ಅಂದಿನ ಕಾಲದಲ್ಲಿ ಉಸಿರು – ಬೆವರಲ್ಲೂ ಕನ್ನಡ ಎಂದು ಕಲೆ- ಸಾಹಿತ್ಯ- ಸಂಗೀತ ಪರವಾಗಿದ್ದ ಕವಿಗಳು ಯಾರಿಗು ನೆನಪಿಲ್ಲ ಆದರೆ ಇಂದು ಒಂದು ಸಿನಮಾ ಗೆದ್ದರೆ ಗಾಯಕ-ನಾಯಕ-ನಿರ್ದೇಶಕ ಸೇರಿದಂತೆ ಎಲ್ಲಾರು ರಾತ್ರೊ ರಾತ್ರಿ ಜಗತ್ಪ್ರಸಿದ್ದಿ ಪಡೆದು ದೋಡ್ಡ ಸ್ಟಾರ್ ಆಗಿಬಿಡುತ್ತಾರೆ.
ಹೌದು, ಕುವೆಂಪು ಬೇಂದ್ರೆ, ಮಾಸ್ತಿ ಎಂಬ ದೊಡ್ಡ ಆಲದ ಮರಗಳನ್ನು ಬಿಟ್ಟರೆ ಕಾಲದಲ್ಲಿ ಮರೆಯಾದ ಲಕ್ಷಾಂತರ ಕನ್ನಡ ಕವಿಗಳು ಯಾರಿಗೂ ತಿಳಿದಿಲ್ಲ ಮತ್ತು ಅವರ ಕೊನೆಯ ದಿನಗಳು ಸ್ಟಾರ್ ಗಳಂತೆ ಮೆರೆದಿಲ್ಲ.

ಕವಿ ಮಾತ್ರವಲ್ಲ, ಅವರು ರಚಿಸಿದ ಗ್ರಂಥಗಳು ಮೂಲೆಗುಂಪಾಗಿವೆ ಓದುವುದಿರಲಿ ಅದರ ಹೆಸರು ಕೂಡ ಕೇಳಿರಿಕ್ಕಿಲ್ಲ,
ಒಂದು ಪರೀಕ್ಷೆ ಮಾಡಿಯೇ ಬಿಡೋಣ
ಲಕ್ಷ್ಮೀ ನಾರಯಣಪ್ಪ ಯಾರಿಗೆ ಗೊತ್ತು ?! ( ಒಂದು ಕಾಲದಲ್ಲಿ ಕನ್ನಡದ ಮಹಾ ಕವಿ )
ತಿಳಿದಿದ್ದರೆ ನಮಗೆ ಉತ್ತರಿಸಿ.
ಕಾವಿರಾಜಮಾರ್ಗ, ಸೋಮೇಶ್ವರ ಶತಕ, ಸರ್ವಜ್ನ ನ ತ್ರಿಪದಿಗಳು, ಆಧಿ ಪುರಾಣ ಇವುಗಳನ್ನು ಒದದಿದ್ದರೂ ಹೆಸರು ಕೇಳದ ಕನ್ನಡಿಗನಿಲ್ಲ,
ಆದರೆ ಶಬ್ದಮಣಿದರ್ಪಣ,ಶಂತಿನಾಥ ಪುರಾಣ, ಯಶೋಧರ ಚರಿತೆ ಮುಂತಾದ ಮಹಾ ಕಾವ್ಯಗಳನ್ನು ರಚ್ಚಿಸಿದ ಸಾಹಿತಿಗಳ ಮೂಲ ಕಾಲ ಪರಿಚಯ ಕೂಡ ನಮ್ಮ ಜಗತ್ತಿಗಿಲ್ಲ.
ಅಷ್ಟೆ ಏಕೆ ಇಂದು ಹೆಸರಿನಲ್ಲಿ ಸಂಘ, ಸಂಸ್ಥೆ, ಪ್ರತಿಮೆ ನಿಲ್ಲಿಸುವ ಜನರು ಕುವೆಂಪು,ಕಾರಂತ,ಮಾಸ್ತಿ ಅವರ ಕೊನೆಯ ಕಾಲದ ಬಗ್ಗೆ ತಿಳಿದೇ ಇಲ್ಲ.

