ಕೆಲವೋಮ್ಮೆ ಮಹತ್ಕಾರ್ಯಗಳು ಸಣ್ಣ ಅಲೋಚನೆಯಿಂದ ಲಭಿಸುತ್ತವೆ. ಅಂದೊಮ್ಮೆ ಅನಿಸುತ್ತದೆ ಈ ಮಾಹಾ ಗ್ರಂಥಗಳು ಎಲ್ಲಿಂದ ಎಲ್ಲಿಯೋ ಸಂಧಿಸುತ್ತವೆ ಎಂದು.
ಕಾಡಿನಲ್ಲಿಯ ಋಷಿ ಎಲ್ಲಿ? ಸಿಂಹಾಸನ ರಾಜನೆಲ್ಲಿ ? ಎಲ್ಲಿಯ ರಘುವಂಶ… ಎಲ್ಲಿಯ ರತ್ನಾಕರ..?! ಮತ್ತೆಲಿಯೋ ಆ ದಶಕಂಠ ?!

ಹೌದು ನಿಮ್ಮ ಊಹೆ ನಿಜ! ಇದು ರಾಮಾಯಣ ಜಾಡು. ಈ ಮಹಾಗ್ರಂಥದ ಬುನಾದಿ ಹುಡುಕಲು ಅಸಾದ್ಯ. ಆದರೆ ಸಾದ್ಯವೆನಿಸಿದ್ದು ಈ ಮಹಾ ಋಷಿ ವಾ ಲ್ಮೀ ಕೀ – ಪದದಲ್ಲೇ ಗ್ರಂಥವನಿಟ್ಟ ಮಹರ್ಷಿ !
ಈ ಮಹಾ ರತ್ನಾಕರರ ಬಗ್ಗೆ ಅನೇಕ ದಂತ ಕಥೆಗಳಿವೆ. ಅನೇಕ ವರ್ಷಗಳು ಪರಮಾತ್ಮರ ಕುರಿತು ತಪಸ್ಸು ಮಾಡಿದಾಗ ಸುತ್ತಲೂ ಹುತ್ತ ಬೆಳೆದು ನಂತರ ಎದ್ದುಬಂದ ಇವರನ್ನು ವಾಲ್ಮೀಕಿ ಎನ್ನುವುದುಂಟು.
ಕಾಡಿನ ಋಷಿ ಪುತ್ರರಾದ ಇವರಿಗೂ ರಘುವಂಶಿ ರಾಮ ರಾಜರ ಕಥೆಗೂ ಏನು ಸಂಬಂಧ ?
ಕಾಡಿನಲ್ಲಿ ಜೋಡಿ ಪಕ್ಷಿಗಳೆರೆಡು ಅನ್ಯೋನ್ಯತೆ ಇಂದಿರುವಾಗ ಬೇಡನೊಬ್ಬನ ಬಾಣ ಒಂದು ಪಕ್ಷಿಯನ್ನು ಕೊಂದಿತ್ತು, ಇದರಿಂದ ಇನ್ನೊಂದು ಪಕ್ಷಿ ಚೀರಲಾರಂಭಿಸಿತು.
ಈ ಸನ್ನಿವೇಶ ಮುನಿವರ್ಯರ ಹೃದಯವನ್ನು ಗಾಸಿಗೊಳಿಸಿ ತಕ್ಷಣ ಕೋಪ-ನೋವಿನಿಂದ ಶಾಪ ನೀಡಲು ಅವರಿಗೇ ತಿಳಿಯದಂತೆ ಅವರ ಬಾಯಲ್ಲಿ ಸಂಸ್ಕೃತ ಉಚ್ಛಾರಣೆಯಾಯಿತು.
ಮಾ ನಿಷಾದ ಪ್ರತಿಷ್ಠಾಂ ತ್ವಮಗಮಃ ಶಾಶ್ವತೀಃ ಸಮಾಃ | ಯತ್ಕ್ಕ್ರೌಂಚಮಿಥುನಾದೇಕಮವಧೀಃ ಕಾಮಮೋಹಿತಮ್
ಎಂಬ ಪದಗಳಿಂದ ಶಪಿತನಾದ ಬೇಡ ಸ್ಥಳದಲ್ಲಿ ಶಾಪೃಕ್ಕೊಳಗಾಗುತ್ತಾನೆ ಆದರೆ ಅರಿವಿಲ್ಲದೇ ಬಂದ ಆ ಪದಗಳ ಬಗ್ಗೆ ಚಿಂತಿತರಾದರು. ಅಂದು ನಾರದರು ಅತಿಥ್ಯ ಸ್ವೀಕರಿಸಲು ಬಂದಾಗ ವಾಲ್ಮೀಕಿಯವರು ತಮ್ಮ ಮನದ ಗೊಂದಲಗಳನ್ನು ಹೇಳುತ್ತಾರೆ.
