ಜನಪದ ಜಾತಿ, ಮತ, ಧರ್ಮ ಮೀರಿದ್ದು. ಅದು ಮಾತು, ಹಾಡು ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ಪಸರಿಸಿದ ಸಂಸ್ಕೃತಿ. ನಾವಿಂದು ಆಕಾಶದಿಂದ, ಸಾಗರದ ತಳದವರೆಗೆ ಹೋಗಿ ಅನ್ವೇಷನೆ ಯಾಗಿದೆ.
ಆದರೆ ಜನಪದ ವೈಭವದ ಕಾಲವೂ ಒಂದಿತ್ತು, ಆ ದಿನಗಳಲ್ಲಿ ಅದೇ ಒಂದು ಪಂಗಡ,ಧರ್ಮವಾಗಿ ಬೇಳೆದಿತ್ತು. ಕಲೆಯ ಕಾಲಿಗೆ ಬಿದ್ದು ಗೌರವಿಸುವ ಕಾಲ ಅದಾಗಿತ್ತು. ರಾಜಾದಿರಾಜರಿಂದ ಕಡು ಬಡವನವರೆಗೂ ಅದನ್ನು ಕಲಿಯುವ ತವಕ ಇತ್ತು ಹಾಗಾದರೆ ಅವೆಲ್ಲ ಯಾವುದಾಗಿತ್ತು ಮತ್ತು ಇಂದು ಬೀದಿ ದೋಂಬರಾಟ ವಾಗಲು ಕಾರಣವೇನು ? ಮುಂದೆ ಓದಿ
ದೊಡ್ಡಾಟ
ಹೌದು! ಇಂದು ಸುಣ್ಣದ ಗೋಡೆಯಂತೆ ಮಾಯ ವಾಗುತ್ತಿದೆ. ಒಂದು ಕಾಲದಲ್ಲಿ ಊರಿಗೆ ಊರೇ ಈ ದೊಡ್ಡಾಟಕ್ಕೆ ಕಾದು ಕುಳಿತು ಹಳೆ ಕಥೆಗಳ ಚಿತ್ರಣ ಕಂಡುಕೊಂಡ ವೈಭವ ಈ ಕಲೆಗಿತ್ತು.

ಈ ಆಟಕ್ಕೆ ಇನ್ನು ಹತ್ತಿಪ್ಪತ್ತು ದಿನ ಇರವಾಗಲೇ ಆಡುವ ಜಾಗವನ್ನು ಆಯ್ಕೆ ಮಾಡಿ ಅಲ್ಲಿ ‘ಹಂದರಗಂಬ’ವೊಂದನ್ನು ನಿಲ್ಲಿಸುತ್ತಾರೆ. ಪೌರಾಣಿಕ ಪ್ರಸಂಗಗಳನ್ನು ಹೊಂದುವ ಈ ಆಟ ರಾತ್ರಿಯೆಲ್ಲಾ ನಡೆದು ಸೂರ್ಯೋ ಉಯದ ವೇಳೆಗೆ ಮುಕ್ತಾಯವಾಗುತ್ತದೆ. ಹಾಗಾಗಿ ಸುರಕ್ಷಿತ ಜಾಗ ಮುಖ್ಯವಾಗುತ್ತದೆ .
ಜನಗಳನ್ನು ಸೆಳೆಯುವಂತ ಮಾತು ಚಾತುರ್ಯ, ಪಾತ್ರ ಹೋಲುವಂತ ಬಣ್ಣ ಮತ್ತು ಮಂಟಪ ಈ ದೊಡ್ಡಾಟಕ್ಕೆ ಬಲು ಮುಖ್ಯ ವಾಗುತ್ತದೆ.
ಈ ಆಟದಲ್ಲಿ ಕೃಷ್ಣ – ಅರ್ಜುನ ಒಳಗೊಂಡು ರಾಮ, ಲಕ್ಷ್ಮಣ, ಈಶ್ವರ , ಪಾರ್ವತಿ ಪಾತ್ರದಂತೆ ಕುರುಕ್ಷೇತ್ರ , ಕೃಷ್ಣಸಂಧಾನ, ಪುಷ್ಪಹರಣ,ವಿರಾಟ ಪರ್ವ, ಕರ್ಣಪರ್ವ, ಸುಧನ್ವಾರ್ಜನ ,ತಾರಕಾಸುರ ವಧೆ, ವೀರ ಅಭಿಮನ್ಯು, ಆಶ್ವಮೇಧಯಾಗದ್ದು, ವಾಲಿ-ಸುಗ್ರೀವರ ಕಾಳಗದ್ದು, ದ್ರೌಪದೀ ವಸ್ತ್ರಾಪ-ಹರಣ, ರತಿ-ಕಲ್ಯಾಣ, ಲವಕುಶರ ಕಾಳಗ, ತಾಮ್ರಧ್ವಜನ ಕಾಳಗ, ಅಹಿರಾವಣ, ರಾವಣ, ಶ್ವೇತ ಚರಿತ್ರೆ, ಭೀಮಾರ್ಜುನರ ಯುದ್ದ, ಕರ್ಣಾರ್ಜುನ ಕಾಳಗ, ಕಲಾವತಿ ಸ್ವಯಂವರ, ವೃತ್ತಪಾಲಕರಾಜ, ದುರ್ಗಾಸುರ ಕಾಳಗ, ಭೀಷ್ಮ – ಪರ್ವ, ಸುಭದ್ರಾಕಲ್ಯಾಣ, ಭಕ್ತ ಮಾರ್ಕಂಡೇಯರು, ಸತ್ಯ – ಹರಿಶ್ಚಂದ್ರ, ಇಂದ್ರಜಿತು ಕಾಳಗ, ಹಿಡಂಬಿ ಕಲ್ಯಾಣ, ಊರ್ವಶಿ, ರಾಮಾಂಜನೇಯ ಯುದ್ದ , ಲಂಕಾದಹನ, ಜಲಂಧರನ ಕಾಳಗ, ಸಾನಂದ ಗಣೇಶ ಹೀಗೆ ಅನೇಕ ಪಾತ್ರ ಪರಿಚಯ ತಿಳಿಸಿಕೊಟ್ಟ ಸಿಂಹ ಪಾಲು ಈ ದೊಡ್ಡಾಟದ್ದು.
