HomeNewsCultureThe Story Of Talakaadu - Why Mysore Kingdom doesn't has successor by...

The Story Of Talakaadu – Why Mysore Kingdom doesn’t has successor by their own

ಮಾಲಂಗಿ ಮಡುವಾಗಿ ತಲಕಾಡು ಮರಳಾಗಿ ಮೈಸೂರು ರಾಜರಿಗೆ ಮಕ್ಕಳಾಗದಿರಲಿ – ಅಜ್ಜ ಹೇಳಿದ ಕಥೆ / ಜಾನಪದ ಕಥೆಗಳು

ಪೂರ್ವ ಕಾಲದಿಂದಲೂ ಮೈಸೂರಿನಲ್ಲಿ ವೈಭವದ ಮನೆತನಗಳನ್ನು ಕಂಡಿದ್ದೇವೆ ಆದರೆ ವಂಶಸ್ಥರು ತಮ್ಮ ಸ್ವಂತ ಪೀಳಿಗೆ ಮುಂದುವರಿಸಲು ವಿಫಲಗೊಂಡಿವೆ ಅದಕ್ಕೆ ವೈಜ್ಞಾನಿಕ ಅರ್ಥ ಏನೇ ಇದ್ದರು ನಾವು ಕೇಳಿ – ಅರಿಯದ ಮಾತೊಂದು ಇರುವುದಂತೂ ನಿಜ.

ಆ ಶ್ರಿರಂಗ ಪಟ್ಟಣದಲ್ಲಿ ವಿಜಯ ನಗರದ ಸಮಂತ ರಾಜ ಆಡಳಿತ ನಡೆಸುತ್ತಿದ್ದ. ವಿಸ ಎಂಬಂತೆ ಅತನಿಗೆ ಬೇನ್ನು ಉಣ್ಣಿನ ಕಾಯಿಲೆ ಕಾಣಿಸಿತು. ಅತನ ಹೆಂಡತಿ ಶಿವಶರಣೆ ಅಲುಮೇಲಮ್ಮ ಮಹಾ ಪತಿವ್ರತೆ ತನ್ನ ಪತಿಯ ಕಾಯಿಲೆ ಗುಣಪಡಿಸಲು ಕೈಲಾಸ ವನದಂತಿದ್ದ ತಲಕಾಡಿಗೆ ಬಂದು ಅಲ್ಲಿನ ವೈದ್ಯನಾಥೇಶ್ವರ ದೇಗುಲದಲ್ಲಿ ಪೂಜೆಗಾಗಿ ಬರುತ್ತಾರೆ.

ತಪ – ಪೂಜೆ ಮುಗಿದ ನಂತರ ಅತಿಯಾದ ಪ್ರಯಾಣ ಬಾಸವಾಗಿ ವಿಶ್ರಮಿಸಲು ಆಗದೆ ರಾಜ ಅಸುನೀಗುತ್ತಾನೆ. ಅದಾಗಲೇ ಶ್ರೀರಂಗ ಪಟ್ಟಣದ ರಾಜನ ಅಸಾಹಯಕತೆ ತಿಳಿದಿದ್ದ  ಮೈಸೂರಿನ ರಾಜ ಒಡೆಯರು ಸೇನೆಯೋಂದಿಗೆ ತಲಕಾಡಿನ ಮೇಲೆ ಮುತ್ತಿಗೆ ಹಾಕುತ್ತಾರೆ.

ವಿಷಯ ತಿಳಿದ ಅಲುಮೇಲಮ್ಮ ಹತ್ತಿರದ ಮಾಲಂಗಿ ಊರಿನಲ್ಲಿ ಆಶ್ರಯ ಪಡೆಯುತ್ತಾರೆ. ಆಕ್ರಮಣದ ನಂತರ ಊರಿನಲ್ಲಿದ್ದ ನಾಯಕನ ಪತ್ನಿ ಅಲುಮೇಲಮ್ಮ ರಾಜ ಒಡೆಯರ ಕಣ್ಣಿಗೆ  ಬೀಳುತ್ತಾರೆ . ಅವರ ಕಣ್ಣೆದುರೇ ಅವರ ಸೈನಿಕರು ಅಮ್ಮನವ ಒಡವೆ ಬಾಚಲು ಹಿಂಬಾಲಿಸುತ್ತಾರೆ.

