HomeNewsCultureರೈತ ದಸರಾಗೆ ಅನ್ನದಾತರಿಂದ ಉತ್ತಮ ಸ್ಪಂದನೆ- Mysore Dasara

ರೈತ ದಸರಾಗೆ ಅನ್ನದಾತರಿಂದ ಉತ್ತಮ ಸ್ಪಂದನೆ- Mysore Dasara

ರೈತ ದಸರಾಗೆ ಅನ್ನದಾತರಿಂದ ಉತ್ತಮ ಸ್ಪಂದನೆ- Mysore Dasara

ರೈತ ದಸರಾಗೆ ಅನ್ನದಾತರಿಂದ ಉತ್ತಮ ಸ್ಪಂದನೆ- Mysore Dasara

ಮೈಸೂರಿನಲ್ಲಿ ದಸರಾ ಸಂಭ್ರಮ ಭರ್ಜರಿಯಾಗಿದೆ. ದಿನಕ್ಕೊಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಅದರಲ್ಲಿ ರೈತ ದಸರಾ ಎಲ್ಲರ ಗಮನ ಸೆಳೆಯುತ್ತಿದೆ. ಕೃಷಿ ಸಚಿವ ಚೆಲುವರಾಯ ಸ್ವಾಮಿ 3 ದಿನದ ರೈತ ದಸರಾಗೆ ಚಾಲನೆ ನೀಡಿದ್ದು, ವಿವಿಧ ರೀತಿಯ ಬೆಳೆಗಳು, ರೈತರು ಬಳಸುವ ವಿವಿಧ ವೈಜ್ಞಾನಿಕ ಉಪಕರಣಗಳ ಬಗ್ಗೆ ಪರಿಚಯ ಮಾಡಿಕೊಡಲಾಗುತ್ತಿದೆ. ಜೊತೆಗೆ ಜಾನುವಾರು ಸೇರಿದಂತೆ ರೈತರಿಗೆ ಸಿಗುವ ಸಾಲ ಸೌಲಭ್ಯಗಳ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ.ರಾಷ್ಟ್ರೀಯ ರೈತ ದಿನ | ಅನ್ನದಾತ ದೇಶದ ಹಸಿವು ನೀಗುವ 'ಅಮ್ಮ'

Read this-Mysore Dasara: The dark legend behind India’s grandest Dussehra celebrations:  kannada ಮೈಸೂರು ದಸರಾ: ಭಾರತದ ಅದ್ಧೂರಿ ದಸರಾ ಆಚರಣೆಯ ಹಿಂದಿನ ಕರಾಳ ದಂತಕಥೆ:

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×