ಅಂದಿನ ಕಾಲದಲ್ಲಿ ಉಸಿರು – ಬೆವರಲ್ಲೂ ಕನ್ನಡ ಎಂದು ಕಲೆ- ಸಾಹಿತ್ಯ- ಸಂಗೀತ ಪರವಾಗಿದ್ದ ಕವಿಗಳು ಯಾರಿಗು ನೆನಪಿಲ್ಲ ಆದರೆ ಇಂದು ಒಂದು ಸಿನಮಾ ಗೆದ್ದರೆ ಗಾಯಕ-ನಾಯಕ-ನಿರ್ದೇಶಕ ಸೇರಿದಂತೆ ಎಲ್ಲಾರು ರಾತ್ರೊ ರಾತ್ರಿ ಜಗತ್ಪ್ರಸಿದ್ದಿ ಪಡೆದು ದೋಡ್ಡ ಸ್ಟಾರ್ ಆಗಿಬಿಡುತ್ತಾರೆ.
ಹೌದು, ಕುವೆಂಪು ಬೇಂದ್ರೆ, ಮಾಸ್ತಿ ಎಂಬ ದೊಡ್ಡ ಆಲದ ಮರಗಳನ್ನು ಬಿಟ್ಟರೆ ಕಾಲದಲ್ಲಿ ಮರೆಯಾದ ಲಕ್ಷಾಂತರ ಕನ್ನಡ ಕವಿಗಳು ಯಾರಿಗೂ ತಿಳಿದಿಲ್ಲ ಮತ್ತು ಅವರ ಕೊನೆಯ ದಿನಗಳು ಸ್ಟಾರ್ ಗಳಂತೆ ಮೆರೆದಿಲ್ಲ.

ಕವಿ ಮಾತ್ರವಲ್ಲ, ಅವರು ರಚಿಸಿದ ಗ್ರಂಥಗಳು ಮೂಲೆಗುಂಪಾಗಿವೆ ಓದುವುದಿರಲಿ ಅದರ ಹೆಸರು ಕೂಡ ಕೇಳಿರಿಕ್ಕಿಲ್ಲ,
ಒಂದು ಪರೀಕ್ಷೆ ಮಾಡಿಯೇ ಬಿಡೋಣ
ಲಕ್ಷ್ಮೀ ನಾರಯಣಪ್ಪ ಯಾರಿಗೆ ಗೊತ್ತು ?! ( ಒಂದು ಕಾಲದಲ್ಲಿ ಕನ್ನಡದ ಮಹಾ ಕವಿ )
ತಿಳಿದಿದ್ದರೆ ನಮಗೆ ಉತ್ತರಿಸಿ.
ಕಾವಿರಾಜಮಾರ್ಗ, ಸೋಮೇಶ್ವರ ಶತಕ, ಸರ್ವಜ್ನ ನ ತ್ರಿಪದಿಗಳು, ಆಧಿ ಪುರಾಣ ಇವುಗಳನ್ನು ಒದದಿದ್ದರೂ ಹೆಸರು ಕೇಳದ ಕನ್ನಡಿಗನಿಲ್ಲ,
ಆದರೆ ಶಬ್ದಮಣಿದರ್ಪಣ,ಶಂತಿನಾಥ ಪುರಾಣ, ಯಶೋಧರ ಚರಿತೆ ಮುಂತಾದ ಮಹಾ ಕಾವ್ಯಗಳನ್ನು ರಚ್ಚಿಸಿದ ಸಾಹಿತಿಗಳ ಮೂಲ ಕಾಲ ಪರಿಚಯ ಕೂಡ ನಮ್ಮ ಜಗತ್ತಿಗಿಲ್ಲ.
ಅಷ್ಟೆ ಏಕೆ ಇಂದು ಹೆಸರಿನಲ್ಲಿ ಸಂಘ, ಸಂಸ್ಥೆ, ಪ್ರತಿಮೆ ನಿಲ್ಲಿಸುವ ಜನರು ಕುವೆಂಪು,ಕಾರಂತ,ಮಾಸ್ತಿ ಅವರ ಕೊನೆಯ ಕಾಲದ ಬಗ್ಗೆ ತಿಳಿದೇ ಇಲ್ಲ.

ನಮ್ಮ ರಾಜ್ಯೋತ್ಸವ ಸಮೀಪವಿದೆ, ಈಗಲಾದರು ನಮ್ಮ ಮೂಲ ಕಥೆ ,ಗ್ರಂಥ, ಕವಿಗಳ ಬಗ್ಗೆ ತಿಳಿಯಿರಿ
ಮುಂದೆ ಅವರ ಜೀವನ ಸಂಗತಿಗಳನ್ನು ನಿಮ್ಮ ಮುಂದೆ ಚರ್ಸೋಣ
- Anupam Kher – ಧುರಂಧರ್ 2 ಅನ್ನು ಪ್ರಚಾರದ ಚಿತ್ರ ಎಂದು ಕರೆಯುವವರನ್ನು ಅನುಪಮ್ ಖೇರ್ ಕಿಡಿAnupam Kher – ‘ಧುರಂಧರ್ 2’ ಪ್ರೊಪಗಾಂಡ ಸಿನಿಮಾ ಎಂದವರಿಗೆ ತಿರುಗೇಟು ನೀಡಿದ ಅನುಪಮ್ ಖೇರ್ ಇತ್ತೀಚೆಗೆ ಬಿಡುಗಡೆ ಆಗಿರುವ ‘ಧುರಂಧರ್: ದ ರಿವೇಂಜ್’ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ದೇಶದ ಅನೇಕ ಸೆಲೆಬ್ರಿಟಿಗಳು ಚಿತ್ರಮಂದಿರಕ್ಕೆ ಹೋಗಿ ಈ ಸಿನಿಮಾವನ್ನು ನೋಡಿ ವಿಮರ್ಶೆ ತಿಳಿಸುತ್ತಿದ್ದಾರೆ. ಹಿರಿಯ ನಟ ಅನುಪಮ್ ಖೇರ್ ಅವರು ಸೋಶಿಯಲ್… Read more: Anupam Kher – ಧುರಂಧರ್ 2 ಅನ್ನು ಪ್ರಚಾರದ ಚಿತ್ರ ಎಂದು ಕರೆಯುವವರನ್ನು ಅನುಪಮ್ ಖೇರ್ ಕಿಡಿ
- Donald Trump – ಇರಾನ್ಗೆ ಟ್ರಂಪ್ 48 ಗಂಟೆಗಳ ಎಚ್ಚರಿಕೆ ಹಾರ್ಮುಜ್ ಜಲಸಂಧಿ ತೆರೆಯಿರಿ ಇಲ್ಲದಿದ್ದರೆ ದಾಳಿDonald Trump: 48 ಗಂಟೆಯೊಳಗೆ ಹಾರ್ಮುಜ್ ಜಲಸಂಧಿ ತೆರೀರಿ, ಇಲ್ದಿದ್ರೆ ಇರಾನ್ಗೆ ಟ್ರಂಪ್ ಬೆದರಿಕೆ ಡೊನಾಲ್ಡ್ ಟ್ರಂಪ್ ಇರಾನ್ಗೆ 48 ಗಂಟೆಗಳ ಗಡುವು ನೀಡಿದ್ದಾರೆ, ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ, ಇರಾನ್ನ ವಿದ್ಯುತ್ ಸ್ಥಾವರ ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅಮೆರಿಕ-ಇಸ್ರೇಲ್ ದಾಳಿಯ ನಂತರ ಇರಾನ್ ಜಲಸಂಧಿಯನ್ನು ಮುಚ್ಚಿತ್ತು. ಇದು ಜಾಗತಿಕ ತೈಲ ಪೂರೈಕೆ, ಬೆಲೆ… Read more: Donald Trump – ಇರಾನ್ಗೆ ಟ್ರಂಪ್ 48 ಗಂಟೆಗಳ ಎಚ್ಚರಿಕೆ ಹಾರ್ಮುಜ್ ಜಲಸಂಧಿ ತೆರೆಯಿರಿ ಇಲ್ಲದಿದ್ದರೆ ದಾಳಿ
