ಅಂದಿನ ಕಾಲದಲ್ಲಿ ಉಸಿರು – ಬೆವರಲ್ಲೂ ಕನ್ನಡ ಎಂದು ಕಲೆ- ಸಾಹಿತ್ಯ- ಸಂಗೀತ ಪರವಾಗಿದ್ದ ಕವಿಗಳು ಯಾರಿಗು ನೆನಪಿಲ್ಲ ಆದರೆ ಇಂದು ಒಂದು ಸಿನಮಾ ಗೆದ್ದರೆ ಗಾಯಕ-ನಾಯಕ-ನಿರ್ದೇಶಕ ಸೇರಿದಂತೆ ಎಲ್ಲಾರು ರಾತ್ರೊ ರಾತ್ರಿ ಜಗತ್ಪ್ರಸಿದ್ದಿ ಪಡೆದು ದೋಡ್ಡ ಸ್ಟಾರ್ ಆಗಿಬಿಡುತ್ತಾರೆ.
ಹೌದು, ಕುವೆಂಪು ಬೇಂದ್ರೆ, ಮಾಸ್ತಿ ಎಂಬ ದೊಡ್ಡ ಆಲದ ಮರಗಳನ್ನು ಬಿಟ್ಟರೆ ಕಾಲದಲ್ಲಿ ಮರೆಯಾದ ಲಕ್ಷಾಂತರ ಕನ್ನಡ ಕವಿಗಳು ಯಾರಿಗೂ ತಿಳಿದಿಲ್ಲ ಮತ್ತು ಅವರ ಕೊನೆಯ ದಿನಗಳು ಸ್ಟಾರ್ ಗಳಂತೆ ಮೆರೆದಿಲ್ಲ.

ಕವಿ ಮಾತ್ರವಲ್ಲ, ಅವರು ರಚಿಸಿದ ಗ್ರಂಥಗಳು ಮೂಲೆಗುಂಪಾಗಿವೆ ಓದುವುದಿರಲಿ ಅದರ ಹೆಸರು ಕೂಡ ಕೇಳಿರಿಕ್ಕಿಲ್ಲ,
ಒಂದು ಪರೀಕ್ಷೆ ಮಾಡಿಯೇ ಬಿಡೋಣ
ಲಕ್ಷ್ಮೀ ನಾರಯಣಪ್ಪ ಯಾರಿಗೆ ಗೊತ್ತು ?! ( ಒಂದು ಕಾಲದಲ್ಲಿ ಕನ್ನಡದ ಮಹಾ ಕವಿ )
ತಿಳಿದಿದ್ದರೆ ನಮಗೆ ಉತ್ತರಿಸಿ.
ಕಾವಿರಾಜಮಾರ್ಗ, ಸೋಮೇಶ್ವರ ಶತಕ, ಸರ್ವಜ್ನ ನ ತ್ರಿಪದಿಗಳು, ಆಧಿ ಪುರಾಣ ಇವುಗಳನ್ನು ಒದದಿದ್ದರೂ ಹೆಸರು ಕೇಳದ ಕನ್ನಡಿಗನಿಲ್ಲ,
ಆದರೆ ಶಬ್ದಮಣಿದರ್ಪಣ,ಶಂತಿನಾಥ ಪುರಾಣ, ಯಶೋಧರ ಚರಿತೆ ಮುಂತಾದ ಮಹಾ ಕಾವ್ಯಗಳನ್ನು ರಚ್ಚಿಸಿದ ಸಾಹಿತಿಗಳ ಮೂಲ ಕಾಲ ಪರಿಚಯ ಕೂಡ ನಮ್ಮ ಜಗತ್ತಿಗಿಲ್ಲ.
ಅಷ್ಟೆ ಏಕೆ ಇಂದು ಹೆಸರಿನಲ್ಲಿ ಸಂಘ, ಸಂಸ್ಥೆ, ಪ್ರತಿಮೆ ನಿಲ್ಲಿಸುವ ಜನರು ಕುವೆಂಪು,ಕಾರಂತ,ಮಾಸ್ತಿ ಅವರ ಕೊನೆಯ ಕಾಲದ ಬಗ್ಗೆ ತಿಳಿದೇ ಇಲ್ಲ.

