ಮಾಲಂಗಿ ಮಡುವಾಗಿ ತಲಕಾಡು ಮರಳಾಗಿ ಮೈಸೂರು ರಾಜರಿಗೆ ಮಕ್ಕಳಾಗದಿರಲಿ – ಅಜ್ಜ ಹೇಳಿದ ಕಥೆ / ಜಾನಪದ ಕಥೆಗಳು
ಪೂರ್ವ ಕಾಲದಿಂದಲೂ ಮೈಸೂರಿನಲ್ಲಿ ವೈಭವದ ಮನೆತನಗಳನ್ನು ಕಂಡಿದ್ದೇವೆ ಆದರೆ ವಂಶಸ್ಥರು ತಮ್ಮ ಸ್ವಂತ ಪೀಳಿಗೆ ಮುಂದುವರಿಸಲು ವಿಫಲಗೊಂಡಿವೆ ಅದಕ್ಕೆ ವೈಜ್ಞಾನಿಕ ಅರ್ಥ ಏನೇ ಇದ್ದರು ನಾವು ಕೇಳಿ – ಅರಿಯದ ಮಾತೊಂದು ಇರುವುದಂತೂ ನಿಜ.
ಆ ಶ್ರಿರಂಗ ಪಟ್ಟಣದಲ್ಲಿ ವಿಜಯ ನಗರದ ಸಮಂತ ರಾಜ ಆಡಳಿತ ನಡೆಸುತ್ತಿದ್ದ. ವಿಸ ಎಂಬಂತೆ ಅತನಿಗೆ ಬೇನ್ನು ಉಣ್ಣಿನ ಕಾಯಿಲೆ ಕಾಣಿಸಿತು. ಅತನ ಹೆಂಡತಿ ಶಿವಶರಣೆ ಅಲುಮೇಲಮ್ಮ ಮಹಾ ಪತಿವ್ರತೆ ತನ್ನ ಪತಿಯ ಕಾಯಿಲೆ ಗುಣಪಡಿಸಲು ಕೈಲಾಸ ವನದಂತಿದ್ದ ತಲಕಾಡಿಗೆ ಬಂದು ಅಲ್ಲಿನ ವೈದ್ಯನಾಥೇಶ್ವರ ದೇಗುಲದಲ್ಲಿ ಪೂಜೆಗಾಗಿ ಬರುತ್ತಾರೆ.
ತಪ – ಪೂಜೆ ಮುಗಿದ ನಂತರ ಅತಿಯಾದ ಪ್ರಯಾಣ ಬಾಸವಾಗಿ ವಿಶ್ರಮಿಸಲು ಆಗದೆ ರಾಜ ಅಸುನೀಗುತ್ತಾನೆ. ಅದಾಗಲೇ ಶ್ರೀರಂಗ ಪಟ್ಟಣದ ರಾಜನ ಅಸಾಹಯಕತೆ ತಿಳಿದಿದ್ದ ಮೈಸೂರಿನ ರಾಜ ಒಡೆಯರು ಸೇನೆಯೋಂದಿಗೆ ತಲಕಾಡಿನ ಮೇಲೆ ಮುತ್ತಿಗೆ ಹಾಕುತ್ತಾರೆ.
ವಿಷಯ ತಿಳಿದ ಅಲುಮೇಲಮ್ಮ ಹತ್ತಿರದ ಮಾಲಂಗಿ ಊರಿನಲ್ಲಿ ಆಶ್ರಯ ಪಡೆಯುತ್ತಾರೆ. ಆಕ್ರಮಣದ ನಂತರ ಊರಿನಲ್ಲಿದ್ದ ನಾಯಕನ ಪತ್ನಿ ಅಲುಮೇಲಮ್ಮ ರಾಜ ಒಡೆಯರ ಕಣ್ಣಿಗೆ ಬೀಳುತ್ತಾರೆ . ಅವರ ಕಣ್ಣೆದುರೇ ಅವರ ಸೈನಿಕರು ಅಮ್ಮನವ ಒಡವೆ ಬಾಚಲು ಹಿಂಬಾಲಿಸುತ್ತಾರೆ.
ಆದರೆ ರಾಜ ಪರಿವಾರದವರು ಚೂಡಾಮಣಿ, ಮೂಗುತ್ತಿ ಕಳೆದರೆ ಸರ್ವಸ್ವ ಕಳೆದುಕೊಂಡಂತೆ ಎಂದು ನೋಂದು “ತಲಕಾಡು ಬರಡಾಗಿ ಮಾಲಂಗಿ ಮಡವಾಗಿ ಮೈಸೂರು ರಾಜರಿಗೆ ಮಕ್ಕಳಾಗದಿರಲಿ” ಎಂದು ಶಾಪ ಹಾಕಿ ಹುಚ್ಚಂತೆ ಹರಿಯುತ್ತಿದ್ದ ಕಾವೇರಿಯ ಪ್ರವಾಹಕ್ಕೆ ಹಾರಿ ಪ್ರಾಣ ತ್ಯಜಿಸಿದರು.

