ಮಾಲಂಗಿ ಮಡುವಾಗಿ ತಲಕಾಡು ಮರಳಾಗಿ ಮೈಸೂರು ರಾಜರಿಗೆ ಮಕ್ಕಳಾಗದಿರಲಿ – ಅಜ್ಜ ಹೇಳಿದ ಕಥೆ / ಜಾನಪದ ಕಥೆಗಳು
ಪೂರ್ವ ಕಾಲದಿಂದಲೂ ಮೈಸೂರಿನಲ್ಲಿ ವೈಭವದ ಮನೆತನಗಳನ್ನು ಕಂಡಿದ್ದೇವೆ ಆದರೆ ವಂಶಸ್ಥರು ತಮ್ಮ ಸ್ವಂತ ಪೀಳಿಗೆ ಮುಂದುವರಿಸಲು ವಿಫಲಗೊಂಡಿವೆ ಅದಕ್ಕೆ ವೈಜ್ಞಾನಿಕ ಅರ್ಥ ಏನೇ ಇದ್ದರು ನಾವು ಕೇಳಿ – ಅರಿಯದ ಮಾತೊಂದು ಇರುವುದಂತೂ ನಿಜ.
ಆ ಶ್ರಿರಂಗ ಪಟ್ಟಣದಲ್ಲಿ ವಿಜಯ ನಗರದ ಸಮಂತ ರಾಜ ಆಡಳಿತ ನಡೆಸುತ್ತಿದ್ದ. ವಿಸ ಎಂಬಂತೆ ಅತನಿಗೆ ಬೇನ್ನು ಉಣ್ಣಿನ ಕಾಯಿಲೆ ಕಾಣಿಸಿತು. ಅತನ ಹೆಂಡತಿ ಶಿವಶರಣೆ ಅಲುಮೇಲಮ್ಮ ಮಹಾ ಪತಿವ್ರತೆ ತನ್ನ ಪತಿಯ ಕಾಯಿಲೆ ಗುಣಪಡಿಸಲು ಕೈಲಾಸ ವನದಂತಿದ್ದ ತಲಕಾಡಿಗೆ ಬಂದು ಅಲ್ಲಿನ ವೈದ್ಯನಾಥೇಶ್ವರ ದೇಗುಲದಲ್ಲಿ ಪೂಜೆಗಾಗಿ ಬರುತ್ತಾರೆ.
ತಪ – ಪೂಜೆ ಮುಗಿದ ನಂತರ ಅತಿಯಾದ ಪ್ರಯಾಣ ಬಾಸವಾಗಿ ವಿಶ್ರಮಿಸಲು ಆಗದೆ ರಾಜ ಅಸುನೀಗುತ್ತಾನೆ. ಅದಾಗಲೇ ಶ್ರೀರಂಗ ಪಟ್ಟಣದ ರಾಜನ ಅಸಾಹಯಕತೆ ತಿಳಿದಿದ್ದ ಮೈಸೂರಿನ ರಾಜ ಒಡೆಯರು ಸೇನೆಯೋಂದಿಗೆ ತಲಕಾಡಿನ ಮೇಲೆ ಮುತ್ತಿಗೆ ಹಾಕುತ್ತಾರೆ.
ವಿಷಯ ತಿಳಿದ ಅಲುಮೇಲಮ್ಮ ಹತ್ತಿರದ ಮಾಲಂಗಿ ಊರಿನಲ್ಲಿ ಆಶ್ರಯ ಪಡೆಯುತ್ತಾರೆ. ಆಕ್ರಮಣದ ನಂತರ ಊರಿನಲ್ಲಿದ್ದ ನಾಯಕನ ಪತ್ನಿ ಅಲುಮೇಲಮ್ಮ ರಾಜ ಒಡೆಯರ ಕಣ್ಣಿಗೆ ಬೀಳುತ್ತಾರೆ . ಅವರ ಕಣ್ಣೆದುರೇ ಅವರ ಸೈನಿಕರು ಅಮ್ಮನವ ಒಡವೆ ಬಾಚಲು ಹಿಂಬಾಲಿಸುತ್ತಾರೆ.
