ಕೆಲವೋಮ್ಮೆ ಮಹತ್ಕಾರ್ಯಗಳು ಸಣ್ಣ ಅಲೋಚನೆಯಿಂದ ಲಭಿಸುತ್ತವೆ. ಅಂದೊಮ್ಮೆ ಅನಿಸುತ್ತದೆ ಈ ಮಾಹಾ ಗ್ರಂಥಗಳು ಎಲ್ಲಿಂದ ಎಲ್ಲಿಯೋ ಸಂಧಿಸುತ್ತವೆ ಎಂದು.
ಕಾಡಿನಲ್ಲಿಯ ಋಷಿ ಎಲ್ಲಿ? ಸಿಂಹಾಸನ ರಾಜನೆಲ್ಲಿ ? ಎಲ್ಲಿಯ ರಘುವಂಶ… ಎಲ್ಲಿಯ ರತ್ನಾಕರ..?! ಮತ್ತೆಲಿಯೋ ಆ ದಶಕಂಠ ?!

ಹೌದು ನಿಮ್ಮ ಊಹೆ ನಿಜ! ಇದು ರಾಮಾಯಣ ಜಾಡು. ಈ ಮಹಾಗ್ರಂಥದ ಬುನಾದಿ ಹುಡುಕಲು ಅಸಾದ್ಯ. ಆದರೆ ಸಾದ್ಯವೆನಿಸಿದ್ದು ಈ ಮಹಾ ಋಷಿ ವಾ ಲ್ಮೀ ಕೀ – ಪದದಲ್ಲೇ ಗ್ರಂಥವನಿಟ್ಟ ಮಹರ್ಷಿ !
ಈ ಮಹಾ ರತ್ನಾಕರರ ಬಗ್ಗೆ ಅನೇಕ ದಂತ ಕಥೆಗಳಿವೆ. ಅನೇಕ ವರ್ಷಗಳು ಪರಮಾತ್ಮರ ಕುರಿತು ತಪಸ್ಸು ಮಾಡಿದಾಗ ಸುತ್ತಲೂ ಹುತ್ತ ಬೆಳೆದು ನಂತರ ಎದ್ದುಬಂದ ಇವರನ್ನು ವಾಲ್ಮೀಕಿ ಎನ್ನುವುದುಂಟು.
ಕಾಡಿನ ಋಷಿ ಪುತ್ರರಾದ ಇವರಿಗೂ ರಘುವಂಶಿ ರಾಮ ರಾಜರ ಕಥೆಗೂ ಏನು ಸಂಬಂಧ ?
ಕಾಡಿನಲ್ಲಿ ಜೋಡಿ ಪಕ್ಷಿಗಳೆರೆಡು ಅನ್ಯೋನ್ಯತೆ ಇಂದಿರುವಾಗ ಬೇಡನೊಬ್ಬನ ಬಾಣ ಒಂದು ಪಕ್ಷಿಯನ್ನು ಕೊಂದಿತ್ತು, ಇದರಿಂದ ಇನ್ನೊಂದು ಪಕ್ಷಿ ಚೀರಲಾರಂಭಿಸಿತು.
ಈ ಸನ್ನಿವೇಶ ಮುನಿವರ್ಯರ ಹೃದಯವನ್ನು ಗಾಸಿಗೊಳಿಸಿ ತಕ್ಷಣ ಕೋಪ-ನೋವಿನಿಂದ ಶಾಪ ನೀಡಲು ಅವರಿಗೇ ತಿಳಿಯದಂತೆ ಅವರ ಬಾಯಲ್ಲಿ ಸಂಸ್ಕೃತ ಉಚ್ಛಾರಣೆಯಾಯಿತು.
ಮಾ ನಿಷಾದ ಪ್ರತಿಷ್ಠಾಂ ತ್ವಮಗಮಃ ಶಾಶ್ವತೀಃ ಸಮಾಃ | ಯತ್ಕ್ಕ್ರೌಂಚಮಿಥುನಾದೇಕಮವಧೀಃ ಕಾಮಮೋಹಿತಮ್
ಎಂಬ ಪದಗಳಿಂದ ಶಪಿತನಾದ ಬೇಡ ಸ್ಥಳದಲ್ಲಿ ಶಾಪೃಕ್ಕೊಳಗಾಗುತ್ತಾನೆ ಆದರೆ ಅರಿವಿಲ್ಲದೇ ಬಂದ ಆ ಪದಗಳ ಬಗ್ಗೆ ಚಿಂತಿತರಾದರು. ಅಂದು ನಾರದರು ಅತಿಥ್ಯ ಸ್ವೀಕರಿಸಲು ಬಂದಾಗ ವಾಲ್ಮೀಕಿಯವರು ತಮ್ಮ ಮನದ ಗೊಂದಲಗಳನ್ನು ಹೇಳುತ್ತಾರೆ.