ಕಾಲ ಬದಲಾಗುತ್ತಿದೆ, ಬಣ ಮಾಸುತ್ತಿದೆ, ಪೀಳಿಗೆ ಬದಲಾಗಿ ಆಸಕ್ತಿ ಬೇರೆಡೆಗೆ ವಾಲುತ್ತಾ ಇಂತಹ ಕಲೆಗಳನ್ನು ಕಾಣುವುದು ಕಷ್ಟ.
ಆದರು ಇದನ್ನು ಆರಾಧ್ಯ ದೈವದಂತೆ ಪೂಜಿಸುತ್ತಾ, ಪೂರ್ವಜರ ಕಲೆಯನ್ನು ಪರಗತ ಮಾಡಿಕೊಂಡ ಪಂಗಡ ನಮ್ಮಲ್ಲೀ ಈಗಲೂ ಸಿಗುತ್ತಾರೆ ಆದರೆ ಅವರ ಸತ್ಕಾರ ತುಂಬಾ ಕಡಿಮೆ .. ಕಲೆಗಳನ್ನು ಬೆಳೆಸಿ
ಮುಂದೆ ಯಕ್ಷಗಾನ ತಿಳಿಯೋಣ…..
- ಬೆಕ್ಕಿನ ಕಣ್ಣು ರಾಜೇಂದ್ರ ಜೀವನಚರಿತ್ರೆ: ಬೆಂಗಳೂರಿನ ಅಂಡರ್ವರ್ಡ್ನಿಂದ ಉದ್ಯಮ ಕ್ಷೇತ್ರದವರೆಗೆ ಪಯಣಬೆಕ್ಕಿನ ಕಣ್ಣು ರಾಜೇಂದ್ರ: ಬೆಂಗಳೂರಿನ ಅಂಡರ್ವರ್ಡ್ನಿಂದ ಉದ್ಯಮ ಕ್ಷೇತ್ರದವರೆಗೆ ಪಯಣ ಬೆಂಗಳೂರು ನಗರವು ತಂತ್ರಜ್ಞಾನ ಮತ್ತು ಅಭಿವೃದ್ಧಿಗೆ ಹೆಸರುವಾಸಿಯಾಗಿದ್ದರೂ, ಅದರ ಇತಿಹಾಸದಲ್ಲಿ ಅಂಡರ್ವರ್ಡ್ ಜಗತ್ತಿಗೂ ವಿಶಿಷ್ಟ ಸ್ಥಾನವಿದೆ. ಹಲವು ದಶಕಗಳ ಹಿಂದೆ ನಗರದ ವಿವಿಧ ಭಾಗಗಳಲ್ಲಿ ಪ್ರಭಾವ ಬೀರಿದ ಕೆಲವು ವ್ಯಕ್ತಿಗಳು ಸಾರ್ವಜನಿಕ ಚರ್ಚೆಯ ವಿಷಯವಾಗಿದ್ದರು. ಅಂತಹ… Read more: ಬೆಕ್ಕಿನ ಕಣ್ಣು ರಾಜೇಂದ್ರ ಜೀವನಚರಿತ್ರೆ: ಬೆಂಗಳೂರಿನ ಅಂಡರ್ವರ್ಡ್ನಿಂದ ಉದ್ಯಮ ಕ್ಷೇತ್ರದವರೆಗೆ ಪಯಣ
- Thigalarapete Gopi: The Notorious Bengaluru Rowdy Who Built Power Through FearThigalarapete Gopi: The Rise of a Fearsome Figure in Bengaluru’s Underworld The history of Bengaluru is not only about technology, growth, and innovation. Hidden beneath the city’s rapid development lies a darker chapter marked… Read more: Thigalarapete Gopi: The Notorious Bengaluru Rowdy Who Built Power Through Fear
