ಕೆಲವೋಮ್ಮೆ ಮಹತ್ಕಾರ್ಯಗಳು ಸಣ್ಣ ಅಲೋಚನೆಯಿಂದ ಲಭಿಸುತ್ತವೆ. ಅಂದೊಮ್ಮೆ ಅನಿಸುತ್ತದೆ ಈ ಮಾಹಾ ಗ್ರಂಥಗಳು ಎಲ್ಲಿಂದ ಎಲ್ಲಿಯೋ ಸಂಧಿಸುತ್ತವೆ ಎಂದು.
ಕಾಡಿನಲ್ಲಿಯ ಋಷಿ ಎಲ್ಲಿ? ಸಿಂಹಾಸನ ರಾಜನೆಲ್ಲಿ ? ಎಲ್ಲಿಯ ರಘುವಂಶ… ಎಲ್ಲಿಯ ರತ್ನಾಕರ..?! ಮತ್ತೆಲಿಯೋ ಆ ದಶಕಂಠ ?!

ಹೌದು ನಿಮ್ಮ ಊಹೆ ನಿಜ! ಇದು ರಾಮಾಯಣ ಜಾಡು. ಈ ಮಹಾಗ್ರಂಥದ ಬುನಾದಿ ಹುಡುಕಲು ಅಸಾದ್ಯ. ಆದರೆ ಸಾದ್ಯವೆನಿಸಿದ್ದು ಈ ಮಹಾ ಋಷಿ ವಾ ಲ್ಮೀ ಕೀ – ಪದದಲ್ಲೇ ಗ್ರಂಥವನಿಟ್ಟ ಮಹರ್ಷಿ !
ಈ ಮಹಾ ರತ್ನಾಕರರ ಬಗ್ಗೆ ಅನೇಕ ದಂತ ಕಥೆಗಳಿವೆ. ಅನೇಕ ವರ್ಷಗಳು ಪರಮಾತ್ಮರ ಕುರಿತು ತಪಸ್ಸು ಮಾಡಿದಾಗ ಸುತ್ತಲೂ ಹುತ್ತ ಬೆಳೆದು ನಂತರ ಎದ್ದುಬಂದ ಇವರನ್ನು ವಾಲ್ಮೀಕಿ ಎನ್ನುವುದುಂಟು.
ಕಾಡಿನ ಋಷಿ ಪುತ್ರರಾದ ಇವರಿಗೂ ರಘುವಂಶಿ ರಾಮ ರಾಜರ ಕಥೆಗೂ ಏನು ಸಂಬಂಧ ?
ಕಾಡಿನಲ್ಲಿ ಜೋಡಿ ಪಕ್ಷಿಗಳೆರೆಡು ಅನ್ಯೋನ್ಯತೆ ಇಂದಿರುವಾಗ ಬೇಡನೊಬ್ಬನ ಬಾಣ ಒಂದು ಪಕ್ಷಿಯನ್ನು ಕೊಂದಿತ್ತು, ಇದರಿಂದ ಇನ್ನೊಂದು ಪಕ್ಷಿ ಚೀರಲಾರಂಭಿಸಿತು.
ಈ ಸನ್ನಿವೇಶ ಮುನಿವರ್ಯರ ಹೃದಯವನ್ನು ಗಾಸಿಗೊಳಿಸಿ ತಕ್ಷಣ ಕೋಪ-ನೋವಿನಿಂದ ಶಾಪ ನೀಡಲು ಅವರಿಗೇ ತಿಳಿಯದಂತೆ ಅವರ ಬಾಯಲ್ಲಿ ಸಂಸ್ಕೃತ ಉಚ್ಛಾರಣೆಯಾಯಿತು.