ಇದರ ಒಳಾರ್ಥ ತಿಳಿದ ನಾರದರು ವಾಲ್ಮಿಕಿಯವರಿಗೆ ಅದ್ಭುತ ಶಕ್ತಿಯನ್ನು ಮತ್ತು ಅವರಿಗೆ ಪರಮಾರ್ಥದ ಪ್ರೇರಣೆಯನ್ನು ತಿಳಿಸುತ್ತಾರೆ ಮತ್ತು ರಾಮಾಯಣ ರಚಿಸಲು ಪ್ರೇರೇಪಿಸುತ್ತಾರೆ.
ಮುಂದೆ ಎನಾಯಿತು, ಧರ್ಮಪುರುಷರ ಜೀವನ ವಾಲ್ಮೀಕಿ ಅವರಿಗೆ ತಿಳಿದಿದ್ದು ಹೇಗೆ … ಮುಂದುವರಿಯುವುದು !…
- ಜಸ್ಪ್ರೀತ್ ಬುಮ್ರಾ ಬದಲಿಗೆ ಔಕಿಬ್ ನಬಿ ಆಯ್ಕೆ – ಮೊಹಮ್ಮದ್ ಶಮಿಗೆ ಅಜಿತ್ ಅಗರ್ಕರ್ ನೀಡಿದ ಸ್ಪಷ್ಟ ಸಂದೇಶವೇನು?ಜಸ್ಪ್ರೀತ್ ಬುಮ್ರಾ ಬದಲಿಗೆ ಔಕಿಬ್ ನಬಿ ಆಯ್ಕೆ: ಮೊಹಮ್ಮದ್ ಶಮಿಗೆ ಅಜಿತ್ ಅಗರ್ಕರ್ ನೀಡಿದ ಸ್ಪಷ್ಟ ಸಂದೇಶವೇನು? ಭಾರತ ಕ್ರಿಕೆಟ್ ತಂಡದ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಗಾಯದ ಕಾರಣದಿಂದ ತಂಡದಿಂದ ಹೊರಗುಳಿದಿರುವುದು ತಂಡದ ಬೌಲಿಂಗ್ ವಿಭಾಗಕ್ಕೆ ದೊಡ್ಡ ಹಿನ್ನಡೆಯಾಗಿದೆ. ಇಂತಹ ಸಂದರ್ಭದಲ್ಲಿ ಅನುಭವಿ ವೇಗಿ ಮೊಹಮ್ಮದ್ ಶಮಿಗೆ ಮತ್ತೆ ಅವಕಾಶ ಸಿಗಬಹುದು ಎಂಬ… Read more: ಜಸ್ಪ್ರೀತ್ ಬುಮ್ರಾ ಬದಲಿಗೆ ಔಕಿಬ್ ನಬಿ ಆಯ್ಕೆ – ಮೊಹಮ್ಮದ್ ಶಮಿಗೆ ಅಜಿತ್ ಅಗರ್ಕರ್ ನೀಡಿದ ಸ್ಪಷ್ಟ ಸಂದೇಶವೇನು?
- Bill gates – ಬಿಲ್ ಗೇಟ್ಸ್ | biographyಬಿಲ್ ಗೇಟ್ಸ್ ಜೀವನಚರಿತ್ರೆ: ಕಂಪ್ಯೂಟರ್ ಕ್ರಾಂತಿಯ ರೂವಾರಿಯಿಂದ ವಿಶ್ವದ ಪ್ರಮುಖ ಸಮಾಜಸೇವಕರವರೆಗೆ ವಿಶ್ವದ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಯನ್ನು ತಂದ ವ್ಯಕ್ತಿಗಳಲ್ಲಿ ಬಿಲ್ ಗೇಟ್ಸ್ ಪ್ರಮುಖರು. ಮೈಕ್ರೋಸಾಫ್ಟ್ ಸಂಸ್ಥೆಯ ಸಹ-ಸ್ಥಾಪಕರಾಗಿ ಅವರು ವೈಯಕ್ತಿಕ ಕಂಪ್ಯೂಟರ್ಗಳ ಬಳಕೆಯನ್ನು ಸಾಮಾನ್ಯ ಜನರಿಗೂ ತಲುಪಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ತಮ್ಮ ದೂರದೃಷ್ಟಿ, ನವೀನ ಆಲೋಚನೆಗಳು ಮತ್ತು ಉದ್ಯಮಶೀಲತೆಯಿಂದ ವಿಶ್ವದ ಅತ್ಯಂತ ಯಶಸ್ವಿ… Read more: Bill gates – ಬಿಲ್ ಗೇಟ್ಸ್ | biography