ಇದರ ಒಳಾರ್ಥ ತಿಳಿದ ನಾರದರು ವಾಲ್ಮಿಕಿಯವರಿಗೆ ಅದ್ಭುತ ಶಕ್ತಿಯನ್ನು ಮತ್ತು ಅವರಿಗೆ ಪರಮಾರ್ಥದ ಪ್ರೇರಣೆಯನ್ನು ತಿಳಿಸುತ್ತಾರೆ ಮತ್ತು ರಾಮಾಯಣ ರಚಿಸಲು ಪ್ರೇರೇಪಿಸುತ್ತಾರೆ.
ಮುಂದೆ ಎನಾಯಿತು, ಧರ್ಮಪುರುಷರ ಜೀವನ ವಾಲ್ಮೀಕಿ ಅವರಿಗೆ ತಿಳಿದಿದ್ದು ಹೇಗೆ … ಮುಂದುವರಿಯುವುದು !…
- DC vs CSK IPL 2026 Live Score: ಡೆಲ್ಲಿ ಕ್ಯಾಪಿಟಲ್ಸ್ ಮೊದಲ ವಿಕೆಟ್ ಪತನDC vs CSK IPL 2026 Live Score: ಡೆಲ್ಲಿ ಕ್ಯಾಪಿಟಲ್ಸ್ ಮೊದಲ ವಿಕೆಟ್ ಪತನ ಮೊದಲ ವಿಕೆಟ್ ಪತನ ಮುಖೇಶ್ ಚೌಧರಿ ಎಸೆದ 4ನೇ ಓವರ್ನ 3ನೇ ಎಸೆತದಲ್ಲಿ ಆಫ್ ಸೈಡ್ನತ್ತ ರಾಕೆಟ್ ವೇಗದಲ್ಲಿ ಫೋರ್ ಬಾರಿಸಿದ ಪಾತುಮ್ ನಿಸ್ಸಂಕಾ. 4ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಸ್ಕೂಪ್ ಮಾಡಿ ಸಿಕ್ಸ್ ಸಿಡಿಸಿದ ನಿಸ್ಸಂಕಾ. ಕೊನೆಯ… Read more: DC vs CSK IPL 2026 Live Score: ಡೆಲ್ಲಿ ಕ್ಯಾಪಿಟಲ್ಸ್ ಮೊದಲ ವಿಕೆಟ್ ಪತನ
- Thalapathy Vijay – ವಿಜಯ್ ಅವರ ಆಸ್ತಿ ಬಹಿರಂಗ ಹೂಡಿಕೆಗಳ ವಿವರ ಹೊರಬಂದಿತುThalapathy Vijay – ವಿಜಯ್ನ ಪೋರ್ಟ್ಫೋಲಿಯೋ ಇಂಟರೆಸ್ಟಿಂಗ್; ಹೂಡಿಕೆಯಲ್ಲಿ ಸಂಪ್ರದಾಯವಾದಿ; ಎಲ್ಲೆಲ್ಲಿದೆ ಅವರ 624 ಕೋಟಿ ರೂ ಹಣ? Actor turned politician Vijay’s Wealth Revealed: Rs 624 Crore Assets & Traditional Investments ನಟ ವಿಜಯ್ ಅವರ ಟಿವಿಕೆ ಪಕ್ಷದ ದಿಗ್ವಿಜಯದ ನಂತರ, ಅವರ ಆಸ್ತಿಪಾಸ್ತಿ ಮತ್ತು ಹೂಡಿಕೆಗಳ ಬಗ್ಗೆ… Read more: Thalapathy Vijay – ವಿಜಯ್ ಅವರ ಆಸ್ತಿ ಬಹಿರಂಗ ಹೂಡಿಕೆಗಳ ವಿವರ ಹೊರಬಂದಿತು
- West Bengal – CM ಸ್ಥಾನದಲ್ಲೇ ಮಮತಾ ಬ್ಯಾನರ್ಜಿ ಮುಂದಿನ ಸನ್ನಿವೇಶ ಏನು?West Bengal – ಸಿಎಂ ಸ್ಥಾನಕ್ಕೆ ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡದಿದ್ದರೆ ಪಶ್ಚಿಮ ಬಂಗಾಳದಲ್ಲಿ ಏನಾಗುತ್ತದೆ? ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ ಬಿಜೆಪಿ ರಾಜ್ಯದ ಮೊದಲ ಬಿಜೆಪಿ ಸರ್ಕಾರ ರಚನೆಗೆ ಮುಹೂರ್ತ ಫಿಕ್ಸ್ ಮಾಡುತ್ತಿದ್ದರೆ ಇತ್ತ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದಾಗಿ… Read more: West Bengal – CM ಸ್ಥಾನದಲ್ಲೇ ಮಮತಾ ಬ್ಯಾನರ್ಜಿ ಮುಂದಿನ ಸನ್ನಿವೇಶ ಏನು?
