ಮಾಲಂಗಿ ಮಡುವಾಗಿ ತಲಕಾಡು ಮರಳಾಗಿ ಮೈಸೂರು ರಾಜರಿಗೆ ಮಕ್ಕಳಾಗದಿರಲಿ – ಅಜ್ಜ ಹೇಳಿದ ಕಥೆ / ಜಾನಪದ ಕಥೆಗಳು
ಪೂರ್ವ ಕಾಲದಿಂದಲೂ ಮೈಸೂರಿನಲ್ಲಿ ವೈಭವದ ಮನೆತನಗಳನ್ನು ಕಂಡಿದ್ದೇವೆ ಆದರೆ ವಂಶಸ್ಥರು ತಮ್ಮ ಸ್ವಂತ ಪೀಳಿಗೆ ಮುಂದುವರಿಸಲು ವಿಫಲಗೊಂಡಿವೆ ಅದಕ್ಕೆ ವೈಜ್ಞಾನಿಕ ಅರ್ಥ ಏನೇ ಇದ್ದರು ನಾವು ಕೇಳಿ – ಅರಿಯದ ಮಾತೊಂದು ಇರುವುದಂತೂ ನಿಜ.
ಆ ಶ್ರಿರಂಗ ಪಟ್ಟಣದಲ್ಲಿ ವಿಜಯ ನಗರದ ಸಮಂತ ರಾಜ ಆಡಳಿತ ನಡೆಸುತ್ತಿದ್ದ. ವಿಸ ಎಂಬಂತೆ ಅತನಿಗೆ ಬೇನ್ನು ಉಣ್ಣಿನ ಕಾಯಿಲೆ ಕಾಣಿಸಿತು. ಅತನ ಹೆಂಡತಿ ಶಿವಶರಣೆ ಅಲುಮೇಲಮ್ಮ ಮಹಾ ಪತಿವ್ರತೆ ತನ್ನ ಪತಿಯ ಕಾಯಿಲೆ ಗುಣಪಡಿಸಲು ಕೈಲಾಸ ವನದಂತಿದ್ದ ತಲಕಾಡಿಗೆ ಬಂದು ಅಲ್ಲಿನ ವೈದ್ಯನಾಥೇಶ್ವರ ದೇಗುಲದಲ್ಲಿ ಪೂಜೆಗಾಗಿ ಬರುತ್ತಾರೆ.
ತಪ – ಪೂಜೆ ಮುಗಿದ ನಂತರ ಅತಿಯಾದ ಪ್ರಯಾಣ ಬಾಸವಾಗಿ ವಿಶ್ರಮಿಸಲು ಆಗದೆ ರಾಜ ಅಸುನೀಗುತ್ತಾನೆ. ಅದಾಗಲೇ ಶ್ರೀರಂಗ ಪಟ್ಟಣದ ರಾಜನ ಅಸಾಹಯಕತೆ ತಿಳಿದಿದ್ದ ಮೈಸೂರಿನ ರಾಜ ಒಡೆಯರು ಸೇನೆಯೋಂದಿಗೆ ತಲಕಾಡಿನ ಮೇಲೆ ಮುತ್ತಿಗೆ ಹಾಕುತ್ತಾರೆ.
ವಿಷಯ ತಿಳಿದ ಅಲುಮೇಲಮ್ಮ ಹತ್ತಿರದ ಮಾಲಂಗಿ ಊರಿನಲ್ಲಿ ಆಶ್ರಯ ಪಡೆಯುತ್ತಾರೆ. ಆಕ್ರಮಣದ ನಂತರ ಊರಿನಲ್ಲಿದ್ದ ನಾಯಕನ ಪತ್ನಿ ಅಲುಮೇಲಮ್ಮ ರಾಜ ಒಡೆಯರ ಕಣ್ಣಿಗೆ ಬೀಳುತ್ತಾರೆ . ಅವರ ಕಣ್ಣೆದುರೇ ಅವರ ಸೈನಿಕರು ಅಮ್ಮನವ ಒಡವೆ ಬಾಚಲು ಹಿಂಬಾಲಿಸುತ್ತಾರೆ.
