ಕೆಲವೋಮ್ಮೆ ಮಹತ್ಕಾರ್ಯಗಳು ಸಣ್ಣ ಅಲೋಚನೆಯಿಂದ ಲಭಿಸುತ್ತವೆ. ಅಂದೊಮ್ಮೆ ಅನಿಸುತ್ತದೆ ಈ ಮಾಹಾ ಗ್ರಂಥಗಳು ಎಲ್ಲಿಂದ ಎಲ್ಲಿಯೋ ಸಂಧಿಸುತ್ತವೆ ಎಂದು.
ಕಾಡಿನಲ್ಲಿಯ ಋಷಿ ಎಲ್ಲಿ? ಸಿಂಹಾಸನ ರಾಜನೆಲ್ಲಿ ? ಎಲ್ಲಿಯ ರಘುವಂಶ… ಎಲ್ಲಿಯ ರತ್ನಾಕರ..?! ಮತ್ತೆಲಿಯೋ ಆ ದಶಕಂಠ ?!

ಹೌದು ನಿಮ್ಮ ಊಹೆ ನಿಜ! ಇದು ರಾಮಾಯಣ ಜಾಡು. ಈ ಮಹಾಗ್ರಂಥದ ಬುನಾದಿ ಹುಡುಕಲು ಅಸಾದ್ಯ. ಆದರೆ ಸಾದ್ಯವೆನಿಸಿದ್ದು ಈ ಮಹಾ ಋಷಿ ವಾ ಲ್ಮೀ ಕೀ – ಪದದಲ್ಲೇ ಗ್ರಂಥವನಿಟ್ಟ ಮಹರ್ಷಿ !
ಈ ಮಹಾ ರತ್ನಾಕರರ ಬಗ್ಗೆ ಅನೇಕ ದಂತ ಕಥೆಗಳಿವೆ. ಅನೇಕ ವರ್ಷಗಳು ಪರಮಾತ್ಮರ ಕುರಿತು ತಪಸ್ಸು ಮಾಡಿದಾಗ ಸುತ್ತಲೂ ಹುತ್ತ ಬೆಳೆದು ನಂತರ ಎದ್ದುಬಂದ ಇವರನ್ನು ವಾಲ್ಮೀಕಿ ಎನ್ನುವುದುಂಟು.
ಕಾಡಿನ ಋಷಿ ಪುತ್ರರಾದ ಇವರಿಗೂ ರಘುವಂಶಿ ರಾಮ ರಾಜರ ಕಥೆಗೂ ಏನು ಸಂಬಂಧ ?
ಕಾಡಿನಲ್ಲಿ ಜೋಡಿ ಪಕ್ಷಿಗಳೆರೆಡು ಅನ್ಯೋನ್ಯತೆ ಇಂದಿರುವಾಗ ಬೇಡನೊಬ್ಬನ ಬಾಣ ಒಂದು ಪಕ್ಷಿಯನ್ನು ಕೊಂದಿತ್ತು, ಇದರಿಂದ ಇನ್ನೊಂದು ಪಕ್ಷಿ ಚೀರಲಾರಂಭಿಸಿತು.
ಈ ಸನ್ನಿವೇಶ ಮುನಿವರ್ಯರ ಹೃದಯವನ್ನು ಗಾಸಿಗೊಳಿಸಿ ತಕ್ಷಣ ಕೋಪ-ನೋವಿನಿಂದ ಶಾಪ ನೀಡಲು ಅವರಿಗೇ ತಿಳಿಯದಂತೆ ಅವರ ಬಾಯಲ್ಲಿ ಸಂಸ್ಕೃತ ಉಚ್ಛಾರಣೆಯಾಯಿತು.