ಆದರೆ ರಾಜ ಪರಿವಾರದವರು ಚೂಡಾಮಣಿ, ಮೂಗುತ್ತಿ ಕಳೆದರೆ ಸರ್ವಸ್ವ ಕಳೆದುಕೊಂಡಂತೆ ಎಂದು ನೋಂದು “ತಲಕಾಡು ಬರಡಾಗಿ ಮಾಲಂಗಿ ಮಡವಾಗಿ ಮೈಸೂರು ರಾಜರಿಗೆ ಮಕ್ಕಳಾಗದಿರಲಿ” ಎಂದು ಶಾಪ ಹಾಕಿ ಹುಚ್ಚಂತೆ ಹರಿಯುತ್ತಿದ್ದ ಕಾವೇರಿಯ ಪ್ರವಾಹಕ್ಕೆ ಹಾರಿ ಪ್ರಾಣ ತ್ಯಜಿಸಿದರು.

ಇದು ಕಥೆಯೇ ಅಥವಾ ನಿಜವೇ.. ಪೂರಕ ಎಂಬಂತೆ ನದಿಯ ದಂಡೆಯಲ್ಲಿರುವ ತಲಕಾಡಿನಲ್ಲಿ ಹಸಿರಿಲ್ಲ… ಮಾಲಂಗಿ ಉಳಿದಿಲ್ಲ.. ಮೈಸೂರ ಮೂಲ ವಂಶ ಮುಂದುವರಿಯಲಿಲ್ಲ…
ಹೀಗೆ ಒಂದಕ್ಕೊಂದು ಅಂತರವಿದೆ … ಹಾಗೆ ಮುಂದುವರಿಯಲಿದೆ
- Ashada – ಆಷಾಡ ಯಾವಾಗ ಪ್ರಾರಂಭವಾಗುತ್ತದೆ? ದಿನಾಂಕಗಳು, ಮಹತ್ವ ಮತ್ತು ಆಚರಣೆಗಳು – Cultural Significance of Ashada MonthSpread the love೨೦೨೫ರಲ್ಲಿ ಆಶಾಢ ಮಾಸ ಯಾವಾಗ ಆರಂಭವಾಗುತ್ತದೆ? ದಿನಾಂಕಗಳು, ಪೌರಾಣಿಕ ಮಹತ್ವ ಮತ್ತು ಆಚರಣೆಗಳ ವಿವರಣೆ Ashada: ಭಾರತೀಯ ಸಂಪ್ರದಾಯದಲ್ಲಿ ಆಶಾಢ ಮಾಸ ಶ್ರಾವಣದ ಮೊದಲು ಬರುವ ಧಾರ್ಮಿಕ ಹಾಗೂ ತತ್ವಪೂರ್ಣ ಸಮಯ. ಈ ಕಾಲಮಾನವನ್ನು ದೈವಚಿಂತನೆಗೆ ಮೀಸಲಾಗಿರುವ, ಶ್ರದ್ಧಾ, ಭಕ್ತಿ ಮತ್ತು ತಪಸ್ಸಿನ ಕಾಲವೆಂದು ಗ್ರಹಿಸಲಾಗುತ್ತದೆ. ಇದರ ಪವಿತ್ರತೆಯನ್ನು ಮನಗಂಡು ಅನೇಕ ಸಂಪ್ರದಾಯಗಳು,… Read more: Ashada – ಆಷಾಡ ಯಾವಾಗ ಪ್ರಾರಂಭವಾಗುತ್ತದೆ? ದಿನಾಂಕಗಳು, ಮಹತ್ವ ಮತ್ತು ಆಚರಣೆಗಳು – Cultural Significance of Ashada Month
- Why is sleep important for health – ಆರೋಗ್ಯಕ್ಕೆ ನಿದ್ರೆ ಏಕೆ ಮುಖ್ಯSpread the loveWhy is sleep important for health – ಆರೋಗ್ಯಕ್ಕೆ ನಿದ್ರೆ ಏಕೆ ಮುಖ್ಯ ಆರೋಗ್ಯದ ಮೂರು ಸ್ತಂಭಗಳು ಪೋಷಣೆ, ದೈಹಿಕ ವ್ಯಾಯಾಮ ಮತ್ತು ನಿದ್ರೆ. ಈ ಮೂರೂ ಪರಸ್ಪರ ಸಂಬಂಧ ಹೊಂದಿವೆ. ನೀವು ಚೆನ್ನಾಗಿ ನಿದ್ರೆ ಮಾಡದಿದ್ದರೆ, ನೀವು ಚೆನ್ನಾಗಿ ತಿನ್ನದಿರಬಹುದು. ಜನರು ಚೆನ್ನಾಗಿ ನಿದ್ರೆ ಮಾಡದಿದ್ದಾಗ ಆಹಾರದ ಹಂಬಲವನ್ನು ಹೊಂದಿರುತ್ತಾರೆ… Read more: Why is sleep important for health – ಆರೋಗ್ಯಕ್ಕೆ ನಿದ್ರೆ ಏಕೆ ಮುಖ್ಯ