ಮಾ ನಿಷಾದ ಪ್ರತಿಷ್ಠಾಂ ತ್ವಮಗಮಃ ಶಾಶ್ವತೀಃ ಸಮಾಃ | ಯತ್ಕ್ಕ್ರೌಂಚಮಿಥುನಾದೇಕಮವಧೀಃ ಕಾಮಮೋಹಿತಮ್
ಎಂಬ ಪದಗಳಿಂದ ಶಪಿತನಾದ ಬೇಡ ಸ್ಥಳದಲ್ಲಿ ಶಾಪೃಕ್ಕೊಳಗಾಗುತ್ತಾನೆ ಆದರೆ ಅರಿವಿಲ್ಲದೇ ಬಂದ ಆ ಪದಗಳ ಬಗ್ಗೆ ಚಿಂತಿತರಾದರು. ಅಂದು ನಾರದರು ಅತಿಥ್ಯ ಸ್ವೀಕರಿಸಲು ಬಂದಾಗ ವಾಲ್ಮೀಕಿಯವರು ತಮ್ಮ ಮನದ ಗೊಂದಲಗಳನ್ನು ಹೇಳುತ್ತಾರೆ.
ಇದರ ಒಳಾರ್ಥ ತಿಳಿದ ನಾರದರು ವಾಲ್ಮಿಕಿಯವರಿಗೆ ಅದ್ಭುತ ಶಕ್ತಿಯನ್ನು ಮತ್ತು ಅವರಿಗೆ ಪರಮಾರ್ಥದ ಪ್ರೇರಣೆಯನ್ನು ತಿಳಿಸುತ್ತಾರೆ ಮತ್ತು ರಾಮಾಯಣ ರಚಿಸಲು ಪ್ರೇರೇಪಿಸುತ್ತಾರೆ.
ಮುಂದೆ ಎನಾಯಿತು, ಧರ್ಮಪುರುಷರ ಜೀವನ ವಾಲ್ಮೀಕಿ ಅವರಿಗೆ ತಿಳಿದಿದ್ದು ಹೇಗೆ … ಮುಂದುವರಿಯುವುದು !…
- How to Appy Adhaar Card Online – Detail Stepsಹೊಸ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸುವುದು ಹೇಗೆ? ಹಂತ ಹಂತದ ಮಾರ್ಗದರ್ಶಿ ಭಾರತದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಆಧಾರ್ ಕಾರ್ಡ್ ಅತ್ಯಂತ ಪ್ರಮುಖ ಗುರುತಿನ ದಾಖಲೆಗಳಲ್ಲಿ ಒಂದಾಗಿದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಸರ್ಕಾರಿ ಯೋಜನೆಗಳ ಲಾಭ ಪಡೆಯುವವರೆಗೂ ಆಧಾರ್ ಕಾರ್ಡ್ ಅವಶ್ಯಕವಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ನೀಡುವ ಈ 12 ಅಂಕಿಯ ಗುರುತು… Read more: How to Appy Adhaar Card Online – Detail Steps
- Health Tips -Healthy Aging Tips Kannadaಆರೋಗ್ಯಕರ ವಯೋವೃದ್ಧ ಜೀವನಕ್ಕೆ 15 ಪ್ರಮುಖ ಸಲಹೆಗಳು ವಯಸ್ಸು ಹೆಚ್ಚಾಗುವುದು ಸಹಜ. ಆದರೆ ಆರೋಗ್ಯಕರವಾಗಿ ವಯಸ್ಸಾಗುವುದು ನಮ್ಮ ಜೀವನಶೈಲಿಯ ಮೇಲೆ ಅವಲಂಬಿತವಾಗಿದೆ. ಸರಿಯಾದ ಆಹಾರ, ನಿಯಮಿತ ವ್ಯಾಯಾಮ ಮತ್ತು ಉತ್ತಮ ಅಭ್ಯಾಸಗಳನ್ನು ಅಳವಡಿಸಿಕೊಂಡರೆ ವೃದ್ಧಾಪ್ಯದಲ್ಲೂ ಚೈತನ್ಯದಿಂದ ಬದುಕಬಹುದು. ವೈದ್ಯಕೀಯ ತಜ್ಞರ ಪ್ರಕಾರ, ಆರೋಗ್ಯಕರ ಆಹಾರ ಮತ್ತು ದೈಹಿಕ ಚಟುವಟಿಕೆಗಳು ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳು ಹಾಗೂ… Read more: Health Tips -Healthy Aging Tips Kannada
- Bidadi Township Project: Everything You Need to Know About Karnataka’s Mega Urban Development Planಬಿದದಿ ಟೌನ್ಶಿಪ್ ಯೋಜನೆ ಎಂದರೇನು? ಯೋಜನೆಯ ಸಂಪೂರ್ಣ ಮಾಹಿತಿ, ರೈತರ ವಿರೋಧ ಮತ್ತು ಸರ್ಕಾರದ ಉದ್ದೇಶ ಬೆಂಗಳೂರು ನಗರ ದಿನದಿಂದ ದಿನಕ್ಕೆ ವಿಸ್ತರಿಸುತ್ತಿದ್ದು, ಜನಸಂಖ್ಯೆ, ವಾಹನ ದಟ್ಟಣೆ ಹಾಗೂ ಮೂಲಸೌಕರ್ಯಗಳ ಮೇಲಿನ ಒತ್ತಡವೂ ಹೆಚ್ಚುತ್ತಿದೆ. ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಬಿದದಿ ಇಂಟಿಗ್ರೇಟೆಡ್ ಟೌನ್ಶಿಪ್ (Greater Bengaluru Integrated Township… Read more: Bidadi Township Project: Everything You Need to Know About Karnataka’s Mega Urban Development Plan
- ಬೆಕ್ಕಿನ ಕಣ್ಣು ರಾಜೇಂದ್ರ ಜೀವನಚರಿತ್ರೆ: ಬೆಂಗಳೂರಿನ ಅಂಡರ್ವರ್ಡ್ನಿಂದ ಉದ್ಯಮ ಕ್ಷೇತ್ರದವರೆಗೆ ಪಯಣಬೆಕ್ಕಿನ ಕಣ್ಣು ರಾಜೇಂದ್ರ: ಬೆಂಗಳೂರಿನ ಅಂಡರ್ವರ್ಡ್ನಿಂದ ಉದ್ಯಮ ಕ್ಷೇತ್ರದವರೆಗೆ ಪಯಣ ಬೆಂಗಳೂರು ನಗರವು ತಂತ್ರಜ್ಞಾನ ಮತ್ತು ಅಭಿವೃದ್ಧಿಗೆ ಹೆಸರುವಾಸಿಯಾಗಿದ್ದರೂ, ಅದರ ಇತಿಹಾಸದಲ್ಲಿ ಅಂಡರ್ವರ್ಡ್ ಜಗತ್ತಿಗೂ ವಿಶಿಷ್ಟ ಸ್ಥಾನವಿದೆ. ಹಲವು ದಶಕಗಳ ಹಿಂದೆ ನಗರದ ವಿವಿಧ ಭಾಗಗಳಲ್ಲಿ ಪ್ರಭಾವ ಬೀರಿದ ಕೆಲವು ವ್ಯಕ್ತಿಗಳು ಸಾರ್ವಜನಿಕ ಚರ್ಚೆಯ ವಿಷಯವಾಗಿದ್ದರು. ಅಂತಹ ಹೆಸರುಗಳಲ್ಲಿ ಬೆಕ್ಕಿನ ಕಣ್ಣು ರಾಜೇಂದ್ರ ಕೂಡ ಒಬ್ಬರು.… Read more: ಬೆಕ್ಕಿನ ಕಣ್ಣು ರಾಜೇಂದ್ರ ಜೀವನಚರಿತ್ರೆ: ಬೆಂಗಳೂರಿನ ಅಂಡರ್ವರ್ಡ್ನಿಂದ ಉದ್ಯಮ ಕ್ಷೇತ್ರದವರೆಗೆ ಪಯಣ
- Thigalarapete Gopi: The Notorious Bengaluru Rowdy Who Built Power Through FearThigalarapete Gopi: The Rise of a Fearsome Figure in Bengaluru’s Underworld The history of Bengaluru is not only about technology, growth, and innovation. Hidden beneath the city’s rapid development lies a darker chapter marked by gang rivalries, street power, and… Read more: Thigalarapete Gopi: The Notorious Bengaluru Rowdy Who Built Power Through Fear
Support Us 