ಮಾ ನಿಷಾದ ಪ್ರತಿಷ್ಠಾಂ ತ್ವಮಗಮಃ ಶಾಶ್ವತೀಃ ಸಮಾಃ | ಯತ್ಕ್ಕ್ರೌಂಚಮಿಥುನಾದೇಕಮವಧೀಃ ಕಾಮಮೋಹಿತಮ್
ಎಂಬ ಪದಗಳಿಂದ ಶಪಿತನಾದ ಬೇಡ ಸ್ಥಳದಲ್ಲಿ ಶಾಪೃಕ್ಕೊಳಗಾಗುತ್ತಾನೆ ಆದರೆ ಅರಿವಿಲ್ಲದೇ ಬಂದ ಆ ಪದಗಳ ಬಗ್ಗೆ ಚಿಂತಿತರಾದರು. ಅಂದು ನಾರದರು ಅತಿಥ್ಯ ಸ್ವೀಕರಿಸಲು ಬಂದಾಗ ವಾಲ್ಮೀಕಿಯವರು ತಮ್ಮ ಮನದ ಗೊಂದಲಗಳನ್ನು ಹೇಳುತ್ತಾರೆ.
ಇದರ ಒಳಾರ್ಥ ತಿಳಿದ ನಾರದರು ವಾಲ್ಮಿಕಿಯವರಿಗೆ ಅದ್ಭುತ ಶಕ್ತಿಯನ್ನು ಮತ್ತು ಅವರಿಗೆ ಪರಮಾರ್ಥದ ಪ್ರೇರಣೆಯನ್ನು ತಿಳಿಸುತ್ತಾರೆ ಮತ್ತು ರಾಮಾಯಣ ರಚಿಸಲು ಪ್ರೇರೇಪಿಸುತ್ತಾರೆ.
ಮುಂದೆ ಎನಾಯಿತು, ಧರ್ಮಪುರುಷರ ಜೀವನ ವಾಲ್ಮೀಕಿ ಅವರಿಗೆ ತಿಳಿದಿದ್ದು ಹೇಗೆ … ಮುಂದುವರಿಯುವುದು !…
- Don’t miss visiting these 5 Shiva temples in Karthika Month-ಶಿವನ ದೇವಸ್ಥಾನDon’t miss visiting these 5 Shiva temples in Karthika Month-ಶಿವನ ದೇವಸ್ಥಾನ ಕಾರ್ತಿಕ ಮಾಸದಲ್ಲಿ ವಿಶೇಷವಾಗಿ ಶಿವನನ್ನು ಆರಾಧಿಸಲಾಗುತ್ತದೆ. ಪುರಾಣಗಳ ಪ್ರಕಾರ, ಕಾರ್ತಿಕ ಪೌರ್ಣಮಿಯ ದಿನದಂದೇ ಶಿವನು ತ್ರಿಪುರಾಸುರ ಎಂಬ ರಾಕ್ಷಸರನ್ನು ಸಂಹಾರ ಮಾಡುವ ಮೂಲಕ ಲೋಕವನ್ನು ರಕ್ಷಿಸಿದನು ಎಂದು ಹೇಳಲಾಗುತ್ತದೆ. ಈ ವಿಜಯದ ಸಲುವಾಗಿ ಕಾರ್ತಿಕ ತಿಂಗಳಿನಲ್ಲಿ ಶಿವನನ್ನು ಆರಾಧಿಸುವುದು ಅತ್ಯಂತ… Read more: Don’t miss visiting these 5 Shiva temples in Karthika Month-ಶಿವನ ದೇವಸ್ಥಾನ
- Lemon pepper Paneer Recipe in kannada-ಲೆಮನ್ ಪೆಪ್ಪರ್ ಪನ್ನೀರ್Lemon pepper Paneer Recipe in kannada-ಲೆಮನ್ ಪೆಪ್ಪರ್ ಪನ್ನೀರ್ Read this-Bhindi pepper fry Recipe in Kannada ಬೆಂಡೆಕಾಯಿ ಪೆಪ್ಪರ್ ಫ್ರೈ ಬೇಕಾಗುವ ಪದಾರ್ಥಗಳು… ಪನ್ನೀರ್- 1 ಬಟ್ಟಲು ಕಾರ್ನ್ ಫ್ಲೋರ್- 2-3 ಚಮಚ ಮೈದಾ- 2 ಚಮಚ ಉಪ್ಪು- ರುಚಿಗೆ ತಕ್ಕಷ್ಟು ಕಾಳುಮೆಣಸಿನ ಪುಡಿ- 1 ಚಮಚ ಎಣ್ಣೆ- ಕರಿಯಲು ಅಗತ್ಯವಿದ್ದಷ್ಟು… Read more: Lemon pepper Paneer Recipe in kannada-ಲೆಮನ್ ಪೆಪ್ಪರ್ ಪನ್ನೀರ್