- ತಿಗಳರಪೇಟೆ ಗೋಪಿ: ಭಯ ಮತ್ತು ಬಲದಿಂದ ಬೆಳೆದ ಬೆಂಗಳೂರಿನ ಕುಖ್ಯಾತ ರೌಡಿಯ ಕಥೆತಿಗಳರಪೇಟೆ ಗೋಪಿ: ಭಯದ ಸಾಮ್ರಾಜ್ಯ ಕಟ್ಟಿದ ಬೆಂಗಳೂರಿನ ಕುಖ್ಯಾತ ರೌಡಿಯ ನಿಜ ಕಥೆ 1970ರ ದಶಕದಲ್ಲಿ ಬೆಂಗಳೂರಿನ ಭೂಗತ ಲೋಕವು ವೇಗವಾಗಿ ರೂಪುಗೊಳ್ಳುತ್ತಿದ್ದ ಸಮಯ. ನಗರವು ಅಭಿವೃದ್ಧಿಯತ್ತ ಸಾಗುತ್ತಿದ್ದರೂ, ಅದರ ಮತ್ತೊಂದು ಮುಖದಲ್ಲಿ ರೌಡಿಸಂ, ಗ್ಯಾಂಗ್ವಾರ್ಗಳು ಮತ್ತು ಭಯದ ರಾಜಕಾರಣ ಬೆಳೆದಿತ್ತು. ಇದೇ ಕಾಲಘಟ್ಟದಲ್ಲಿ ತಿಗಳರಪೇಟೆ ಗೋಪಿ… Read more: ತಿಗಳರಪೇಟೆ ಗೋಪಿ: ಭಯ ಮತ್ತು ಬಲದಿಂದ ಬೆಳೆದ ಬೆಂಗಳೂರಿನ ಕುಖ್ಯಾತ ರೌಡಿಯ ಕಥೆ
- Kanyakumari – ಕನ್ಯಾಕುಮಾರಿ – ಭಾರತದ ಆರಂಭ, ನನ್ನ ಪಯಣದ ಮೊದಲ ಹೆಜ್ಜೆಸೀರೀಸ್ 3: ಕನ್ಯಾಕುಮಾರಿ – ಭಾರತದ ಆರಂಭ, ನನ್ನ ಪಯಣದ ಮೊದಲ ಹೆಜ್ಜೆ ಭಾರತದ ತುದಿಯಲ್ಲಿ ಆರಂಭವಾದ ಕನಸು ನಾವು ಜೀವನದಲ್ಲಿ ಅನೇಕ ಪ್ರವಾಸಗಳನ್ನು ಮಾಡಿರುತ್ತೇವೆ. ಕೆಲವೊಮ್ಮೆ ಸ್ನೇಹಿತರ ಜೊತೆ, ಕೆಲವೊಮ್ಮೆ ಕುಟುಂಬದ ಜೊತೆ, ಮತ್ತೆ ಕೆಲವೊಮ್ಮೆ ಕೆಲಸದ ಕಾರಣದಿಂದ. ಆದರೆ ಕೆಲವು ಪ್ರಯಾಣಗಳು ಮಾತ್ರ ನಮ್ಮೊಳಗಿನ… Read more: Kanyakumari – ಕನ್ಯಾಕುಮಾರಿ – ಭಾರತದ ಆರಂಭ, ನನ್ನ ಪಯಣದ ಮೊದಲ ಹೆಜ್ಜೆ
- Korangu Krishna: The Fearless Face of Bengaluru’s Underworld – ಕೊರಂಗು ಕೃಷ್ಣಕೊರಂಗು ಕೃಷ್ಣ: ಜಯರಾಜ್ ಸಾಮ್ರಾಜ್ಯದ ನಿಷ್ಠಾವಂತ ಯೋಧನ ಕಥೆ ಬೆಂಗಳೂರು ಇಂದು ಐಟಿ ನಗರವಾಗಿ ವಿಶ್ವದ ಗಮನ ಸೆಳೆದಿದ್ದರೂ, 1970 ಮತ್ತು 1980ರ ದಶಕಗಳಲ್ಲಿ ನಗರವು ಅಂಡರ್ವರ್ಡ್ ಚಟುವಟಿಕೆಗಳಿಂದಲೂ ಸಾಕಷ್ಟು ಸುದ್ದಿಯಲ್ಲಿತ್ತು. ಆ ಕಾಲಘಟ್ಟದಲ್ಲಿ ಕೊತ್ವಾಲ್ ರಾಮಚಂದ್ರ, ಎಂ.ಪಿ. ಜಯರಾಜ್, ಮುತ್ತಪ್ಪ ರೈ ಮೊದಲಾದ ಹೆಸರುಗಳು ಹೆಚ್ಚು… Read more: Korangu Krishna: The Fearless Face of Bengaluru’s Underworld – ಕೊರಂಗು ಕೃಷ್ಣ
Support Us 