ಆದರೆ ರಾಜ ಪರಿವಾರದವರು ಚೂಡಾಮಣಿ, ಮೂಗುತ್ತಿ ಕಳೆದರೆ ಸರ್ವಸ್ವ ಕಳೆದುಕೊಂಡಂತೆ ಎಂದು ನೋಂದು “ತಲಕಾಡು ಬರಡಾಗಿ ಮಾಲಂಗಿ ಮಡವಾಗಿ ಮೈಸೂರು ರಾಜರಿಗೆ ಮಕ್ಕಳಾಗದಿರಲಿ” ಎಂದು ಶಾಪ ಹಾಕಿ ಹುಚ್ಚಂತೆ ಹರಿಯುತ್ತಿದ್ದ ಕಾವೇರಿಯ ಪ್ರವಾಹಕ್ಕೆ ಹಾರಿ ಪ್ರಾಣ ತ್ಯಜಿಸಿದರು.

ಇದು ಕಥೆಯೇ ಅಥವಾ ನಿಜವೇ.. ಪೂರಕ ಎಂಬಂತೆ ನದಿಯ ದಂಡೆಯಲ್ಲಿರುವ ತಲಕಾಡಿನಲ್ಲಿ ಹಸಿರಿಲ್ಲ… ಮಾಲಂಗಿ ಉಳಿದಿಲ್ಲ.. ಮೈಸೂರ ಮೂಲ ವಂಶ ಮುಂದುವರಿಯಲಿಲ್ಲ…

