ಕೆಲವೋಮ್ಮೆ ಮಹತ್ಕಾರ್ಯಗಳು ಸಣ್ಣ ಅಲೋಚನೆಯಿಂದ ಲಭಿಸುತ್ತವೆ. ಅಂದೊಮ್ಮೆ ಅನಿಸುತ್ತದೆ ಈ ಮಾಹಾ ಗ್ರಂಥಗಳು ಎಲ್ಲಿಂದ ಎಲ್ಲಿಯೋ ಸಂಧಿಸುತ್ತವೆ ಎಂದು.
ಕಾಡಿನಲ್ಲಿಯ ಋಷಿ ಎಲ್ಲಿ? ಸಿಂಹಾಸನ ರಾಜನೆಲ್ಲಿ ? ಎಲ್ಲಿಯ ರಘುವಂಶ… ಎಲ್ಲಿಯ ರತ್ನಾಕರ..?! ಮತ್ತೆಲಿಯೋ ಆ ದಶಕಂಠ ?!
ಹೌದು ನಿಮ್ಮ ಊಹೆ ನಿಜ! ಇದು ರಾಮಾಯಣ ಜಾಡು. ಈ ಮಹಾಗ್ರಂಥದ ಬುನಾದಿ ಹುಡುಕಲು ಅಸಾದ್ಯ. ಆದರೆ ಸಾದ್ಯವೆನಿಸಿದ್ದು ಈ ಮಹಾ ಋಷಿ ವಾ ಲ್ಮೀ ಕೀ – ಪದದಲ್ಲೇ ಗ್ರಂಥವನಿಟ್ಟ ಮಹರ್ಷಿ !
ಈ ಮಹಾ ರತ್ನಾಕರರ ಬಗ್ಗೆ ಅನೇಕ ದಂತ ಕಥೆಗಳಿವೆ. ಅನೇಕ ವರ್ಷಗಳು ಪರಮಾತ್ಮರ ಕುರಿತು ತಪಸ್ಸು ಮಾಡಿದಾಗ ಸುತ್ತಲೂ ಹುತ್ತ ಬೆಳೆದು ನಂತರ ಎದ್ದುಬಂದ ಇವರನ್ನು ವಾಲ್ಮೀಕಿ ಎನ್ನುವುದುಂಟು.
ಕಾಡಿನ ಋಷಿ ಪುತ್ರರಾದ ಇವರಿಗೂ ರಘುವಂಶಿ ರಾಮ ರಾಜರ ಕಥೆಗೂ ಏನು ಸಂಬಂಧ ?
ಕಾಡಿನಲ್ಲಿ ಜೋಡಿ ಪಕ್ಷಿಗಳೆರೆಡು ಅನ್ಯೋನ್ಯತೆ ಇಂದಿರುವಾಗ ಬೇಡನೊಬ್ಬನ ಬಾಣ ಒಂದು ಪಕ್ಷಿಯನ್ನು ಕೊಂದಿತ್ತು, ಇದರಿಂದ ಇನ್ನೊಂದು ಪಕ್ಷಿ ಚೀರಲಾರಂಭಿಸಿತು.
ಈ ಸನ್ನಿವೇಶ ಮುನಿವರ್ಯರ ಹೃದಯವನ್ನು ಗಾಸಿಗೊಳಿಸಿ ತಕ್ಷಣ ಕೋಪ-ನೋವಿನಿಂದ ಶಾಪ ನೀಡಲು ಅವರಿಗೇ ತಿಳಿಯದಂತೆ ಅವರ ಬಾಯಲ್ಲಿ ಸಂಸ್ಕೃತ ಉಚ್ಛಾರಣೆಯಾಯಿತು.
ಮಾ ನಿಷಾದ ಪ್ರತಿಷ್ಠಾಂ ತ್ವಮಗಮಃ ಶಾಶ್ವತೀಃ ಸಮಾಃ | ಯತ್ಕ್ಕ್ರೌಂಚಮಿಥುನಾದೇಕಮವಧೀಃ ಕಾಮಮೋಹಿತಮ್
ಎಂಬ ಪದಗಳಿಂದ ಶಪಿತನಾದ ಬೇಡ ಸ್ಥಳದಲ್ಲಿ ಶಾಪೃಕ್ಕೊಳಗಾಗುತ್ತಾನೆ ಆದರೆ ಅರಿವಿಲ್ಲದೇ ಬಂದ ಆ ಪದಗಳ ಬಗ್ಗೆ ಚಿಂತಿತರಾದರು. ಅಂದು ನಾರದರು ಅತಿಥ್ಯ ಸ್ವೀಕರಿಸಲು ಬಂದಾಗ ವಾಲ್ಮೀಕಿಯವರು ತಮ್ಮ ಮನದ ಗೊಂದಲಗಳನ್ನು ಹೇಳುತ್ತಾರೆ.
ಇದರ ಒಳಾರ್ಥ ತಿಳಿದ ನಾರದರು ವಾಲ್ಮಿಕಿಯವರಿಗೆ ಅದ್ಭುತ ಶಕ್ತಿಯನ್ನು ಮತ್ತು ಅವರಿಗೆ ಪರಮಾರ್ಥದ ಪ್ರೇರಣೆಯನ್ನು ತಿಳಿಸುತ್ತಾರೆ ಮತ್ತು ರಾಮಾಯಣ ರಚಿಸಲು ಪ್ರೇರೇಪಿಸುತ್ತಾರೆ.
ಮುಂದೆ ಎನಾಯಿತು, ಧರ್ಮಪುರುಷರ ಜೀವನ ವಾಲ್ಮೀಕಿ ಅವರಿಗೆ ತಿಳಿದಿದ್ದು ಹೇಗೆ … ಮುಂದುವರಿಯುವುದು !…
- Rohit Sharma ICC World Cup Records – ರೋಹಿತ್ ಶರ್ಮಾ ವಿಶ್ವ ಕಪ್ ಇನ್ನಿಂಗ್ಸ್ನಲ್ಲಿ ಎಲ್ಲಾ ದಾಖಲೆಗಳುರೋಹಿತ್ ಶರ್ಮಾ ವಿಶ್ವ ಕಪ್ ಇನ್ನಿಂಗ್ಸ್ನಲ್ಲಿ ಎಲ್ಲಾ ದಾಖಲೆಗಳು ಕ್ರಿಕೆಟ್ ವಿಶ್ವಕಪ್ನಲ್ಲಿ ಇಂದು ರೋಹಿತ್ ಶರ್ಮಾ ಅವರ ಮುಂದೆ ದೆಹಲಿಯಲ್ಲಿ ಅಫ್ಘಾನಿಸ್ತಾನದ ವಿರುದ್ಧ ಆರಾಮದಾಯಕ ಗೆಲುವಿಗೆ ಕಾರಣರಾದ ಕಾರಣ ಸ್ಟ್ಯಾಂಡಿಂಗ್ ರೆಕಾರ್ಡ್ಗಳು ಎಂದಿಗೂ ಅವಕಾಶವಾಗಲಿಲ್ಲ. ರೋಹಿತ್ ಕೇವಲ 84 ಎಸೆತಗಳಲ್ಲಿ 131 ರನ್ ಸಿಡಿಸಿದಾಗ ಅವರ ತಂಡವು ಅಫ್ಘಾನಿಸ್ತಾನದ 272 ರನ್ಗಳನ್ನು ದಾಟಿತು, ಅಂತಿಮವಾಗಿ 90… Read more: Rohit Sharma ICC World Cup Records – ರೋಹಿತ್ ಶರ್ಮಾ ವಿಶ್ವ ಕಪ್ ಇನ್ನಿಂಗ್ಸ್ನಲ್ಲಿ ಎಲ್ಲಾ ದಾಖಲೆಗಳು
- This is the Concept of Kantara 2 – ಕಾಂತಾರ 2; ಇದೇ ಪೂರ್ತಿ ಕಥೆThis is the Concept of Kantara 2 – ಕಾಂತಾರ 2; ಇದೇ ಪೂರ್ತಿ ಕಥೆ ಯುಗಾದಿ ಹಬ್ಬದಂದು ಕಾಂತಾರ 2 ಚಿತ್ರದ ನಿರ್ಮಾಪಕರು ಚಿತ್ರದ ಸ್ಕ್ರಿಪ್ಟ್ ಕೆಲಸ ಆರಂಭಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹೊಂಬಾಳೆ ಚಿತ್ರಗಳು ಅಪ್ಡೇಟ್ ಹಂಚಿಕೊಂಡಿವೆ. “ಯುಗಾದಿ ಮತ್ತು ಹೊಸ ವರ್ಷದ ಈ ಶುಭ ಸಂದರ್ಭದಲ್ಲಿ, #ಕಾಂತಾರದ ಎರಡನೇ ಭಾಗದ ಬರವಣಿಗೆ… Read more: This is the Concept of Kantara 2 – ಕಾಂತಾರ 2; ಇದೇ ಪೂರ್ತಿ ಕಥೆ