ನಮ್ಮ ರಾಜ್ಯೋತ್ಸವ ಸಮೀಪವಿದೆ, ಈಗಲಾದರು ನಮ್ಮ ಮೂಲ ಕಥೆ ,ಗ್ರಂಥ, ಕವಿಗಳ ಬಗ್ಗೆ ತಿಳಿಯಿರಿ
ಮುಂದೆ ಅವರ ಜೀವನ ಸಂಗತಿಗಳನ್ನು ನಿಮ್ಮ ಮುಂದೆ ಚರ್ಸೋಣ
- ಹಬ್ಬದ ಸಿಹಿಗೆ ಸೂಪರ್ ರೆಸಿಪಿ – ಮನೆಯಲ್ಲೇ ಮಾಡಿ ನೋಡಿ ಡ್ರೈ ಫ್ರೂಟ್ ಬರ್ಫಿಡ್ರೈ ಫ್ರೂಟ್ ಬರ್ಫಿ ರೆಸಿಪಿ – ಬಾದಾಮಿ, ಗೋಡಂಬಿಯಿಂದ ತಯಾರಿಸುವ ಆರೋಗ್ಯಕರ ಸಿಹಿ ಸಿಹಿ ತಿನ್ನಬೇಕು ಎನ್ನುವ ಆಸೆ ಬಂದಾಗ ರುಚಿಯ ಜೊತೆಗೆ ಸ್ವಲ್ಪ ಆರೋಗ್ಯಕರ ಆಯ್ಕೆಯನ್ನೂ ಹುಡುಕುವುದು ಸಾಮಾನ್ಯ. ಅಂತಹ ಸಂದರ್ಭಗಳಲ್ಲಿ ಡ್ರೈ ಫ್ರೂಟ್ ಬರ್ಫಿ ಉತ್ತಮ ಆಯ್ಕೆಯಾಗಬಹುದು. ಬಾದಾಮಿ, ಗೋಡಂಬಿ, ಪಿಸ್ತಾ, ಅಕ್ರೋಟ್ ಸೇರಿದಂತೆ ವಿವಿಧ ಒಣಹಣ್ಣುಗಳನ್ನು ಬಳಸಿ ತಯಾರಿಸುವ ಈ ಸಿಹಿ… Read more: ಹಬ್ಬದ ಸಿಹಿಗೆ ಸೂಪರ್ ರೆಸಿಪಿ – ಮನೆಯಲ್ಲೇ ಮಾಡಿ ನೋಡಿ ಡ್ರೈ ಫ್ರೂಟ್ ಬರ್ಫಿ
- ಪ್ರತಿದಿನ ಒಂದೇ ತಿಂಡಿ ಬೇಡ – ರವೆಯಿಂದ ತಯಾರಿಸಬಹುದಾದ 5 ರುಚಿಕರವಾದ ಉಪಾಹಾರಗಳುಪ್ರತಿದಿನ ಒಂದೇ ಬ್ರೇಕ್ಫಾಸ್ಟ್ ಬೇಡ: ರವೆಯಿಂದ ಮಾಡಿ ನೋಡಿ ಈ 5 ರುಚಿಕರ ಉಪಾಹಾರಗಳು ಬೆಳಗಿನ ಉಪಾಹಾರ ದಿನದ ಮೊದಲ ಮತ್ತು ಪ್ರಮುಖ ಊಟವಾಗಿದೆ. ಪ್ರತಿದಿನ ಇಡ್ಲಿ, ದೋಸೆ, ಉಪ್ಪಿಟ್ಟು ಅಥವಾ ಒಂದೇ ರೀತಿಯ ತಿಂಡಿಗಳನ್ನು ತಿನ್ನುವುದರಿಂದ ಕೆಲವರಿಗೆ ಬೇಸರವಾಗಬಹುದು. ಇಂತಹ ಸಂದರ್ಭದಲ್ಲಿ ಮನೆಯಲ್ಲೇ ಸುಲಭವಾಗಿ ಸಿಗುವ ರವೆಯನ್ನು ಬಳಸಿ ವಿಭಿನ್ನ ರುಚಿಯ ಉಪಾಹಾರಗಳನ್ನು ತಯಾರಿಸಬಹುದು.… Read more: ಪ್ರತಿದಿನ ಒಂದೇ ತಿಂಡಿ ಬೇಡ – ರವೆಯಿಂದ ತಯಾರಿಸಬಹುದಾದ 5 ರುಚಿಕರವಾದ ಉಪಾಹಾರಗಳು
- ಸಂಜೆ ಟೀ ಜೊತೆ ಸವಿಯಲು ಕ್ರಿಸ್ಪಿ ಆಲೂಗಡ್ಡೆ ಲಾಲಿಪಾಪ್ ರೆಸಿಪಿ – ಮನೆಯಲ್ಲೇ ಮಾಡಿ ನೋಡಿಕ್ರಿಸ್ಪಿ ಆಲೂಗಡ್ಡೆ ಲಾಲಿಪಾಪ್ ರೆಸಿಪಿ – ಸಂಜೆ ಟೀ ಜೊತೆ ಸವಿಯಲು ಸಖತ್ ಟೇಸ್ಟಿ ಸ್ನ್ಯಾಕ್ ಸಂಜೆಯ ಸಮಯದಲ್ಲಿ ಒಂದು ಕಪ್ ಬಿಸಿ ಟೀ ಅಥವಾ ಕಾಫಿಯ ಜೊತೆ ಗರಿಗರಿಯಾದ ತಿಂಡಿ ಸವಿಯಲು ಎಲ್ಲರೂ ಇಷ್ಟಪಡುತ್ತಾರೆ. ಪ್ರತಿದಿನ ಒಂದೇ ರೀತಿಯ ಸ್ನ್ಯಾಕ್ಗಳನ್ನು ತಿನ್ನುವುದಕ್ಕಿಂತ ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಹೊಸ ರುಚಿಯ ತಿಂಡಿಗಳನ್ನು ಪ್ರಯತ್ನಿಸಬಹುದು. ಅಂತಹ ಸರಳ… Read more: ಸಂಜೆ ಟೀ ಜೊತೆ ಸವಿಯಲು ಕ್ರಿಸ್ಪಿ ಆಲೂಗಡ್ಡೆ ಲಾಲಿಪಾಪ್ ರೆಸಿಪಿ – ಮನೆಯಲ್ಲೇ ಮಾಡಿ ನೋಡಿ
- ಪದೇ ಪದೇ ಮೈಗ್ರೇನ್ ಕಾಡುತ್ತಿದೆಯೇ? ಯಾವಾಗ ವೈದ್ಯರನ್ನು ಸಂಪರ್ಕಿಸಬೇಕು ಎಂದು ತಿಳಿಯಿರಿಪದೇ ಪದೇ ಮೈಗ್ರೇನ್ ಕಾಡುತ್ತಿದೆಯೇ? ಈ ಲಕ್ಷಣಗಳಿದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಮೈಗ್ರೇನ್ ಎಂದರೆ ಸಾಮಾನ್ಯ ತಲೆನೋವು ಎಂದು ಹಲವರು ಭಾವಿಸುತ್ತಾರೆ. ಆದರೆ ಇದು ಕೇವಲ ತಲೆಯ ನೋವಲ್ಲ, ನರಮಂಡಲಕ್ಕೆ ಸಂಬಂಧಿಸಿದ ಒಂದು ಸಮಸ್ಯೆಯಾಗಿದ್ದು, ತೀವ್ರವಾದ ನೋವು, ವಾಕರಿಕೆ, ವಾಂತಿ, ಬೆಳಕು ಮತ್ತು ಶಬ್ದದ ಬಗ್ಗೆ ಅತಿಸೂಕ್ಷ್ಮತೆ ಸೇರಿದಂತೆ ಹಲವು ಲಕ್ಷಣಗಳನ್ನು ಉಂಟುಮಾಡಬಹುದು. ಕೆಲವರಿಗೆ ಅಪರೂಪವಾಗಿ… Read more: ಪದೇ ಪದೇ ಮೈಗ್ರೇನ್ ಕಾಡುತ್ತಿದೆಯೇ? ಯಾವಾಗ ವೈದ್ಯರನ್ನು ಸಂಪರ್ಕಿಸಬೇಕು ಎಂದು ತಿಳಿಯಿರಿ
- ಪ್ರತಿದಿನ ಬೆಳಗ್ಗೆ ಬೆಚ್ಚಗಿನ ನೀರು ಕುಡಿಯುವುದರಿಂದ ಸಿಗುವ 8 ಆರೋಗ್ಯ ಪ್ರಯೋಜನಗಳುಪ್ರತಿದಿನ ಬೆಳಗ್ಗೆ ಬೆಚ್ಚಗಿನ ನೀರು ಕುಡಿಯಿರಿ: ದೇಹಕ್ಕೆ ಸಿಗುವ 8 ಪ್ರಮುಖ ಆರೋಗ್ಯ ಪ್ರಯೋಜನಗಳು ದಿನದ ಆರಂಭವನ್ನು ಆರೋಗ್ಯಕರ ಅಭ್ಯಾಸದಿಂದ ಪ್ರಾರಂಭಿಸುವುದು ದೇಹ ಮತ್ತು ಮನಸ್ಸಿನ ಚೈತನ್ಯಕ್ಕೆ ಸಹಾಯಕವಾಗುತ್ತದೆ. ಬೆಳಗ್ಗೆ ಎದ್ದ ತಕ್ಷಣ ಒಂದು ಗ್ಲಾಸ್ ಬೆಚ್ಚಗಿನ ನೀರು ಕುಡಿಯುವ ಅಭ್ಯಾಸವನ್ನು ಅನೇಕರು ಅನುಸರಿಸುತ್ತಾರೆ. ಇದು ದೇಹಕ್ಕೆ ಅಗತ್ಯವಾದ ನೀರಿನ ಪ್ರಮಾಣವನ್ನು ಪೂರೈಸುವುದರ ಜೊತೆಗೆ ಜೀರ್ಣಕ್ರಿಯೆಗೆ… Read more: ಪ್ರತಿದಿನ ಬೆಳಗ್ಗೆ ಬೆಚ್ಚಗಿನ ನೀರು ಕುಡಿಯುವುದರಿಂದ ಸಿಗುವ 8 ಆರೋಗ್ಯ ಪ್ರಯೋಜನಗಳು
Support Us 


