ಕೆಲವೋಮ್ಮೆ ಮಹತ್ಕಾರ್ಯಗಳು ಸಣ್ಣ ಅಲೋಚನೆಯಿಂದ ಲಭಿಸುತ್ತವೆ. ಅಂದೊಮ್ಮೆ ಅನಿಸುತ್ತದೆ ಈ ಮಾಹಾ ಗ್ರಂಥಗಳು ಎಲ್ಲಿಂದ ಎಲ್ಲಿಯೋ ಸಂಧಿಸುತ್ತವೆ ಎಂದು.
ಕಾಡಿನಲ್ಲಿಯ ಋಷಿ ಎಲ್ಲಿ? ಸಿಂಹಾಸನ ರಾಜನೆಲ್ಲಿ ? ಎಲ್ಲಿಯ ರಘುವಂಶ… ಎಲ್ಲಿಯ ರತ್ನಾಕರ..?! ಮತ್ತೆಲಿಯೋ ಆ ದಶಕಂಠ ?!

ಹೌದು ನಿಮ್ಮ ಊಹೆ ನಿಜ! ಇದು ರಾಮಾಯಣ ಜಾಡು. ಈ ಮಹಾಗ್ರಂಥದ ಬುನಾದಿ ಹುಡುಕಲು ಅಸಾದ್ಯ. ಆದರೆ ಸಾದ್ಯವೆನಿಸಿದ್ದು ಈ ಮಹಾ ಋಷಿ ವಾ ಲ್ಮೀ ಕೀ – ಪದದಲ್ಲೇ ಗ್ರಂಥವನಿಟ್ಟ ಮಹರ್ಷಿ !
ಈ ಮಹಾ ರತ್ನಾಕರರ ಬಗ್ಗೆ ಅನೇಕ ದಂತ ಕಥೆಗಳಿವೆ. ಅನೇಕ ವರ್ಷಗಳು ಪರಮಾತ್ಮರ ಕುರಿತು ತಪಸ್ಸು ಮಾಡಿದಾಗ ಸುತ್ತಲೂ ಹುತ್ತ ಬೆಳೆದು ನಂತರ ಎದ್ದುಬಂದ ಇವರನ್ನು ವಾಲ್ಮೀಕಿ ಎನ್ನುವುದುಂಟು.
ಕಾಡಿನ ಋಷಿ ಪುತ್ರರಾದ ಇವರಿಗೂ ರಘುವಂಶಿ ರಾಮ ರಾಜರ ಕಥೆಗೂ ಏನು ಸಂಬಂಧ ?
ಕಾಡಿನಲ್ಲಿ ಜೋಡಿ ಪಕ್ಷಿಗಳೆರೆಡು ಅನ್ಯೋನ್ಯತೆ ಇಂದಿರುವಾಗ ಬೇಡನೊಬ್ಬನ ಬಾಣ ಒಂದು ಪಕ್ಷಿಯನ್ನು ಕೊಂದಿತ್ತು, ಇದರಿಂದ ಇನ್ನೊಂದು ಪಕ್ಷಿ ಚೀರಲಾರಂಭಿಸಿತು.
ಈ ಸನ್ನಿವೇಶ ಮುನಿವರ್ಯರ ಹೃದಯವನ್ನು ಗಾಸಿಗೊಳಿಸಿ ತಕ್ಷಣ ಕೋಪ-ನೋವಿನಿಂದ ಶಾಪ ನೀಡಲು ಅವರಿಗೇ ತಿಳಿಯದಂತೆ ಅವರ ಬಾಯಲ್ಲಿ ಸಂಸ್ಕೃತ ಉಚ್ಛಾರಣೆಯಾಯಿತು.