ನಮ್ಮ ರಾಜ್ಯೋತ್ಸವ ಸಮೀಪವಿದೆ, ಈಗಲಾದರು ನಮ್ಮ ಮೂಲ ಕಥೆ ,ಗ್ರಂಥ, ಕವಿಗಳ ಬಗ್ಗೆ ತಿಳಿಯಿರಿ
ಮುಂದೆ ಅವರ ಜೀವನ ಸಂಗತಿಗಳನ್ನು ನಿಮ್ಮ ಮುಂದೆ ಚರ್ಸೋಣ
- Mental Health – ಮಾನಸಿಕ ಆರೋಗ್ಯ ವರ್ಧನೆಗೆ ಈ 15 ಸೂತ್ರಗಳನ್ನು ಪಾಲಿಸಬೇಕುMental Health – ನಿಮ್ಮ ಮಾನಸಿಕ ಆರೋಗ್ಯವನ್ನು ಸುಧಾರಿಸಲು ಸಲಹೆಗಳು ಮಾನಸಿಕ ಆರೋಗ್ಯ ವರ್ಧನೆಗೆ ಉತ್ತಮ ನಿದ್ರೆ, ಪೌಷ್ಟಿಕ ಆಹಾರ, ದೈಹಿಕ ವ್ಯಾಯಾಮ, ಮತ್ತು ಒತ್ತಡ ನಿರ್ವಹಣೆ ಅತ್ಯಗತ್ಯ. ಪ್ರತಿದಿನ ಧ್ಯಾನ, ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವುದು, ಸಾಮಾಜಿಕ ಸಂಪರ್ಕ, ಮತ್ತು ಹವ್ಯಾಸಗಳಲ್ಲಿ ತೊಡಗಿಕೊಳ್ಳುವುದು ಮನಸ್ಸಿನ ಶಾಂತಿಗೆ ಸಹಕಾರಿ. ಸಕಾರಾತ್ಮಕ ಆಲೋಚನೆ, ‘ಬೇಡ’ ಎನ್ನಲು ಕಲಿಯುವುದು, ಮತ್ತು… Read more: Mental Health – ಮಾನಸಿಕ ಆರೋಗ್ಯ ವರ್ಧನೆಗೆ ಈ 15 ಸೂತ್ರಗಳನ್ನು ಪಾಲಿಸಬೇಕು
- Bengaluru suburban rail project gets rs 500 crore ಬೆಂಗಳೂರು ಉಪನಗರ ರೈಲು ಯೋಜನೆಗೆ 500 ಕೋಟಿ ರೂ ಘೋಷಣೆlong pending Bengaluru suburban rail project gets Rs 500 crore ಕೇಂದ್ರ ಸರ್ಕಾರದ ಬಜೆಟ್ 2026ರಲ್ಲಿ ಬೆಂಗಳೂರು ಭಾಗದ ರೈಲು ಅಭಿವೃದ್ಧಿ ಯೋಜನೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅನುದಾನ ಘೋಷಿಸಿದ್ದಾರೆ. 2026-27ರ ಕೇಂದ್ರ ಬಜೆಟ್ನಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಬೆಂಗಳೂರು ಉಪನಗರ ರೈಲು ಯೋಜನೆ ಗೆ 500 ಕೋಟಿ ರೂ.ಗಳನ್ನು… Read more: Bengaluru suburban rail project gets rs 500 crore ಬೆಂಗಳೂರು ಉಪನಗರ ರೈಲು ಯೋಜನೆಗೆ 500 ಕೋಟಿ ರೂ ಘೋಷಣೆ
- Elections what was the hurry Mamata asks during sc hearing on sirಸುಪ್ರೀಂ ಕೋರ್ಟ್ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ; ಹೊಸ ದಾಖಲೆwest bengal targeted by eci on eve of elections what was the hurry mamata asksm during sc hearing on sirಕೇಂದ್ರ ಚುನಾವಣಾ ಆಯೋಗ, ಪಶ್ಚಿಮ ಬಂಗಾಳವನ್ನು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮೂಲಕ ಗುರಿಯಾಗಿಸಲಾಗುತ್ತಿದೆ ಮತ್ತು ಈ ವಿಚಾರದಲ್ಲಿ ತಮಗೆ ಎಲ್ಲೂ ನ್ಯಾಯ ಸಿಗದ ಹಿನ್ನಲೆಯಲ್ಲಿ ತಾವು… Read more: Elections what was the hurry Mamata asks during sc hearing on sirಸುಪ್ರೀಂ ಕೋರ್ಟ್ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ; ಹೊಸ ದಾಖಲೆ
- B J P leadery khemchand singh takes oath as manipur cmಮಣಿಪುರ ನೂತನ ಸಿಎಂ ಆಗಿ ಖೇಮ್ಚಂದ್ ಸಿಂಗ್ ಪ್ರಮಾಣ ವಚನ ಸ್ವೀಕಾರB J P leader y khemchandsingh takes oath as manipur cm ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿದ ನಂತರ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ವೈ ಖೇಮ್ಚಂದ್ ಸಿಂಗ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಒಂದು ವರ್ಷದ ರಾಷ್ಟ್ರಪತಿ ಆಡಳಿತ ಅಂತ್ಯವಾಗಿದ್ದು, ಮತ್ತೆ… Read more: B J P leadery khemchand singh takes oath as manipur cmಮಣಿಪುರ ನೂತನ ಸಿಎಂ ಆಗಿ ಖೇಮ್ಚಂದ್ ಸಿಂಗ್ ಪ್ರಮಾಣ ವಚನ ಸ್ವೀಕಾರ
- explosives seized from residential area in bengaluru ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆexplosives-seized-from-residential-area-in-bengaluru-2 ರಾಜಧಾನಿ ಬೆಂಗಳೂರಿನ ವಸತಿ ಪ್ರದೇಶದಲ್ಲಿ ಅನುಮಾನಸ್ಪದ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ಅಕ್ಷಯನಗರದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಕಲ್ಲು ಬಂಡೆಗಳನ್ನು ಒಡೆಯಲು “ಅಕ್ರಮವಾಗಿ” ಬಳಸಲಾಗುತ್ತಿದ್ದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ. Read Here Landmine explosion on the border ವಶಪಡಿಸಿಕೊಂಡ ವಸ್ತುಗಳಲ್ಲಿ ಕಲ್ಲು-ಕ್ರಷರ್ ಪೌಡರ್, ಲೈವ್ ಜೆಲೆಟಿನ್… Read more: explosives seized from residential area in bengaluru ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ
Support Us 