ಹೀಗೆ ಒಂದಕ್ಕೊಂದು ಅಂತರವಿದೆ … ಹಾಗೆ ಮುಂದುವರಿಯಲಿದೆ


  • Art and culture of Karnataka :ಕರ್ನಾಟಕದ ಕಲೆ ಮತ್ತು ಸಂಸ್ಕೃತಿ
    ಕರ್ನಾಟಕದ ಕಲೆ ಮತ್ತು ಸಂಸ್ಕೃತಿ: ಭಾರತದ ದಕ್ಷಿಣದ ರಾಜ್ಯವಾದ ಕರ್ನಾಟಕವು ವಿಭಿನ್ನವಾದ ಭಾಷಿಕ ಮತ್ತು ಧಾರ್ಮಿಕ ಜನಾಂಗಗಳ ಸುದೀರ್ಘ ಇತಿಹಾಸದಿಂದ ವಿಶಿಷ್ಟವಾದ ಕಲೆ ಮತ್ತು ಸಂಸ್ಕೃತಿಯನ್ನು ಹೊಂದಿದೆ. ಕನ್ನಡಿಗರನ್ನು ಹೊರತುಪಡಿಸಿ, ಕರ್ನಾಟಕವು ತುಳುವರ ತವರು, ಅವರು ತಮ್ಮನ್ನು ಕನ್ನಡಿಗರು ಎಂದು ಪರಿಗಣಿಸುತ್ತಾರೆ. ಟಿಬೆಟಿಯನ್ ಬೌದ್ಧರು, ಸಿದ್ಧಿ ಬುಡಕಟ್ಟುಗಳು ಮತ್ತು ಕೆಲವು ಇತರ ಜನಾಂಗೀಯ ಗುಂಪುಗಳ ಸಣ್ಣ… Read more: Art and culture of Karnataka :ಕರ್ನಾಟಕದ ಕಲೆ ಮತ್ತು ಸಂಸ್ಕೃತಿ
  • Ram Gopal Varma says Darshan’s murder case is an example of ‘the bizarreness star worship’
    ದರ್ಶನ್ ಹತ್ಯೆ ಪ್ರಕರಣ ‘ವಿಲಕ್ಷಣ ತಾರಾರಾಧನೆ’ಗೆ ಉದಾಹರಣೆ ಎಂದ ರಾಮ್ ಗೋಪಾಲ್ ವರ್ಮಾ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಸ್ಯಾಂಡಲ್ವುಡ್ ನಟ ದರ್ಶನ್ ಅವರ ಕೊಲೆ ಪ್ರಕರಣದ ಬಗ್ಗೆ ತಮ್ಮ ಎರಡು ಸೆಂಟ್ಗಳನ್ನು ಹಂಚಿಕೊಂಡಿದ್ದಾರೆ ಮತ್ತು ಅಭಿಮಾನಿಗಳು ಅದನ್ನು ಸ್ಟಾರ್ಗಳಿಗಾಗಿ ಹೇಗೆ ತುಂಬಾ ದೂರ ತೆಗೆದುಕೊಳ್ಳಲು ಸಿದ್ಧರಿದ್ದಾರೆ. Read Complete Story – Actor Darshan being… Read more: Ram Gopal Varma says Darshan’s murder case is an example of ‘the bizarreness star worship’
  • “The 2024 ICC Men’s T20 World Cup”
    2024ರ ಐಸಿಸಿ ಪುರುಷರ ಟಿ20 ವಿಶ್ವಕಪ್ : 2024ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಒಂಬತ್ತನೇ ಆವೃತ್ತಿಯಾಗಿದೆ. ಇದನ್ನು ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ 1 ರಿಂದ 29 ಜೂನ್ 2024 ರವರೆಗೆ ಸಹ-ಹೋಸ್ಟ್ ಮಾಡುತ್ತಿವೆ; ಪಂದ್ಯಾವಳಿಯನ್ನು ವೆಸ್ಟ್ ಇಂಡೀಸ್ ಎರಡನೇ ಬಾರಿಗೆ ಆಯೋಜಿಸುತ್ತಿದೆ, ಇದು ಯುನೈಟೆಡ್ ಸ್ಟೇಟ್ಸ್‌ನಲ್ಲಿ… Read more: “The 2024 ICC Men’s T20 World Cup”
  • In the T20 World Cup Final 2024, India’s captain Rohit Sharma won the toss and confidently elected to bat against South Africa in Barbados
    T20 ವಿಶ್ವಕಪ್ ಫೈನಲ್ 2024 ರಲ್ಲಿ, ಭಾರತದ ನಾಯಕ ರೋಹಿತ್ ಶರ್ಮಾ ಅವರು ಬಾರ್ಬಡೋಸ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದು ಆತ್ಮವಿಶ್ವಾಸದಿಂದ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ vs ದಕ್ಷಿಣ ಆಫ್ರಿಕಾ, T20 ವಿಶ್ವಕಪ್ ಫೈನಲ್ 2024: ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಎರಡೂ… Read more: In the T20 World Cup Final 2024, India’s captain Rohit Sharma won the toss and confidently elected to bat against South Africa in Barbados
  • In road accident 5 family member, die near Hassan in Karnataka
    ಕರ್ನಾಟಕದ ಹಾಸನ ಬಳಿ ರಸ್ತೆ ಅಪಘಾತದಲ್ಲಿ ಐವರು ಕುಟುಂಬ ಸದಸ್ಯರು ಸಾವನ್ನಪ್ಪಿದ್ದಾರೆ ಭಾನುವಾರ ಮುಂಜಾನೆ 5.45ರ ಸುಮಾರಿಗೆ ಕುಟುಂಬವು ಮಂಗಳೂರಿನಿಂದ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ, ಹಾಸನ ಪಟ್ಟಣದ ಸಮೀಪದ ಈಚನಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಕರ್ನಾಟಕ ಕುಟುಂಬದ ಐವರು ಸದಸ್ಯರು ಮತ್ತು ಚಾಲಕರು ಅವರಿದ್ದ ಕಾರು… Read more: In road accident 5 family member, die near Hassan in Karnataka

 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments