ನೀಡಿದ ಅನುಪಮ್ ಖೇರ್ ಇತ್ತೀಚೆಗೆ ಬಿಡುಗಡೆ ಆಗಿರುವ ‘ಧುರಂಧರ್: ದ ರಿವೇಂಜ್’ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ದೇಶದ ಅನೇಕ ಸೆಲೆಬ್ರಿಟಿಗಳು ಚಿತ್ರಮಂದಿರಕ್ಕೆ ಹೋಗಿ ಈ ಸಿನಿಮಾವನ್ನು ನೋಡಿ ವಿಮರ್ಶೆ ತಿಳಿಸುತ್ತಿದ್ದಾರೆ. ಹಿರಿಯ ನಟ ಅನುಪಮ್ ಖೇರ್ ಅವರು ಸೋಶಿಯಲ್… Read more: Anupam Kher – ಧುರಂಧರ್ 2 ಅನ್ನು ಪ್ರಚಾರದ ಚಿತ್ರ ಎಂದು ಕರೆಯುವವರನ್ನು ಅನುಪಮ್ ಖೇರ್ ಕಿಡಿ
- Donald Trump – ಇರಾನ್ಗೆ ಟ್ರಂಪ್ 48 ಗಂಟೆಗಳ ಎಚ್ಚರಿಕೆ ಹಾರ್ಮುಜ್ ಜಲಸಂಧಿ ತೆರೆಯಿರಿ ಇಲ್ಲದಿದ್ದರೆ ದಾಳಿDonald Trump: 48 ಗಂಟೆಯೊಳಗೆ ಹಾರ್ಮುಜ್ ಜಲಸಂಧಿ ತೆರೀರಿ, ಇಲ್ದಿದ್ರೆ ಇರಾನ್ಗೆ ಟ್ರಂಪ್ ಬೆದರಿಕೆ ಡೊನಾಲ್ಡ್ ಟ್ರಂಪ್ ಇರಾನ್ಗೆ 48 ಗಂಟೆಗಳ ಗಡುವು ನೀಡಿದ್ದಾರೆ, ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ, ಇರಾನ್ನ ವಿದ್ಯುತ್ ಸ್ಥಾವರ ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅಮೆರಿಕ-ಇಸ್ರೇಲ್ ದಾಳಿಯ ನಂತರ ಇರಾನ್ ಜಲಸಂಧಿಯನ್ನು ಮುಚ್ಚಿತ್ತು. ಇದು ಜಾಗತಿಕ ತೈಲ ಪೂರೈಕೆ, ಬೆಲೆ… Read more: Donald Trump – ಇರಾನ್ಗೆ ಟ್ರಂಪ್ 48 ಗಂಟೆಗಳ ಎಚ್ಚರಿಕೆ ಹಾರ್ಮುಜ್ ಜಲಸಂಧಿ ತೆರೆಯಿರಿ ಇಲ್ಲದಿದ್ದರೆ ದಾಳಿ
- WhatsApp Digital Arrest Scam – ಡಿಜಿಟಲ್ ಅರೆಸ್ಟ್ | Kannada FolksWhatsApp Digital Arrest Scam – ಡಿಜಿಟಲ್ ಅರೆಸ್ಟ್ ಕೇಂದ್ರ ಗೃಹ ಸಚಿವಾಲಯವು ‘ಡಿಜಿಟಲ್ ಅರೆಸ್ಟ್’ ವಂಚನೆ ನಿಯಂತ್ರಿಸಲು ವಾಟ್ಸಾಪ್ಗೆ ಮಹತ್ವದ ನಿರ್ದೇಶನ ನೀಡಿದೆ. ವಂಚಕರ ಮೊಬೈಲ್ ಡಿವೈಸ್ ಐಡಿಗಳನ್ನು ಶಾಶ್ವತವಾಗಿ ನಿರ್ಬಂಧಿಸುವುದು, ಅಕೌಂಟ್ಗಳನ್ನು ಸಿಮ್ಗೆ ಲಿಂಕ್ ಮಾಡುವುದು, ಮತ್ತು ಫೇಕ್ ಪ್ರೊಫೈಲ್ಗಳನ್ನು ಪತ್ತೆಹಚ್ಚಲು ಎಐ ಬಳಸುವಂತೆ ಸೂಚಿಸಿದೆ. 2024ರಲ್ಲಿ 1.23 ಲಕ್ಷ ಡಿಜಿಟಲ್ ಅರೆಸ್ಟ್… Read more: WhatsApp Digital Arrest Scam – ಡಿಜಿಟಲ್ ಅರೆಸ್ಟ್ | Kannada Folks