ಮಾ ನಿಷಾದ ಪ್ರತಿಷ್ಠಾಂ ತ್ವಮಗಮಃ ಶಾಶ್ವತೀಃ ಸಮಾಃ | ಯತ್ಕ್ಕ್ರೌಂಚಮಿಥುನಾದೇಕಮವಧೀಃ ಕಾಮಮೋಹಿತಮ್
ಎಂಬ ಪದಗಳಿಂದ ಶಪಿತನಾದ ಬೇಡ ಸ್ಥಳದಲ್ಲಿ ಶಾಪೃಕ್ಕೊಳಗಾಗುತ್ತಾನೆ ಆದರೆ ಅರಿವಿಲ್ಲದೇ ಬಂದ ಆ ಪದಗಳ ಬಗ್ಗೆ ಚಿಂತಿತರಾದರು. ಅಂದು ನಾರದರು ಅತಿಥ್ಯ ಸ್ವೀಕರಿಸಲು ಬಂದಾಗ ವಾಲ್ಮೀಕಿಯವರು ತಮ್ಮ ಮನದ ಗೊಂದಲಗಳನ್ನು ಹೇಳುತ್ತಾರೆ.
ಇದರ ಒಳಾರ್ಥ ತಿಳಿದ ನಾರದರು ವಾಲ್ಮಿಕಿಯವರಿಗೆ ಅದ್ಭುತ ಶಕ್ತಿಯನ್ನು ಮತ್ತು ಅವರಿಗೆ ಪರಮಾರ್ಥದ ಪ್ರೇರಣೆಯನ್ನು ತಿಳಿಸುತ್ತಾರೆ ಮತ್ತು ರಾಮಾಯಣ ರಚಿಸಲು ಪ್ರೇರೇಪಿಸುತ್ತಾರೆ.
ಮುಂದೆ ಎನಾಯಿತು, ಧರ್ಮಪುರುಷರ ಜೀವನ ವಾಲ್ಮೀಕಿ ಅವರಿಗೆ ತಿಳಿದಿದ್ದು ಹೇಗೆ … ಮುಂದುವರಿಯುವುದು !…
- LPG cylinder Rules Updated-ಗ್ಯಾಸ್ ಬುಕ್ಕಿಂಗ್ ನಿಯಮ ಬದಲಾವಣೆLPG cylinder Rules Updated-ಗ್ಯಾಸ್ ಬುಕ್ಕಿಂಗ್ ನಿಯಮ ಬದಲಾವಣೆ LPG Gas Booking New Rules: ಅಮೆರಿಕ-ಇರಾನ್ ಸಂಘರ್ಷದಿಂದ LPG ಕೊರತೆ ಎದುರಾಗಿದ್ದು, ಕೇಂದ್ರ ಸರ್ಕಾರ ಗ್ಯಾಸ್ ಬುಕಿಂಗ್ ನಿಯಮ ಬದಲಿಸಿದೆ. 14.2 ಕೆಜಿ ಸಿಲಿಂಡರ್ ವಿತರಣಾ ಸಮಯ 35 ದಿನಕ್ಕೆ ಏರಿದೆ. ತಿಂಗಳಿಗೆ ಗರಿಷ್ಠ 2 ಸಿಲಿಂಡರ್ ಮಾತ್ರ ಬುಕ್ ಮಾಡಬಹುದು. ನೋಂದಾಯಿತ ಮೊಬೈಲ್… Read more: LPG cylinder Rules Updated-ಗ್ಯಾಸ್ ಬುಕ್ಕಿಂಗ್ ನಿಯಮ ಬದಲಾವಣೆ
- Pune Metro Tunnel Breach-ಮೆಟ್ರೋ ಸುರಂಗದಲ್ಲಿ 6 ಇಂಚು ರಂಧ್ರPune Metro Tunnel Breach-ಮೆಟ್ರೋ ಸುರಂಗದಲ್ಲಿ 6 ಇಂಚು ರಂಧ್ರ ಪುಣೆಯಲ್ಲಿ ಬೋರ್ವೆಲ್ ಕೊರೆಯುವಾಗ ಮೆಟ್ರೋ ಸುರಂಗ ಮಾರ್ಗಕ್ಕೆ 6 ಇಂಚಿನ ರಂಧ್ರ ಸೃಷ್ಟಿಯಾದ ಘಟನೆ ವರದಿಯಾಗಿದೆ. ಈ ನಿರ್ಲಕ್ಷ್ಯದ ಕೃತ್ಯದಿಂದ ಮೆಟ್ರೋ ಸುರಕ್ಷತೆಗೆ ಗಂಭೀರ ಅಪಾಯ ಎದುರಾಗಿದ್ದು, ಗುತ್ತಿಗೆದಾರ ಮತ್ತು ಮನೆ ಮಾಲೀಕರ ವಿರುದ್ಧ ಖಡಕ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೆಟ್ರೋ ಮಾರ್ಗಗಳ ಬಳಿ… Read more: Pune Metro Tunnel Breach-ಮೆಟ್ರೋ ಸುರಂಗದಲ್ಲಿ 6 ಇಂಚು ರಂಧ್ರ