- Januma Needuthale Namma Thayi song lyrics in Kannada – ಜನುಮ ನೀಡುತಾಳೆಹಾಡು: ಜನುಮ ನೀಡುತ್ತಾಳೆ ನಮ್ಮ ತಾಯಿ ಚಿತ್ರ: ಬೇವು ಬೆಲ್ಲ (೧೯೯೩) ನಿರ್ದೇಶಕ: ಎಸ. ನಾರಾಯಣ್ ನಿರ್ಮಾಪಕರು: ಜೆ. ಗಿರಿಜಾ ಸಂಗೀತ: ಹಂಸಲೇಖ Januma Needuthale song lyrics in Kannada ಜನುಮ ನೀಡುತ್ತಾಳೆ ನಮ್ಮ ತಾಯಿ ಅನ್ನ ನೀಡುತ್ತಾಳೆ ಭೂಮಿ ತಾಯಿ ಮಾತು ನೀಡುತ್ತಾಳೆ ಕನ್ನಡ ತಾಯಿ ಪಾಪ ಕಳೆಯುತ್ತಾಳೆ ಕಾವೇರಿ ತಾಯಿ ಜನುಮ… Read more: Januma Needuthale Namma Thayi song lyrics in Kannada – ಜನುಮ ನೀಡುತಾಳೆ
- Powerful Ganesh mantras – Collection of Ganesh Stotram – ಶಕ್ತಿಯುತ ಗಣೇಶ ಮಂತ್ರಗಳು – ಗಣೇಶ ಸ್ತೋತ್ರದ ಸಂಗ್ರಹಶಕ್ತಿಯುತ ಗಣೇಶ ಮಂತ್ರಗಳು – ಗಣೇಶ ಸ್ತೋತ್ರದ ಸಂಗ್ರಹ ಅಡೆತಡೆಗಳನ್ನು ಹೋಗಲಾಡಿಸುವವನು, ಕಲೆ ಮತ್ತು ವಿಜ್ಞಾನಗಳ ಪೋಷಕ ಮತ್ತು ಬುದ್ಧಿ ಮತ್ತು ಬುದ್ಧಿವಂತಿಕೆಯ ‘ದೇವ’ ಎಂದು ವ್ಯಾಪಕವಾಗಿ ಪೂಜಿಸಲ್ಪಟ್ಟ, ಭಗವಾನ್ ಗಣೇಶ (ಗಣಪತಿ ಮತ್ತು ವಿನಾಯಕ ಎಂದೂ ಕರೆಯುತ್ತಾರೆ) ಹಿಂದೂ ಧರ್ಮದಲ್ಲಿ ಅತ್ಯಂತ ಪ್ರಸಿದ್ಧ ಮತ್ತು ಹೆಚ್ಚು ಪೂಜಿಸುವ ದೇವತೆಗಳಲ್ಲಿ ಒಬ್ಬರು. ಪ್ರಾರಂಭದ ದೇವರಾಗಿ, ಆಚರಣೆಗಳು… Read more: Powerful Ganesh mantras – Collection of Ganesh Stotram – ಶಕ್ತಿಯುತ ಗಣೇಶ ಮಂತ್ರಗಳು – ಗಣೇಶ ಸ್ತೋತ್ರದ ಸಂಗ್ರಹ
- The Story Behind Ganesh Chaturthi – ಗಣೇಶ ಚತುರ್ಥಿThe Story Behind Ganesh Chaturthi – ಗಣೇಶ ಚತುರ್ಥಿ ಗಣೇಶ ಚತುರ್ಥಿಯು ಭಾರತದಲ್ಲಿ ಅತ್ಯಂತ ಉತ್ಸಾಹ ಮತ್ತು ಭಕ್ತಿಯಿಂದ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಹಬ್ಬವು ಗಣೇಶನ ಜನ್ಮದಿನವನ್ನು ಸೂಚಿಸುತ್ತದೆ; ಜ್ಞಾನ, ಬುದ್ಧಿವಂತಿಕೆ, ಸಮೃದ್ಧಿ ಮತ್ತು ಅದೃಷ್ಟದ ಪ್ರಭು. ಈ ಹಬ್ಬವನ್ನು ವಿನಾಯಕ ಚತುರ್ಥಿ ಅಥವಾ ವಿನಾಯಕ ಚವಿತಿ ಎಂದೂ ಕರೆಯುತ್ತಾರೆ. ಈ ದಿನವನ್ನು… Read more: The Story Behind Ganesh Chaturthi – ಗಣೇಶ ಚತುರ್ಥಿ