- IPL 2026 – ಫೈನಲ್ ಆತಿಥ್ಯದ ಹಕ್ಕನ್ನು ಬೆಂಗಳೂರು ಕಳೆದುಕೊಳ್ಳುವ ಸಾಧ್ಯತೆ ಇದೆIPL 2026 – RCB ಅಭಿಮಾನಿಗಳಿಗೆ ಬಿಸಿಸಿಐ ಕಡೆಯಿಂದ ಶೀಘ್ರದಲ್ಲೇ ಕಹಿ ಸುದ್ದಿ! IPL 2026: ಕರ್ನಾಟಕದ ಕ್ರಿಕೆಟ್ ಕಾಶಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿ ಐಪಿಎಲ್ 2026ರ ಫೈನಲ್ ಪಂದ್ಯದ ರಣಕಹಳೆ ಮೊಳಗಲಿದೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಈಗ ಆಘಾತಕಾರಿ ಸುದ್ದಿಯೊಂದು ಎದುರಾಗಿದೆ. ಹಾಲಿ ಚಾಂಪಿಯನ್ ಆರ್ಸಿಬಿ ತಂಡದ ತವರು ನೆಲದಲ್ಲಿ ಫೈನಲ್… Read more: IPL 2026 – ಫೈನಲ್ ಆತಿಥ್ಯದ ಹಕ್ಕನ್ನು ಬೆಂಗಳೂರು ಕಳೆದುಕೊಳ್ಳುವ ಸಾಧ್ಯತೆ ಇದೆ
- West Bengal – ಪಶ್ಚಿಮ ಬಂಗಾಳದಲ್ಲಿ SIR ಇಂಪ್ಯಾಕ್ಟ್ ಟಿಎಂಸಿ ಪ್ರದರ್ಶನ ಹೇಗೆ?West Bengal – ಎಸ್ಐಆರ್ನಲ್ಲಿ ಅತಿ ಹೆಚ್ಚು ಮತದಾರರು ಡಿಲೀಟ್ ಆಗಿದ್ದ ಕ್ಷೇತ್ರಗಳಲ್ಲಿ ಟಿಎಂಸಿ ಪ್ರದರ್ಶನ ಹೇಗಿತ್ತು? ಪಶ್ಚಿಮ ಬಂಗಾಳದಲ್ಲಿ ಈ ವರ್ಷದ ವಿಧಾನಸಭಾ ಚುನಾವಣೆಯ ಪ್ರಮುಖ ಅಂಶಗಳಲ್ಲಿ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಿದ್ದು ಕೂಡ ಭಾರೀ ಚರ್ಚೆಯ ವಿಷಯವಾಗಿತ್ತು. ಎಸ್ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಹತ್ತಿದ್ದ ಮಮತಾ ಬ್ಯಾನರ್ಜಿಗೆ ಜಯ… Read more: West Bengal – ಪಶ್ಚಿಮ ಬಂಗಾಳದಲ್ಲಿ SIR ಇಂಪ್ಯಾಕ್ಟ್ ಟಿಎಂಸಿ ಪ್ರದರ್ಶನ ಹೇಗೆ?
Support Us 


