ಅರುಣ ಎಂಟನೇ ತರಗತಿ “ಬಿ” ಸೆಕ್ಷನ್ ತುಂಬಾ ತರಲೆ,ತುಂಟ,ಮಾತಿನಲಿ ಬಂಟ. ಸ್ವಲ್ಪ ನಾಚಿಕೆ ಆದರೂ ಟೀಚರ್ ಗಳಿಗೆ ಇವನೋಬ್ಬ ಪೀಡೆ. ಆದರೂ ಎಲ್ಲರಿಗೂ ಇಷ್ಟ ಆಗೊ ಹುಡುಗ. ಏಕೆಂದರೆ ಒದಿನಲ್ಲಿ ಮುಂದೆ ಇರೋದರ ಜೋತೆಗೆ ಎಲ್ಲರಮುಖದಲ್ಲೂ ನಗು ತರಿಸುವ ಮಹಾ ಮಹಿಮ. ಹೋಳಿ ಹಬ್ಬಕ್ಕೆ ಬಣ್ಣ ಎರಚುವುದು, ಯಾಗಾದಿಲ್ಲಿ ಹೋಳಿಗೆ ಕದಿಯುವುದು, ದೀಪಾವಳಿಯಲ್ಲಿ ಪಠಾಕಿ ಹೋಡೆಯುವುದು ಮತ್ತು ಕ್ರಿಸ್ ಮಸ್ ಗೆ ಗಿಫ್ಟ್ ಬದಲಾಸುವುದು ಈ ಅರುಣನಿಗೆ ವಾಡಿಕೆಯ ಕೆಲಸ. ಅದೆಷ್ಟು ಬಾರಿ ಬುದ್ದಿ ಹೇಳಿದರೂ ಮತ್ತೆ […]
ಆಟ – ಪಾಠ
ವಿಶ್ವ ಅಗ್ರ ವಿಜ್ಞಾನಿಗಳಲ್ಲಿಕರ್ನಾಟಕವು124 ಅನ್ನು ಹೊಂದಿದೆ- ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ಮತ್ತು ಪ್ರಾಕ್ಸಿಸ್ ಬಿಸಿನೆಸ್ ಶಾಲೆಯಿಂದ ತಲಾ ಒಬ್ಬ ವಿಜ್ಞಾನಿ ಸೇರಿದ್ದಾರೆ
ವಿಶ್ವಾದ್ಯಂತ ಉನ್ನತ ವಿಜ್ಞಾನಿಗಳ ಹೊಸ ಪಟ್ಟಿಯು ಭಾರತದಲ್ಲಿ 1,494 ವಿಜ್ಞಾನಿಗಳನ್ನು ಗುರುತಿಸಿದೆ, ಅದರಲ್ಲಿ 124 ಕರ್ನಾಟಕದಲ್ಲಿದ್ದಾರೆ, ಮುಖ್ಯವಾಗಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ನಲ್ಲಿದೆ. ಪ್ರತಿಷ್ಠಿತ ಪಟ್ಟಿಯನ್ನು ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯದ ವಿಜ್ಞಾನಿಗಳ ತಂಡವು ಸಿದ್ಧಪಡಿಸಿ PLOS ಬಯಾಲಜಿ ಜರ್ನಲ್ನಲ್ಲಿ ಪ್ರಕಟಿಸಿತು. ಪೂರ್ಣ ಪಟ್ಟಿಯಲ್ಲಿ ವಿಶ್ವದಾದ್ಯಂತ ಒಂದು ಲಕ್ಷಕ್ಕೂ ಹೆಚ್ಚು ವಿಜ್ಞಾನಿಗಳು ಇದ್ದಾರೆ, ಅವರು ಎಷ್ಟು ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ ಎಂಬುದರ ಆಧಾರದ ಮೇಲೆ ಸ್ಥಾನ ಪಡೆದಿದ್ದಾರೆ. ಕರ್ನಾಟಕದಲ್ಲಿ, ಪಟ್ಟಿಯಲ್ಲಿ 93 ವಿಜ್ಞಾನಿಗಳು ಐಐಎಸ್ಸಿ ಯಲ್ಲಿದ್ದಾರೆ ಅಥವಾ […]
ಆಟ – ಹುಡುಗಾಟವಲ್ಲ / ಇಂದು ಬೆಂಗಳೂರು- ಹೈದ್ರಾಬಾದ್ ಐ. ಪಿ .ಎಲ್ ಪಂದ್ಯ / “ಕಪ್” ದೂರವಾಗುವುದ ಬೆಂಗಳೂರಿಗೆ !?