- India Blocks 300 Betting Sites-ಭಾರತದಲ್ಲಿ 300 ಬೆಟ್ಟಿಂಗ್ ನಿಷೇಧ |Kannada FolksIndia Blocks 300 Betting Sites-ಭಾರತದಲ್ಲಿ 300 ಬೆಟ್ಟಿಂಗ್ ನಿಷೇಧ ಅಕ್ರಮ ಗ್ಯಾಂಬ್ಲಿಂಗ್ ಮತ್ತು ಬೆಟ್ಟಿಂಗ್ ಜಾಲದ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ 300ಕ್ಕೂ ಹೆಚ್ಚು ಬೆಟ್ಟಿಂಗ್ ವೆಬ್ಸೈಟ್, ಆ್ಯಪ್ಗಳನ್ನು ನಿರ್ಬಂಧಿಸಿದ್ದಾರೆ. ಆನ್ಲೈನ್ ಸ್ಪೋರ್ಟ್ಸ್ ಬೆಟ್ಟಿಂಗ್ ಪ್ಲಾಟ್ಫಾರ್ಮ್ಗಳು ಹಾಗೂ ಸ್ಲಾಟ್ಸ್ ಮೇಲೆ ಕ್ರಮ ಕೈಗೊಳ್ಳಲಾಗಿದೆ. ರಿಯಲ್-ಮನಿ ಕಾರ್ಡ್ಸ್ ಮತ್ತು ಕ್ಯಾಸಿನೋ ಗೇಮ್ ಆ್ಯಪ್ಗಳ ವಿರುದ್ಧವೂ ಕಠಿಣ… Read more: India Blocks 300 Betting Sites-ಭಾರತದಲ್ಲಿ 300 ಬೆಟ್ಟಿಂಗ್ ನಿಷೇಧ |Kannada Folks
- Bengaluru Pink Line Launch-ಪಿಂಕ್ ಲೈನ್ ಆರಂಭಕ್ಕೆ ಸಿದ್ಧತೆ |Kannada FolksBengaluru Pink Line Launch-ಪಿಂಕ್ ಲೈನ್ ಆರಂಭಕ್ಕೆ ಸಿದ್ಧತೆ ಕಾಳೇನ ಅಗ್ರಹಾರದಿಂದ ತಾವರೆಕೆರೆ ವರೆಗಿನ ನಮ್ಮ ಮೆಟ್ರೋ ಪಿಂಕ್ ಲೈನ್ ಮಾರ್ಗವನ್ನು ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಳಿಸಲು ತಯಾರಿ ನಡೆದಿದೆ. ಇದಕ್ಕಾಗಿ ನಾಳೆಯಿಂದ ಏಪ್ರಿಲ್ 5ರವರೆಗೆ RDSO ಅಧಿಕಾರಿಗಳಿಂದ ರೈಲು ವೇಗ, ಲೋಡ್ ಟೆಸ್ಟ್ ಸೇರಿ ವ್ಯಾಪಕ ಪರಿಶೀಲನೆ ನಡೆಯಲಿದೆ. 6 ಡ್ರೈವರ್ಲೆಸ್ ರೈಲುಗಳೊಂದಿಗೆ ಆರಂಭಿಕ… Read more: Bengaluru Pink Line Launch-ಪಿಂಕ್ ಲೈನ್ ಆರಂಭಕ್ಕೆ ಸಿದ್ಧತೆ |Kannada Folks
Support Us 