- Rajinikanth – ರಜನಿಕಾಂತ್ | biographyರಜನಿಕಾಂತ್ ಜೀವನಚರಿತ್ರೆ: ಸಾಮಾನ್ಯ ವ್ಯಕ್ತಿಯಿಂದ ಭಾರತೀಯ ಸಿನಿರಂಗದ ಸೂಪರ್ಸ್ಟಾರ್ವರೆಗೆ ಅದ್ಭುತ ಪಯಣ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಅಪಾರ ಜನಪ್ರಿಯತೆ ಗಳಿಸಿದ ನಟರ ಪಟ್ಟಿಯಲ್ಲಿ ರಜನಿಕಾಂತ್ ಅವರ ಹೆಸರು ಅಗ್ರಸ್ಥಾನದಲ್ಲಿದೆ. ತಮ್ಮ ವಿಶಿಷ್ಟ ಅಭಿನಯ, ಸ್ಟೈಲ್, ಸಂಭಾಷಣೆ ಹೇಳುವ ರೀತಿ ಹಾಗೂ ಸರಳ ವ್ಯಕ್ತಿತ್ವದಿಂದ ಅವರು ಕೋಟ್ಯಂತರ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ. ಬಸ್ ಕಂಡಕ್ಟರ್ ಆಗಿ ಕೆಲಸ… Read more: Rajinikanth – ರಜನಿಕಾಂತ್ | biography
- ಹಬ್ಬದ ಸಿಹಿಗೆ ಸೂಪರ್ ರೆಸಿಪಿ – ಮನೆಯಲ್ಲೇ ಮಾಡಿ ನೋಡಿ ಡ್ರೈ ಫ್ರೂಟ್ ಬರ್ಫಿಡ್ರೈ ಫ್ರೂಟ್ ಬರ್ಫಿ ರೆಸಿಪಿ – ಬಾದಾಮಿ, ಗೋಡಂಬಿಯಿಂದ ತಯಾರಿಸುವ ಆರೋಗ್ಯಕರ ಸಿಹಿ ಸಿಹಿ ತಿನ್ನಬೇಕು ಎನ್ನುವ ಆಸೆ ಬಂದಾಗ ರುಚಿಯ ಜೊತೆಗೆ ಸ್ವಲ್ಪ ಆರೋಗ್ಯಕರ ಆಯ್ಕೆಯನ್ನೂ ಹುಡುಕುವುದು ಸಾಮಾನ್ಯ. ಅಂತಹ ಸಂದರ್ಭಗಳಲ್ಲಿ ಡ್ರೈ ಫ್ರೂಟ್ ಬರ್ಫಿ ಉತ್ತಮ ಆಯ್ಕೆಯಾಗಬಹುದು. ಬಾದಾಮಿ, ಗೋಡಂಬಿ, ಪಿಸ್ತಾ, ಅಕ್ರೋಟ್ ಸೇರಿದಂತೆ ವಿವಿಧ ಒಣಹಣ್ಣುಗಳನ್ನು ಬಳಸಿ ತಯಾರಿಸುವ ಈ ಸಿಹಿ… Read more: ಹಬ್ಬದ ಸಿಹಿಗೆ ಸೂಪರ್ ರೆಸಿಪಿ – ಮನೆಯಲ್ಲೇ ಮಾಡಿ ನೋಡಿ ಡ್ರೈ ಫ್ರೂಟ್ ಬರ್ಫಿ
- ಪ್ರತಿದಿನ ಒಂದೇ ತಿಂಡಿ ಬೇಡ – ರವೆಯಿಂದ ತಯಾರಿಸಬಹುದಾದ 5 ರುಚಿಕರವಾದ ಉಪಾಹಾರಗಳುಪ್ರತಿದಿನ ಒಂದೇ ಬ್ರೇಕ್ಫಾಸ್ಟ್ ಬೇಡ: ರವೆಯಿಂದ ಮಾಡಿ ನೋಡಿ ಈ 5 ರುಚಿಕರ ಉಪಾಹಾರಗಳು ಬೆಳಗಿನ ಉಪಾಹಾರ ದಿನದ ಮೊದಲ ಮತ್ತು ಪ್ರಮುಖ ಊಟವಾಗಿದೆ. ಪ್ರತಿದಿನ ಇಡ್ಲಿ, ದೋಸೆ, ಉಪ್ಪಿಟ್ಟು ಅಥವಾ ಒಂದೇ ರೀತಿಯ ತಿಂಡಿಗಳನ್ನು ತಿನ್ನುವುದರಿಂದ ಕೆಲವರಿಗೆ ಬೇಸರವಾಗಬಹುದು. ಇಂತಹ ಸಂದರ್ಭದಲ್ಲಿ ಮನೆಯಲ್ಲೇ ಸುಲಭವಾಗಿ ಸಿಗುವ ರವೆಯನ್ನು ಬಳಸಿ ವಿಭಿನ್ನ ರುಚಿಯ ಉಪಾಹಾರಗಳನ್ನು ತಯಾರಿಸಬಹುದು.… Read more: ಪ್ರತಿದಿನ ಒಂದೇ ತಿಂಡಿ ಬೇಡ – ರವೆಯಿಂದ ತಯಾರಿಸಬಹುದಾದ 5 ರುಚಿಕರವಾದ ಉಪಾಹಾರಗಳು
Support Us 