- WhatsApp Digital Arrest Scam – ಡಿಜಿಟಲ್ ಅರೆಸ್ಟ್ | Kannada FolksWhatsApp Digital Arrest Scam – ಡಿಜಿಟಲ್ ಅರೆಸ್ಟ್ ಕೇಂದ್ರ ಗೃಹ ಸಚಿವಾಲಯವು ‘ಡಿಜಿಟಲ್ ಅರೆಸ್ಟ್’ ವಂಚನೆ ನಿಯಂತ್ರಿಸಲು ವಾಟ್ಸಾಪ್ಗೆ ಮಹತ್ವದ ನಿರ್ದೇಶನ ನೀಡಿದೆ. ವಂಚಕರ ಮೊಬೈಲ್ ಡಿವೈಸ್ ಐಡಿಗಳನ್ನು ಶಾಶ್ವತವಾಗಿ ನಿರ್ಬಂಧಿಸುವುದು, ಅಕೌಂಟ್ಗಳನ್ನು ಸಿಮ್ಗೆ ಲಿಂಕ್ ಮಾಡುವುದು, ಮತ್ತು ಫೇಕ್ ಪ್ರೊಫೈಲ್ಗಳನ್ನು ಪತ್ತೆಹಚ್ಚಲು ಎಐ ಬಳಸುವಂತೆ ಸೂಚಿಸಿದೆ. 2024ರಲ್ಲಿ 1.23 ಲಕ್ಷ ಡಿಜಿಟಲ್ ಅರೆಸ್ಟ್… Read more: WhatsApp Digital Arrest Scam – ಡಿಜಿಟಲ್ ಅರೆಸ್ಟ್ | Kannada Folks
- India Blocks 300 Betting Sites-ಭಾರತದಲ್ಲಿ 300 ಬೆಟ್ಟಿಂಗ್ ನಿಷೇಧ |Kannada FolksIndia Blocks 300 Betting Sites-ಭಾರತದಲ್ಲಿ 300 ಬೆಟ್ಟಿಂಗ್ ನಿಷೇಧ ಅಕ್ರಮ ಗ್ಯಾಂಬ್ಲಿಂಗ್ ಮತ್ತು ಬೆಟ್ಟಿಂಗ್ ಜಾಲದ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ 300ಕ್ಕೂ ಹೆಚ್ಚು ಬೆಟ್ಟಿಂಗ್ ವೆಬ್ಸೈಟ್, ಆ್ಯಪ್ಗಳನ್ನು ನಿರ್ಬಂಧಿಸಿದ್ದಾರೆ. ಆನ್ಲೈನ್ ಸ್ಪೋರ್ಟ್ಸ್ ಬೆಟ್ಟಿಂಗ್ ಪ್ಲಾಟ್ಫಾರ್ಮ್ಗಳು ಹಾಗೂ ಸ್ಲಾಟ್ಸ್ ಮೇಲೆ ಕ್ರಮ ಕೈಗೊಳ್ಳಲಾಗಿದೆ. ರಿಯಲ್-ಮನಿ ಕಾರ್ಡ್ಸ್ ಮತ್ತು ಕ್ಯಾಸಿನೋ ಗೇಮ್ ಆ್ಯಪ್ಗಳ ವಿರುದ್ಧವೂ ಕಠಿಣ… Read more: India Blocks 300 Betting Sites-ಭಾರತದಲ್ಲಿ 300 ಬೆಟ್ಟಿಂಗ್ ನಿಷೇಧ |Kannada Folks
- Bengaluru Pink Line Launch-ಪಿಂಕ್ ಲೈನ್ ಆರಂಭಕ್ಕೆ ಸಿದ್ಧತೆ |Kannada FolksBengaluru Pink Line Launch-ಪಿಂಕ್ ಲೈನ್ ಆರಂಭಕ್ಕೆ ಸಿದ್ಧತೆ ಕಾಳೇನ ಅಗ್ರಹಾರದಿಂದ ತಾವರೆಕೆರೆ ವರೆಗಿನ ನಮ್ಮ ಮೆಟ್ರೋ ಪಿಂಕ್ ಲೈನ್ ಮಾರ್ಗವನ್ನು ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಳಿಸಲು ತಯಾರಿ ನಡೆದಿದೆ. ಇದಕ್ಕಾಗಿ ನಾಳೆಯಿಂದ ಏಪ್ರಿಲ್ 5ರವರೆಗೆ RDSO ಅಧಿಕಾರಿಗಳಿಂದ ರೈಲು ವೇಗ, ಲೋಡ್ ಟೆಸ್ಟ್ ಸೇರಿ ವ್ಯಾಪಕ ಪರಿಶೀಲನೆ ನಡೆಯಲಿದೆ. 6 ಡ್ರೈವರ್ಲೆಸ್ ರೈಲುಗಳೊಂದಿಗೆ ಆರಂಭಿಕ… Read more: Bengaluru Pink Line Launch-ಪಿಂಕ್ ಲೈನ್ ಆರಂಭಕ್ಕೆ ಸಿದ್ಧತೆ |Kannada Folks
Support Us 