ಆದರೆ ರಾಜ ಪರಿವಾರದವರು ಚೂಡಾಮಣಿ, ಮೂಗುತ್ತಿ ಕಳೆದರೆ ಸರ್ವಸ್ವ ಕಳೆದುಕೊಂಡಂತೆ ಎಂದು ನೋಂದು “ತಲಕಾಡು ಬರಡಾಗಿ ಮಾಲಂಗಿ ಮಡವಾಗಿ ಮೈಸೂರು ರಾಜರಿಗೆ ಮಕ್ಕಳಾಗದಿರಲಿ” ಎಂದು ಶಾಪ ಹಾಕಿ ಹುಚ್ಚಂತೆ ಹರಿಯುತ್ತಿದ್ದ ಕಾವೇರಿಯ ಪ್ರವಾಹಕ್ಕೆ ಹಾರಿ ಪ್ರಾಣ ತ್ಯಜಿಸಿದರು.

ಇದು ಕಥೆಯೇ ಅಥವಾ ನಿಜವೇ.. ಪೂರಕ ಎಂಬಂತೆ ನದಿಯ ದಂಡೆಯಲ್ಲಿರುವ ತಲಕಾಡಿನಲ್ಲಿ ಹಸಿರಿಲ್ಲ… ಮಾಲಂಗಿ ಉಳಿದಿಲ್ಲ.. ಮೈಸೂರ ಮೂಲ ವಂಶ ಮುಂದುವರಿಯಲಿಲ್ಲ…
ಹೀಗೆ ಒಂದಕ್ಕೊಂದು ಅಂತರವಿದೆ … ಹಾಗೆ ಮುಂದುವರಿಯಲಿದೆ
- Today’s Gold Price-10 ದಿನದಲ್ಲಿ ಚಿನ್ನ ₹6,100 ಏರಿಕೆ |Kannada FolksToday’s Gold Price-10 ದಿನದಲ್ಲಿ ಚಿನ್ನ ₹6,100 ಏರಿಕೆ Bullion Market 2026 April 19th: ಈ ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಿವೆ. ಚಿನ್ನದ ಬೆಲೆ 145 ರೂ ಏರಿದರೆ, ಬೆಳ್ಳಿ ಬೆಲೆ 10 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 14,135 ರೂನಿಂದ 14,280 ರೂಗೆ ಹೆಚ್ಚಿದೆ. 24 ಕ್ಯಾರಟ್… Read more: Today’s Gold Price-10 ದಿನದಲ್ಲಿ ಚಿನ್ನ ₹6,100 ಏರಿಕೆ |Kannada Folks
- Sharanu Siddhi Vinayaka Song Lyrics – ಶರಣು ಸಿದ್ಧಿ ವಿನಾಯಕ| Devotional SongSharanu Siddhi Vinayaka Song Lyrics – ಶರಣು ಸಿದ್ಧಿ ವಿನಾಯಕ ಶರಣು ಸಿದ್ಧಿ ವಿನಾಯಕ ಶರಣು ವಿದ್ಯಾ ಪ್ರದಾಯಕ ಶರಣು ಸಿದ್ಧಿ ವಿನಾಯಕ ಶರಣು ವಿದ್ಯಾ ಪ್ರದಾಯಕ ಶರಣು ಪಾರ್ವತಿ ತನಯ ಮೂರುತಿ ಶರಣು ಮೂಷಿಕ ವಾಹನ ಶರಣು ಪಾರ್ವತಿ ತನಯ ಮೂರುತಿ ಶರಣು ಮೂಷಿಕ ವಾಹನ ಶರಣು ಸಿದ್ಧಿ ವಿನಾಯಕ ನಿಟಿಲ… Read more: Sharanu Siddhi Vinayaka Song Lyrics – ಶರಣು ಸಿದ್ಧಿ ವಿನಾಯಕ| Devotional Song