- Shiva Ashtakam Lyrics-ಶಿವಾಷ್ಟಕಂShiva Ashtakam Lyrics-ಶಿವಾಷ್ಟಕಂ Read this-Shiva Shankara Lyrics ಶಿವಶಂಕರ ಸಾಹಿತ್ಯ ಪ್ರಭುಂ ಪ್ರಾಣನಾಥಂ ವಿಭುಂ ವಿಶ್ವನಾಥಂ ಜಗನ್ನಾಥ ನಾಥಂ ಸದಾನಂದ ಭಾಜಾಮ್ । ಭವದ್ಭವ್ಯ ಭೂತೇಶ್ವರಂ ಭೂತನಾಥಂ, ಶಿವಂ ಶಂಕರಂ ಶಂಭು ಮೀಶಾನಮೀಡೇ ॥ 1 ॥ ಗಳೇ ರುಂಡಮಾಲಂ ತನೌ ಸರ್ಪಜಾಲಂ ಮಹಾಕಾಲ ಕಾಲಂ ಗಣೇಶಾದಿ ಪಾಲಮ್ । ಜಟಾಜೂಟ ಗಂಗೋತ್ತರಂಗೈರ್ವಿಶಾಲಂ, ಶಿವಂ… Read more: Shiva Ashtakam Lyrics-ಶಿವಾಷ್ಟಕಂ
- Dalit CM faces backlash-ದಲಿತ ಮುಖ್ಯಮಂತ್ರಿಗೆ ತೀವ್ರ ವಿರೋಧDalit CM faces backlash-ದಲಿತ ಮುಖ್ಯಮಂತ್ರಿಗೆ ತೀವ್ರ ವಿರೋಧ ಕರ್ನಾಟಕ ಕಾಂಗ್ರೆಸ್ನಲ್ಲಿ ಆಂತರಿಕ ಕಚ್ಚಾಟ ತೀವ್ರಗೊಳ್ಳುವ ಲಕ್ಷಣ ಕಾಣಿಸುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ಭೇಟಿಗೆ ಮುಂದಾಗಿದ್ದಾರೆ. ಸಿದ್ದರಾಮಯ್ಯ ನಂತರ ಯಾರು ಸಿಎಂ ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಗೃಹ ಸಚಿವ ಪರಮೇಶ್ವರ್ ‘ದಲಿತ ಸಿಎಂ’ ದಾಳ ಉರುಳಿಸಿದ್ದಾರೆ. ದಲಿತ ಸಿಎಂ… Read more: Dalit CM faces backlash-ದಲಿತ ಮುಖ್ಯಮಂತ್ರಿಗೆ ತೀವ್ರ ವಿರೋಧ
- Auspicious Karthika Month Begins-ಕಾರ್ತಿಕ ಮಾಸ ಆರಂಭAuspicious Karthika Month Begins-ಕಾರ್ತಿಕ ಮಾಸ ಆರಂಭ 2025 ರ ಕಾರ್ತಿಕ ಮಾಸ ಅಕ್ಟೋಬರ್ 22 ರಿಂದ ಪ್ರಾರಂಭವಾಗಿದೆ. ಈ ಮಾಸವು ವಿಷ್ಣು ಮತ್ತು ಶಿವನ ಪೂಜೆಗೆ ವಿಶೇಷವಾಗಿದೆ, ಕಾರ್ತಿಕ ಮಾಸವು ಆಧ್ಯಾತ್ಮಿಕವಾಗಿ ದೈವಿಕವಾಗಿದೆ. ಏಕೆಂದರೆ ಈ ಸಮಯದಲ್ಲಿ ವಿಷ್ಣು ಯೋಗ ನಿದ್ರೆಯಿಂದ ಎಚ್ಚರಗೊಳ್ಳುತ್ತಾನೆ. ಕಾರ್ತಿಕ ಮಾಸದಲ್ಲಿ ಸೂರ್ಯೋದಯಕ್ಕೆ ಮುನ್ನ ಎದ್ದು ಸ್ನಾನ ಮಾಡುವುದು, ದೀಪ… Read more: Auspicious Karthika Month Begins-ಕಾರ್ತಿಕ ಮಾಸ ಆರಂಭ
Support Us 


