ಅಂದಿನ ಕಾಲದಲ್ಲಿ ಉಸಿರು – ಬೆವರಲ್ಲೂ ಕನ್ನಡ ಎಂದು ಕಲೆ- ಸಾಹಿತ್ಯ- ಸಂಗೀತ ಪರವಾಗಿದ್ದ ಕವಿಗಳು ಯಾರಿಗು ನೆನಪಿಲ್ಲ ಆದರೆ ಇಂದು ಒಂದು ಸಿನಮಾ ಗೆದ್ದರೆ ಗಾಯಕ-ನಾಯಕ-ನಿರ್ದೇಶಕ ಸೇರಿದಂತೆ ಎಲ್ಲಾರು ರಾತ್ರೊ ರಾತ್ರಿ ಜಗತ್ಪ್ರಸಿದ್ದಿ ಪಡೆದು ದೋಡ್ಡ ಸ್ಟಾರ್ ಆಗಿಬಿಡುತ್ತಾರೆ.
ಹೌದು, ಕುವೆಂಪು ಬೇಂದ್ರೆ, ಮಾಸ್ತಿ ಎಂಬ ದೊಡ್ಡ ಆಲದ ಮರಗಳನ್ನು ಬಿಟ್ಟರೆ ಕಾಲದಲ್ಲಿ ಮರೆಯಾದ ಲಕ್ಷಾಂತರ ಕನ್ನಡ ಕವಿಗಳು ಯಾರಿಗೂ ತಿಳಿದಿಲ್ಲ ಮತ್ತು ಅವರ ಕೊನೆಯ ದಿನಗಳು ಸ್ಟಾರ್ ಗಳಂತೆ ಮೆರೆದಿಲ್ಲ.

ಕವಿ ಮಾತ್ರವಲ್ಲ, ಅವರು ರಚಿಸಿದ ಗ್ರಂಥಗಳು ಮೂಲೆಗುಂಪಾಗಿವೆ ಓದುವುದಿರಲಿ ಅದರ ಹೆಸರು ಕೂಡ ಕೇಳಿರಿಕ್ಕಿಲ್ಲ,
ಒಂದು ಪರೀಕ್ಷೆ ಮಾಡಿಯೇ ಬಿಡೋಣ
ಲಕ್ಷ್ಮೀ ನಾರಯಣಪ್ಪ ಯಾರಿಗೆ ಗೊತ್ತು ?! ( ಒಂದು ಕಾಲದಲ್ಲಿ ಕನ್ನಡದ ಮಹಾ ಕವಿ )
ತಿಳಿದಿದ್ದರೆ ನಮಗೆ ಉತ್ತರಿಸಿ.
ಕಾವಿರಾಜಮಾರ್ಗ, ಸೋಮೇಶ್ವರ ಶತಕ, ಸರ್ವಜ್ನ ನ ತ್ರಿಪದಿಗಳು, ಆಧಿ ಪುರಾಣ ಇವುಗಳನ್ನು ಒದದಿದ್ದರೂ ಹೆಸರು ಕೇಳದ ಕನ್ನಡಿಗನಿಲ್ಲ,
ಆದರೆ ಶಬ್ದಮಣಿದರ್ಪಣ,ಶಂತಿನಾಥ ಪುರಾಣ, ಯಶೋಧರ ಚರಿತೆ ಮುಂತಾದ ಮಹಾ ಕಾವ್ಯಗಳನ್ನು ರಚ್ಚಿಸಿದ ಸಾಹಿತಿಗಳ ಮೂಲ ಕಾಲ ಪರಿಚಯ ಕೂಡ ನಮ್ಮ ಜಗತ್ತಿಗಿಲ್ಲ.
ಅಷ್ಟೆ ಏಕೆ ಇಂದು ಹೆಸರಿನಲ್ಲಿ ಸಂಘ, ಸಂಸ್ಥೆ, ಪ್ರತಿಮೆ ನಿಲ್ಲಿಸುವ ಜನರು ಕುವೆಂಪು,ಕಾರಂತ,ಮಾಸ್ತಿ ಅವರ ಕೊನೆಯ ಕಾಲದ ಬಗ್ಗೆ ತಿಳಿದೇ ಇಲ್ಲ.