- Vijaya Vinayakane Song Lyrics – ವಿಜಯ ವಿನಾಯಕನೇ| Lord Ganesha| Devotional SongVijaya Vinayakane Song Lyrics – ವಿಜಯ ವಿನಾಯಕನೇ ಗಜಮುಖನೆ ಗೌರಿ ಸುತನೇ ಷಣ್ಮುಖ ಸೋ..ದರನೇ…. ಏಏಏ ರಜತಗಿರಿಗೊಡೆಯನ ಕುಮಾರನೆ ರಜತಗಿರಿಗೊಡೆಯನ ಕುಮಾರನೆ ವಿಜಯ ವಿನಾಯಕನೇ…ಏಏಏ….ಏಏಏ ವಿಜಯ ವಿನಾ..ಯಕನೇ…… ವಿಜಯ ವಿನಾ..ಯಕನೇ ಗಜಮುಖನೆ ಕರುಣಾ…..ಸಾಗರನೇ ವಿಜಯ ವಿನಾ..ಯಕನೇ ಗಜಮುಖನೆ ಕರುಣಾ…..ಸಾಗರನೇ ಹರಿಹರ ಬ್ರಹ್ಮರು ಅನವರತ ಭಜಿಸುವ ಹರಿಹರ ಬ್ರಹ್ಮರು ಅನವರತ ಭಜಿಸುವ ಮೂಜಗದೊಡೆಯ ಗಣೇ…ಶನೇ… Read more: Vijaya Vinayakane Song Lyrics – ವಿಜಯ ವಿನಾಯಕನೇ| Lord Ganesha| Devotional Song
- Haryana Congress – ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ 5 ಶಾಸಕರನ್ನು ಕಾಂಗ್ರೆಸ್ ಅಮಾನತುಗೊಳಿಸಿದೆHaryana Congress – ಹರಿಯಾಣದ ಕಾಂಗ್ರೆಸ್ ಪಕ್ಷದ 5 ಶಾಸಕರ ಅಮಾನತು; ಕಾರಣ ಇಲ್ಲಿದೆ ಹರಿಯಾಣದ ಕಾಂಗ್ರೆಸ್ ಪಕ್ಷದ ಐವರು ಶಾಸಕರನ್ನು ಅಮಾನತುಗೊಳಿಸಲಾಗಿದೆ. ಕಳೆದ ತಿಂಗಳ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಕಾಂಗ್ರೆಸ್ ಹರಿಯಾಣದ ತನ್ನ ಐದು ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಶಾಸಕರ ಕ್ರಮಗಳು ಸಾಂಸ್ಥಿಕ… Read more: Haryana Congress – ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ 5 ಶಾಸಕರನ್ನು ಕಾಂಗ್ರೆಸ್ ಅಮಾನತುಗೊಳಿಸಿದೆ
- IPL 2026 – ರೋಹಿತ್ ಶರ್ಮಾ ಗಾಯದ ಪರಿಣಾಮ MIಗೆ ಹಿನ್ನಡೆ, ಕ್ರಿಶ್ ಭಗತ್ ಆಯ್ಕೆIPL 2026 – ರೋಹಿತ್ ಶರ್ಮಾ ಗಾಯಗೊಂಡ ಬೆನ್ನಲ್ಲೇ ಮುಂಬೈ ತಂಡಕ್ಕೆ ಬದಲಿ ಆಟಗಾರನ ಎಂಟ್ರಿ Mumbai Indians IPL 2026: ಐಪಿಎಲ್ 2026ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಸರಣಿ ಸೋಲು ಹಾಗೂ ರೋಹಿತ್ ಶರ್ಮಾ ಗಾಯದಿಂದ ಕಂಗೆಟ್ಟಿದೆ. ಅಥರ್ವ ಅಂಕೋಲೆಕರ್ ಗಾಯಗೊಂಡು ಹೊರಬಿದ್ದಿದ್ದು, ಅವರ ಬದಲು ಪಂಜಾಬ್ನ 21 ವರ್ಷದ ಆಲ್ರೌಂಡರ್ ಕ್ರಿಶ್… Read more: IPL 2026 – ರೋಹಿತ್ ಶರ್ಮಾ ಗಾಯದ ಪರಿಣಾಮ MIಗೆ ಹಿನ್ನಡೆ, ಕ್ರಿಶ್ ಭಗತ್ ಆಯ್ಕೆ
Support Us 