- Gopalakrishna Naik Attacked-ಕಾಂಗ್ರೆಸ್ ಮುಖಂಡನ ಮೇಲೆ ಚಾಕು ದಾಳಿGopalakrishna Naik Attacked-ಕಾಂಗ್ರೆಸ್ ಮುಖಂಡನ ಮೇಲೆ ಚಾಕು ದಾಳಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ಕಾಂಗ್ರೆಸ್ ನಾಯಕ ಗೋಪಾಲಕೃಷ್ಣ ನಾಯ್ಕರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕು ಮತ್ತು ರಾಡ್ನಿಂದ ಮನಬಂದಂತೆ ಇರಿದು ಪರಾರಿಯಾಗಿದ್ದಾರೆ. ಗೋವಾ ನೋಂದಣಿಯ ಕಾರಿನಲ್ಲಿ ಬಂದಿದ್ದ ಹಂತಕರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ರಾಜಕೀಯ ದ್ವೇಷದ ದಾಳಿಯ ಶಂಕೆ ವ್ಯಕ್ತವಾಗಿದೆ. ಘಟನೆಯ ಸಂಪೂರ್ಣ ವಿವರ ಇಲ್ಲಿದೆ.… Read more: Gopalakrishna Naik Attacked-ಕಾಂಗ್ರೆಸ್ ಮುಖಂಡನ ಮೇಲೆ ಚಾಕು ದಾಳಿ
- RCB Rename Soon-ಆರ್ಸಿಬಿ ಹೆಸರು ಬದಲಾವಣೆ? |Kannada FolksRCB Rename Soon-ಆರ್ಸಿಬಿ ಹೆಸರು ಬದಲಾವಣೆ? ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವನ್ನು ಆದಿತ್ಯ ಬಿರ್ಲಾ ಸಮೂಹವು ಸುಮಾರು 16,706 ಕೋಟಿ ರೂ.ಗೆ ಖರೀದಿಸಿದೆ. ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ (ಯುಎಸ್ಎಲ್) ನಿಂದ ಈ ಮಾರಾಟ ನಡೆದಿದೆ. ಮದ್ಯ ಬ್ರ್ಯಾಂಡ್ ಪ್ರಚಾರಕ್ಕೆ ತಂಡದ ಹೆಸರನ್ನು ಬಳಸಿದ್ದ ಕಾರಣ, ಹೊಸ ಮಾಲೀಕರು ಹೆಸರು ಬದಲಾಯಿಸುವ ಸಾಧ್ಯತೆ ಇದೆ. Read… Read more: RCB Rename Soon-ಆರ್ಸಿಬಿ ಹೆಸರು ಬದಲಾವಣೆ? |Kannada Folks
- Horoscope Today 25 March – ದಿನಭವಿಷ್ಯHoroscope Today 25 March – ದಿನಭವಿಷ್ಯ Daily Horoscope, 25 March 2026: ಮಾರ್ಚ್ 25, 2026 ರ ನಿತ್ಯ ಭವಿಷ್ಯ. ಶಾಲಿವಾಹನ ಶಕ 1949, ಚೈತ್ರ ಮಾಸದ ಸಪ್ತಮೀ ತಿಥಿಯ ಬುಧವಾರದ ಈ ದಿನ, ಗ್ರಹಗಳ ಸ್ಥಾನ ನಿಮ್ಮ ರಾಶಿಯ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದನ್ನು ತಿಳಿಯಿರಿ. ಪ್ರತಿಯೊಂದು ರಾಶಿಯವರಿಗೂ ಆರ್ಥಿಕ,… Read more: Horoscope Today 25 March – ದಿನಭವಿಷ್ಯ
Support Us 