ಸತತ ಸೋಲಿನ ನಡುವೆಯೂ ನಾಕಂಕಿ ಪ್ರವೇಶಿಸಿದ ಆರ್ ಸಿಬಿ ತಂಡ ಈ ಪಂದ್ಯದಲ್ಲಾದರೂ ಸಿಡಿದೇಳುವುದೊ !? ಹೌದು ಸರಾಸರಿಯ ಉಪಯೋಗದಿಂದ ತಂಡ ಮುನ್ನಡಿಯುವುದು ಇನ್ನು ಸಾದ್ಯವಿಲ್ಲ. ಏಕೆಂದರೆ ಇದು ಮಾಡು ಇಲ್ಲವೆ ಮಡಿ ಪಂದ್ಯ ಇಲ್ಲಿ ಗೆದ್ದರೆ ಮುಂದೆ ದೆಲ್ಲಿಯಮೇಲೆ ಸೆಮೀ ಫೈನಲ್ ಆಡಬೇಕಾಗುತ್ತದೆ. ಸೋತರೆ ಮನೆಯಕಡೆ ಮುಖಮಾಡಬೇಕಾಗುತ್ತದೆ. ಇನ್ನು ಹೈದ್ರಾಬಾದ್ ವಿಷಯಕ್ಕೆ ಬಂದರೆ ಪ್ಲೇ ಆಫ್ ಗೂ ಬಾರದು ಎಂಬಂತಿದ್ದ ತಂಡ ಸತತ ಗೆಲುವಿನಿಂದ ಮುನ್ನಡೆ ಸಾದಿಸುತ್ತಾ ಬಂದಿದೆ ಅದರಲ್ಲೂ ಮುಂಬಯಿ ವಿರುದ್ದದ ಜಯ ಮತ್ತಷ್ಟು ಪುಷ್ಟಿ ನೀಡಿದೆ. […]
ತಾಳಿದವನು ಬಾಳಿಯಾನು : ಕೊಹ್ಲಿಯನ್ನು ಒಂದು ನಿರ್ಧಾರದಿಂದ ಅಳೆಯಬೇಡಿ / ಸೂರ್ಯ ಕುಮಾರ್ ಯಾದವ್ ಕಲಿಯುವು ತುಂಬಾ ಇದೆ / ಕ್ರೀಡಾ ಕಥೆಗಳು
ವಿರಾಟ್ ಸುಮ್ಮನೆ ನಾಯಕನಾಗಲಿಲ್ಲ, ದೋನಿ ಮುಂದೆಯೇ ಉತ್ತಮ ನಾಯಕ ಎಂದು ನಿರೂಪಿಸಿದ ಇವರು ಮದ್ಯಮ ಕ್ರಮಾಂಕ ದಾಂಡಿಗ ಮತ್ತು ಬಲಗೈ ಮಧ್ಯಮ ವೇಗದ ಬೌಲಿಂಗ್ ಕೂಡ ಮಾಡಬಲ್ಲರು. 18 ರ ಒಳಗಿನ ತಂಡ , ದೆಲ್ಲಿ ರಣಜಿ ತಂಡ, ಅಂತರರಾಷ್ಟ್ರೀಯ ಏಕದಿನ, ಟೆಸ್ಟ್, ಚುಟುಕು 20-20, ಐಪಿಲ್ … ಹೀಗೆ ಎಲ್ಲಾ ಕ್ಷೇತ್ರದಲ್ಲೂ ತಮ್ಮ ಚಾಪು ಮೂಡಿಸಿದ ಆಟಗಾರ. ಯಾವುದು ಸರಾಗವಾಗಿ ಕೈತಲುಪುದಿಲ್ಲ ಎಂಬಂತೆ ಸತತ ಸೋಲು, ನೋವು, ಟೀಕೆಗಳನ್ನು ಮೆಟ್ಟಿನಿಂತಮೇಲೆಯೇ ಸಾದನೆ ಎನಿಸಿದ್ದು. ಕಳೆದ ಐಪಿಎಲ್ […]