ಇದು ಕಥೆಯೇ ಅಥವಾ ನಿಜವೇ.. ಪೂರಕ ಎಂಬಂತೆ ನದಿಯ ದಂಡೆಯಲ್ಲಿರುವ ತಲಕಾಡಿನಲ್ಲಿ ಹಸಿರಿಲ್ಲ… ಮಾಲಂಗಿ ಉಳಿದಿಲ್ಲ.. ಮೈಸೂರ ಮೂಲ ವಂಶ ಮುಂದುವರಿಯಲಿಲ್ಲ…
ಹೀಗೆ ಒಂದಕ್ಕೊಂದು ಅಂತರವಿದೆ … ಹಾಗೆ ಮುಂದುವರಿಯಲಿದೆ
- Bengaluru suburban rail project gets rs 500 crore ಬೆಂಗಳೂರು ಉಪನಗರ ರೈಲು ಯೋಜನೆಗೆ 500 ಕೋಟಿ ರೂ ಘೋಷಣೆlong pending Bengaluru suburban rail project gets Rs 500 crore ಕೇಂದ್ರ ಸರ್ಕಾರದ ಬಜೆಟ್ 2026ರಲ್ಲಿ ಬೆಂಗಳೂರು ಭಾಗದ ರೈಲು ಅಭಿವೃದ್ಧಿ ಯೋಜನೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅನುದಾನ ಘೋಷಿಸಿದ್ದಾರೆ. 2026-27ರ ಕೇಂದ್ರ ಬಜೆಟ್ನಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಬೆಂಗಳೂರು ಉಪನಗರ ರೈಲು ಯೋಜನೆ ಗೆ 500 ಕೋಟಿ ರೂ.ಗಳನ್ನು… Read more: Bengaluru suburban rail project gets rs 500 crore ಬೆಂಗಳೂರು ಉಪನಗರ ರೈಲು ಯೋಜನೆಗೆ 500 ಕೋಟಿ ರೂ ಘೋಷಣೆ
- Elections what was the hurry Mamata asks during sc hearing on sirಸುಪ್ರೀಂ ಕೋರ್ಟ್ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ; ಹೊಸ ದಾಖಲೆwest bengal targeted by eci on eve of elections what was the hurry mamata asksm during sc hearing on sirಕೇಂದ್ರ ಚುನಾವಣಾ ಆಯೋಗ, ಪಶ್ಚಿಮ ಬಂಗಾಳವನ್ನು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮೂಲಕ ಗುರಿಯಾಗಿಸಲಾಗುತ್ತಿದೆ ಮತ್ತು ಈ ವಿಚಾರದಲ್ಲಿ ತಮಗೆ ಎಲ್ಲೂ ನ್ಯಾಯ ಸಿಗದ ಹಿನ್ನಲೆಯಲ್ಲಿ ತಾವು… Read more: Elections what was the hurry Mamata asks during sc hearing on sirಸುಪ್ರೀಂ ಕೋರ್ಟ್ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ; ಹೊಸ ದಾಖಲೆ
- B J P leadery khemchand singh takes oath as manipur cmಮಣಿಪುರ ನೂತನ ಸಿಎಂ ಆಗಿ ಖೇಮ್ಚಂದ್ ಸಿಂಗ್ ಪ್ರಮಾಣ ವಚನ ಸ್ವೀಕಾರB J P leader y khemchandsingh takes oath as manipur cm ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿದ ನಂತರ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ವೈ ಖೇಮ್ಚಂದ್ ಸಿಂಗ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಒಂದು ವರ್ಷದ ರಾಷ್ಟ್ರಪತಿ ಆಡಳಿತ ಅಂತ್ಯವಾಗಿದ್ದು, ಮತ್ತೆ… Read more: B J P leadery khemchand singh takes oath as manipur cmಮಣಿಪುರ ನೂತನ ಸಿಎಂ ಆಗಿ ಖೇಮ್ಚಂದ್ ಸಿಂಗ್ ಪ್ರಮಾಣ ವಚನ ಸ್ವೀಕಾರ
- explosives seized from residential area in bengaluru ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆexplosives-seized-from-residential-area-in-bengaluru-2 ರಾಜಧಾನಿ ಬೆಂಗಳೂರಿನ ವಸತಿ ಪ್ರದೇಶದಲ್ಲಿ ಅನುಮಾನಸ್ಪದ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ಅಕ್ಷಯನಗರದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಕಲ್ಲು ಬಂಡೆಗಳನ್ನು ಒಡೆಯಲು “ಅಕ್ರಮವಾಗಿ” ಬಳಸಲಾಗುತ್ತಿದ್ದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ. Read Here Landmine explosion on the border ವಶಪಡಿಸಿಕೊಂಡ ವಸ್ತುಗಳಲ್ಲಿ ಕಲ್ಲು-ಕ್ರಷರ್ ಪೌಡರ್, ಲೈವ್ ಜೆಲೆಟಿನ್… Read more: explosives seized from residential area in bengaluru ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ
- Trump doesntcareaboutanybod’ಟ್ರಂಪ್ ಗೆ ಯಾರ ಬಗ್ಗೆಯೂ ಕಾಳಜಿ ಇಲ್ಲ..Trump-doesnt-care-about-anybody-he-does-what-he-wants-tv-mohandas-pai-on-india-us-trade-deal ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಯಾರ ಬಗ್ಗೆಯೂ ಕಾಳಜಿ ಇಲ್ಲ.. ಅವರಿಗೇನು ಬೇಕೋ ಅದನ್ನೇ ಅವರು ಮಾಡುತ್ತಾರೆ ಎಂದು ಕರ್ನಾಟಕದ ಉದ್ಯಮಿ ಮೋಹನ್ ದಾಸ್ ಪೈ ಹೇಳಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ಬಹು ನಿರೀಕ್ಷಿತ ವಾಣಿಜ್ಯ ಒಪ್ಪಂದ ಕುರಿತು ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಮೋಹನ್ ದಾಸ್ ಪೈ ಅವರು, ‘ಅಮೆರಿಕ ಅಧ್ಯಕ್ಷ ಡೊನಾಲ್ಡ್… Read more: Trump doesntcareaboutanybod’ಟ್ರಂಪ್ ಗೆ ಯಾರ ಬಗ್ಗೆಯೂ ಕಾಳಜಿ ಇಲ್ಲ..
Support Us 