ನಮ್ಮ ರಾಜ್ಯೋತ್ಸವ ಸಮೀಪವಿದೆ, ಈಗಲಾದರು ನಮ್ಮ ಮೂಲ ಕಥೆ ,ಗ್ರಂಥ, ಕವಿಗಳ ಬಗ್ಗೆ ತಿಳಿಯಿರಿ
ಮುಂದೆ ಅವರ ಜೀವನ ಸಂಗತಿಗಳನ್ನು ನಿಮ್ಮ ಮುಂದೆ ಚರ್ಸೋಣ
- Speaker om Birla alleges he had info regarding congress MPS planning unforeseen act againstPM Modi in ls-ಪ್ರಧಾನಿ ಮೋದಿ ವಿರುದ್ಧ ‘ಅನಿರೀಕ್ಷಿತ ಕೃತ್ಯ’ದ ಬಗ್ಗೆ ಮಾಹಿತಿ ಇತ್ತು: ಸ್ಪೀಕರ್ ಸ್ಫೋಟಕ ಆರೋಪSpeaker om Birla alleges he had info regarding congress MPS planning unforeseen act againstPM Modi in ls-ಪ್ರಧಾನಿ ಮೋದಿ ವಿರುದ್ಧ ‘ಅನಿರೀಕ್ಷಿತ ಕೃತ್ಯ’ದ ಬಗ್ಗೆ ಮಾಹಿತಿ ಇತ್ತು: ಸ್ಪೀಕರ್ ಸ್ಫೋಟಕ ಆರೋಪ ಕಾಂಗ್ರೆಸ್ ಪಕ್ಷದ ಕೆಲವು ಸದಸ್ಯರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ “ಅನಿರೀಕ್ಷಿತ ಕೃತ್ಯ” ನಡೆಸಲು ಯೋಜಿಸುತ್ತಿದ್ದಾರೆ ಎಂಬ… Read more: Speaker om Birla alleges he had info regarding congress MPS planning unforeseen act againstPM Modi in ls-ಪ್ರಧಾನಿ ಮೋದಿ ವಿರುದ್ಧ ‘ಅನಿರೀಕ್ಷಿತ ಕೃತ್ಯ’ದ ಬಗ್ಗೆ ಮಾಹಿತಿ ಇತ್ತು: ಸ್ಪೀಕರ್ ಸ್ಫೋಟಕ ಆರೋಪ
- BCCI Government have decided Suryakumar Yadavs clear stand on pakistans T20 world cup -ಭಾರತ ವಿರುದ್ಧದ ಪಂದ್ಯ ಆಡಲು ಪಾಕ್ ನಕಾರ, ಸೂರ್ಯ ಕುಮಾರ್ ಯಾದವ್ ಸ್ಪಷ್ಟ ನಿಲುವು!BCCI Government have decided Suryakumar Yadavs clear stand on pakistans T20 world cup -ಭಾರತ ವಿರುದ್ಧದ ಪಂದ್ಯ ಆಡಲು ಪಾಕ್ ನಕಾರ, ಸೂರ್ಯ ಕುಮಾರ್ ಯಾದವ್ ಸ್ಪಷ್ಟ ನಿಲುವು! ಮುಂಬರುವ ಟಿ-20 ವಿಶ್ವಕಪ್ ನಲ್ಲಿ ಭಾರತ ವಿರುದ್ಧದ ಗುಂಪು ಹಂತದ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸಿದ್ದರೂ ನಾವು ಆಡಲು ರೆಡಿ ಇದ್ದೇವೆ ಎಂದು… Read more: BCCI Government have decided Suryakumar Yadavs clear stand on pakistans T20 world cup -ಭಾರತ ವಿರುದ್ಧದ ಪಂದ್ಯ ಆಡಲು ಪಾಕ್ ನಕಾರ, ಸೂರ್ಯ ಕುಮಾರ್ ಯಾದವ್ ಸ್ಪಷ್ಟ ನಿಲುವು!
- 16 killed in blast at illegal coal mine in Meghalaya- ಕನಿಷ್ಠ 16 ಕಾರ್ಮಿಕರು ಸಾವು16 killed in blast at illegal coal mine in Meghalaya- ಕನಿಷ್ಠ 16 ಕಾರ್ಮಿಕರು ಸಾವು ಮೇಘಾಲಯದ ಪೂರ್ವ ಜೈಂಟಿಯಾ ಹಿಲ್ಸ್ ಜಿಲ್ಲೆಯ “ಅಕ್ರಮ” ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ಐ ನೊಂಗ್ರಾಂಗ್ ಅವರು… Read more: 16 killed in blast at illegal coal mine in Meghalaya- ಕನಿಷ್ಠ 16 ಕಾರ್ಮಿಕರು ಸಾವು
- Tejasvi surya meets khattar urges restructuring of the Namma Metro price fixing committee-ತೇಜಸ್ವಿ ಸೂರ್ಯ ದರ ನಿಗದಿ ಸಮಿತಿ ಪುನಾರಚನೆಗೆ ಮನವಿTejasvi surya meets khattar urges restructuring of the Namma Metro price fixing committee-ತೇಜಸ್ವಿ ಸೂರ್ಯ ದರ ನಿಗದಿ ಸಮಿತಿ ಪುನಾರಚನೆಗೆ ಮನವಿ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯನ್ನು ವಿರೋಧಿಸಿರುವ ಸಂಸದ ತೇಜಸ್ವಿ ಸೂರ್ಯ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ… Read more: Tejasvi surya meets khattar urges restructuring of the Namma Metro price fixing committee-ತೇಜಸ್ವಿ ಸೂರ್ಯ ದರ ನಿಗದಿ ಸಮಿತಿ ಪುನಾರಚನೆಗೆ ಮನವಿ
- The Bird Pair and the Sea-Kids Story-ತಿತ್ತಿಭ ಪಕ್ಷಿ ಮತ್ತು ಸಮುದ್ರThe Bird Pair and the Sea-ತಿತ್ತಿಭ ಪಕ್ಷಿ ಮತ್ತು ಸಮುದ್ರ “Do not underestimate the power of the timid”. A pair of Tittibha birds, husband and wife lived on seashore. The female Tittibha bird was expecting to lay eggs and raise a… Read more: The Bird Pair and the Sea-Kids Story-ತಿತ್ತಿಭ ಪಕ್ಷಿ ಮತ್ತು ಸಮುದ್ರ
Support Us 