- Benefits of drinking almond milk – ಬಾದಾಮಿ ಹಾಲು ಕುಡಿಯುವುದರಿಂದ ಪ್ರಯೋಜನSpread the loveBenefits of drinking almond milk – ಬಾದಾಮಿ ಹಾಲು ಕುಡಿಯುವುದರಿಂದ ಪ್ರಯೋಜನ ನಾವು ದಿನನಿತ್ಯದಲ್ಲಿ ಹೆಚ್ಚು ಸೇವಿಸುವ ಆಹಾರ ಪದಾರ್ಥಗಳಲ್ಲಿ ಬಾದಾಮಿ ಪ್ರಮುಖವಾಗಿದೆ. ಬಾದಾಮಿಗಳು ಹೆಚ್ಚು ಪೌಷ್ಟಿಕಾಂಶಗಳಿಂದ ತುಂಬಿರುತ್ತವೆ ಮತ್ತು ಇದರ ಜೊತೆಗೆ ಫೈಬರ್, ಪ್ರೋಟೀನ್, ವಿಟಮಿನ್ ಇ, ಮ್ಯಾಂಗನೀಸ್, ಮೆಗ್ನೀಷಿಯಂ, ತಾಮ್ರ ಮತ್ತು ರಂಜಕದ ಅತ್ಯುತ್ತಮ ಮೂಲವನ್ನು ಹೊಂದಿದೆ. Read this… Read more: Benefits of drinking almond milk – ಬಾದಾಮಿ ಹಾಲು ಕುಡಿಯುವುದರಿಂದ ಪ್ರಯೋಜನ
- Tigers found dead – a mother and its cubs, found dead in M.M. Hills Wildlife SanctuarySpread the loveFive tigers, a mother and its cubs, found dead in M.M. Hills Wildlife Sanctuary; poisoning suspected ನಿನ್ನೆ (ಜೂನ್ 26, 2025) Karnataka ರಾಜ್ಯದ Male Mahadeshwara (MM) Hills ವನ್ಯಜೀವಿ ಅರಣ್ಯದಲ್ಲಿ ಒಂದು ಆಘಾತಕಾರಿ ಘಟನೆ ನಡೆದಿದೆ: ಒಂದೇ ದಿನದಲ್ಲಿ ಒಂದೇ ಕುಟುಂಬದ 5 ಹುಲಿಗಳು – 1 … Read more: Tigers found dead – a mother and its cubs, found dead in M.M. Hills Wildlife Sanctuary
- ನುಗ್ಗೆಕಾಯಿ ಕರಿ ಬೇಯಿಸುವುದು ಹೇಗೆSpread the loveನುಗ್ಗೆಕಾಯಿ ಕರಿ ಬೇಯಿಸುವುದು ಹೇಗೆ ಬೇಕಾಗುವ ಪದಾರ್ಥಗಳು… ನುಗ್ಗೆಕಾಯಿ- 4 ಕೊಬ್ಬರಿ- ಸ್ವಲ್ಪ ಕಡಲೆಕಾಯಿ ಬೀಜ- 1 ಸಣ್ಣ ಬಟ್ಟಲು ಬಿಳಿ ಎಳ್ಳು- 1 ಚಮಚ ಸಾಸಿವೆ- ಸ್ವಲ್ಪ ಜೀರಿಗೆ-ಸ್ವಲ್ಪ ಕರಿಬೇವು-ಸ್ವಲ್ಪ ಹಸಿಮೆಣಸಿನ ಕಾಯಿ – 2 (ಸಣ್ಣಗೆ ಹೆಚ್ಚಿದ್ದು) ಈರುಳ್ಳಿ- 2 (ಉದ್ದುದ್ದಕ್ಕೆ ಹೆಚ್ಚಿದ್ದು) ಅರಿಶಿಣದ ಪುಡಿ- ಅರ್ಧ ಚಮಚ ಖಾರದಪುಡಿ-… Read more: ನುಗ್ಗೆಕಾಯಿ ಕರಿ ಬೇಯಿಸುವುದು ಹೇಗೆ